Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 450 ರೂ. ಸಬ್ಸಿಡಿ ದರದಲ್ಲಿ ಗೃಹ ಬಳಕೆಯ...

450 ರೂ. ಸಬ್ಸಿಡಿ ದರದಲ್ಲಿ ಗೃಹ ಬಳಕೆಯ ಸಿಲಿಂಡರ್ ಪೂರೈಕೆ: ಮಧ್ಯಪ್ರದೇಶ ಸರಕಾರ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ15 Sept 2023 10:35 AM IST
share
450 ರೂ. ಸಬ್ಸಿಡಿ ದರದಲ್ಲಿ ಗೃಹ ಬಳಕೆಯ ಸಿಲಿಂಡರ್ ಪೂರೈಕೆ: ಮಧ್ಯಪ್ರದೇಶ ಸರಕಾರ ಘೋಷಣೆ

ಭೋಪಾಲ್: ಪ್ರಧಾನ ಮಂತ್ರಿ ಉಜ್ವಲ ಯೋಜನೆ ಹಾಗೂ ಮುಖ್ಯಮಂತ್ರಿ ಲಾಡ್ಲಿ ಬಹನಾ ಯೋಜನೆ ಅಡಿಯಲ್ಲಿ ಗ್ಯಾಸ್ ಸಂಪರ್ಕ ಹೊಂದಿರುವ ಎಲ್ಲರಿಗೂ ಸೆಪ್ಟೆಂಬರ್ 1 ರಿಂದ 450 ರೂ. ಸಬ್ಸಿಡಿ ದರದಲ್ಲಿ ಗೃಹ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಳನ್ನು ಒದಗಿಸುವುದಾಗಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರಕಾರ ಗುರುವಾರ ಪ್ರಕಟಿಸಿದೆ. ರಾಜ್ಯ ಚುನಾವಣೆ ಸನಿಹವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಸರಕಾರದ ಮತದಾರರನ್ನು ಸೆಳೆಯಲು ಈ ಘೋಷಣೆ ಮಾಡಿದೆ ಎನ್ನಲಾಗಿದೆ.

ಸರಕಾರದ ಆದೇಶದ ಪ್ರಕಾರ, ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಅಡಿಯಲ್ಲಿ ಎಲ್ಲಾ ಎಲ್ಪಿಜಿ ಗ್ಯಾಸ್ ಸಂಪರ್ಕ ಹೊಂದಿರುವವರು ಹಾಗೂ ಮುಖ್ಯಮಂತ್ರಿ ಲಾಡ್ಲಿ ಬಹನಾ ಯೋಜನೆಯಡಿ ನೋಂದಾಯಿಸಲ್ಪಟ್ಟವರು, ಅವರ ಸ್ವಂತ ಹೆಸರಿನಲ್ಲಿ ಗ್ಯಾಸ್ ಸಂಪರ್ಕಗಳನ್ನು ಹೊಂದಿರುವವರು ಸೆಪ್ಟೆಂಬರ್ 1, 2023 ರಿಂದ 450 ರೂ. ನಲ್ಲಿ ಗ್ಯಾಸ್ ಸಿಲಿಂಡರ್ ಮರುಪೂರಣವನ್ನು ಪಡೆಯಲು ಅರ್ಹರಾಗಿರುತ್ತಾರೆ.. ಅರ್ಹ ಗ್ರಾಹಕರು ಪ್ರತಿ ತಿಂಗಳು ಪ್ರತಿ ಮರುಪೂರಣದ ಮೇಲೆ ಸಬ್ಸಿಡಿಯನ್ನು ಪಡೆಯುತ್ತಾರೆ.

ಅರ್ಹ ಗ್ರಾಹಕರು ತೈಲ ಕಂಪನಿಯಿಂದ ಮಾರುಕಟ್ಟೆ ದರದಲ್ಲಿ ಮರುಪೂರಣಗಳನ್ನು ಖರೀದಿಸಬೇಕಾಗುತ್ತದೆ. ಭಾರತ ಸರಕಾರವು ಒದಗಿಸುವ ಸಬ್ಸಿಡಿಯಲ್ಲಿ ಯಾವುದೇ ಕಡಿತ ಹಾಗೂ ರಾಜ್ಯ ಸರಕಾರವು ನಿರ್ಧರಿಸುವ ಮಾರುಕಟ್ಟೆ ದರವನ್ನು ಅರ್ಹ ಗ್ರಾಹಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶೀಯ LPG ಮರುಪೂರಣಗಳಿಗೆ ಮಾರುಕಟ್ಟೆ ದರದಲ್ಲಿ ತಿದ್ದುಪಡಿಯಾಗುವ ಸಂದರ್ಭದಲ್ಲಿ, ರಾಜ್ಯ ಸಬ್ಸಿಡಿಯನ್ನು ಸಹ ಅದಕ್ಕೆ ಅನುಗುಣವಾಗಿ ಸರಿಹೊಂದಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ,

लाड़ली बहनों को भैया शिवराज का एक और तोहफा।

अब ₹450 में मिलेगा "रसोई गैस सिलेंडर"

मुख्यमंत्री श्री @ChouhanShivraj 15 सितंबर को टीकमगढ़ से करेंगे आवेदन की प्रक्रिया का शुभारंभ। pic.twitter.com/nrUAXm3oih

— MP MyGov (@MP_MyGov) September 13, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X