Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ...

ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ 5 ವರ್ಷಗಳಲ್ಲಿ 98 ವಿದ್ಯಾರ್ಥಿಗಳ ಆತ್ಮಹತ್ಯೆ: ಕೇಂದ್ರದಿಂದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ27 July 2023 2:57 PM IST
share
ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ 5 ವರ್ಷಗಳಲ್ಲಿ 98 ವಿದ್ಯಾರ್ಥಿಗಳ ಆತ್ಮಹತ್ಯೆ: ಕೇಂದ್ರದಿಂದ ಮಾಹಿತಿ
ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು, ಏಕಾಂಗಿತನ, ನಿಂದನೆ, ಹಿಂಸೆ, ಕೌಟುಂಬಿಕ ಸಮಸ್ಯೆಗಳು ಹಾಗೂ ಮಾನಸಿಕ ಸಮಸ್ಯೆಗಳು ಹೆಚ್ಚಿನ ಆತ್ಮಹತ್ಯೆಗಳಿಗೆ ಕಾರಣವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಹೊಸದಿಲ್ಲಿ: ಕಳೆದ ಐದು ವರ್ಷಗಳ ಅವಧಿಯಲ್ಲಿ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 98 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕೇಂದ್ರ ಶಿಕ್ಷಣ ಖಾತೆಯ ರಾಜ್ಯ ಸಚಿವ ಸುಭಾಸ್‌ ಸರ್ಕಾರ್‌ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ರಾಜ್ಯಸಭಾ ಸಂಸದ ವಿ ಶಿವದಾಸನ್‌ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಅವರು ಮೇಲಿನ ಮಾಹಿತಿ ನೀಡಿದ್ದಾರೆ.

ಒಟ್ಟು ಆತ್ಮಹತ್ಯೆಗಳಲ್ಲಿ 39 ಮಂದಿ ಐಐಟಿ ವಿದ್ಯಾರ್ಥಿಗಳಾಗಿದ್ದರೆ, 25 ಮಂದಿ ನ್ಯಾಷನಲ್‌ ಇನ್‌ಸ್ಟಿಟ್ಯೂಟ್ಸ್‌ ಆಫ್‌ ಟೆಕ್ನಾಲಜಿ ಮತ್ತು ಕೇಂದ್ರೀಯ ವಿವಿ ವಿದ್ಯಾರ್ಥಿಗಳಾಗಿದ್ದರು, ನಾಲ್ಕು ಮಂದಿ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್ಮೆಂಟ್‌ ವಿದ್ಯಾರ್ಥಿಗಳಾಗಿದ್ದರೆ, ಮೂರು ಮಂದಿ ಇಂಡಿಯನ್‌ ಇನ್‌ಸ್ಟಿಟ್ಯೂಟ್ಸ್‌ ಆಫ್‌ ಸಾಯನ್ಸ್‌ ಎಜುಕೇಶನ್‌ ಎಂಡ್‌ ರಿಸರ್ಚ್‌ ಹಾಗೂ ಇಬ್ಬರು ಇಂಡಿಯನ್‌ ಇನ್‌ಸ್ಟಿಟ್ಯೂಟ್ಸ್‌ ಆಫ್‌ ಇನ್ಫಾರ್ಮೇಶನ್‌ ಟೆಕ್ನಾಲಜಿಯವರಾಗಿದ್ದಾರೆ.

ಸಚಿವರು ನೀಡಿದ ಮಾಹಿತಿಯಂತೆ ಈ ವರ್ಷ ಇಲ್ಲಿಯ ತನಕ 20 ವಿದ್ಯಾರ್ಥಿಗಳು ಆತ್ಮಹತ್ಯೆಗೈದಿದ್ದರೆ, 2022ರಲ್ಲಿ 24 ಮಂದಿ, 2021 ಮತ್ತು 2020 ರಲ್ಲಿ ತಲಾ ಏಳು ಮಂದಿ, 2019ರಲ್ಲಿ 19 ಮಂದಿ ಹಾಗೂ 2018ರಲ್ಲಿ 21 ಮಂದಿ ಆತ್ಮಹತ್ಯೆಗೈದಿದ್ದಾರೆ.

ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು, ಏಕಾಂಗಿತನ, ನಿಂದನೆ, ಹಿಂಸೆ, ಕೌಟುಂಬಿಕ ಸಮಸ್ಯೆಗಳು ಹಾಗೂ ಮಾನಸಿಕ ಸಮಸ್ಯೆಗಳು ಹೆಚ್ಚಿನ ಆತ್ಮಹತ್ಯೆಗಳಿಗೆ ಕಾರಣವಾಗಿದೆ ಎಂದು ಸಚಿವರು ತಿಳಿಸಿದರಲ್ಲದೆ ಮಾನಸಿಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮತ್ತು ಯುಜಿಸಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸೂಕ್ತ ಸಲಹೆ ಸೂಚನೆಗಳು, ಪ್ರಾದೇಶಿಕ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ಮುಂತಾದ ಕ್ರಮಗಳನ್ನು ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕುಟುಂಬಗಳಿಗೆ ಬೆಂಬಲ ಒದಗಿಸಲು ಸರ್ಕಾರ ಮನೋದರ್ಪಣ್‌ ಎಂ ಕಾರ್ಯಕ್ರಮವನ್ನೂ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X