Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನಯಾನ ಕ್ಷೇತ್ರಕ್ಕೆ ಹೊಸ ಸವಾಲು;...

ವಿಮಾನಯಾನ ಕ್ಷೇತ್ರಕ್ಕೆ ಹೊಸ ಸವಾಲು; ವಂದೇ ಭಾರತ್ ಸ್ಲೀಪರ್ ರೈಲು

ವಾರ್ತಾಭಾರತಿವಾರ್ತಾಭಾರತಿ13 Oct 2023 7:39 AM IST
share
ವಿಮಾನಯಾನ ಕ್ಷೇತ್ರಕ್ಕೆ ಹೊಸ ಸವಾಲು; ವಂದೇ ಭಾರತ್ ಸ್ಲೀಪರ್ ರೈಲು

ಹೊಸದಿಲ್ಲಿ: ಮುಂದಿನ ವರ್ಷದ ಆರಂಭಕ್ಕೆ ಭಾರತದಲ್ಲಿ ಧೀರ್ಘದೂರದ ಪ್ರಯಾಣಕ್ಕೆ ವಿಶ್ವದರ್ಜೆಯ ರೈಲುಸೇವೆ ಲಭ್ಯವಾಗಲಿದೆ. ವಂದೇ ಭಾರತ್ ಆರಂಭಿಸಿದ ಐದನೇ ವರ್ಷಾಚರಣೆ ಸಮೀಪಿಸುತ್ತಿದ್ದಂತೆ, ಭಾರತೀಯ ರೈಲ್ವೆ, ಅತ್ಯಾಧುನಿಕ ರೈಲಿನ ಸ್ಲೀಪರ್ ಅವತರಣಿಕೆ ಬಿಡುಗಡೆಗೆ ಸಜ್ಜಾಗುತ್ತಿದೆ. ಇದು ಈ ಇಂಟರ್ ಸಿಟಿ ರೈಲುಗಳಲ್ಲಿ ಅತ್ಯಾಧುನಿಕ ಐಷಾರಾಮಿ ಅಂಶಗಳನ್ನು ಹೊಂದಿರುತ್ತದೆ. ಈ ಸ್ಲೀಪರ್ ರೈಲುಗಳು ಭಾರತದ ಅತಿ ವೇಗದ ರೈಲುಗಳಾಗಲಿದ್ದು, ಗರಿಷ್ಠ 200 ಕಿಲೋಮೀಟರ್ ವೇಗದಲ್ಲಿ ಸಂಚರಿಸಲಿವೆ.

ದೆಹಲಿ- ವಾರಣಾಸಿ ನಡುವೆ 2019ರಲ್ಲಿ ಮೊದಲ ಬಾರಿಗೆ ವಂದೇ ಭಾರತ್ ರೈಲುಸೇವೆ ಆರಂಭಿಸಿದ ಬಳಿಕ, ಈ ರೈಲುಗಳು ಸುಧಾರಿಸುತ್ತಲೇ ಇವೆ. ಪ್ರಸ್ತುತ 34 ಜೋಡಿ ಹವಾನಿಯಂತ್ರಿತ ರೈಲುಗಳು ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಆಸನ ಸೌಲಭ್ಯದೊಂದಿಗೆ ದೇಶಾದ್ಯಂತ ಕಾರ್ಯ ನಿರ್ವಹಿಸುತ್ತಿವೆ ಎಂದು ರೈಲ್ವೆ ಸಚಿವಾಲಯ ಹೇಳಿದೆ.

ಹಾಲಿ ಇರುವ ರಾಜಧಾನಿ ಎಕ್ಸ್ಪ್ರೆಸ್ ರೈಲುಗಳ ಬದಲು ಸ್ಲೀಪರ್ ಸೌಲಭ್ಯ ಹೊಂದಿದ ವಂದೇ ಭಾರತ್ ರೈಲುಗಳು ಕಾರ್ಯಾಚರಣೆಗೆ ಇಳಿಯಲಿವೆ. ಹಳಿಗಳ ಮೂಲ ಸೌಕರ್ಯ ಮೇಲ್ದರ್ಜೆಗೆ ಏರಿದ ಬಳಿಕ ಇವು ಕಾರ್ಯಾರಂಭ ಮಾಡಲಿವೆ. ಈಗಾಗಲೇ ದೆಹಲಿ- ಮುಂಬೈ ಹಾಗೂ ದೆಹಲಿ-ಹೌರಾ ಮಾರ್ಗಗಳನ್ನು ಗಂಟೆಗೆ 160 ಕಿಲೋಮೀಟರ್ ವೇಗಕ್ಕೆ ಅನುವಾಗುವಂತೆ ಸುಧಾರಿಸಲಾಗಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಹೊಸ ವಂದೇಭಾರತ್ ರೈಲುಗಳು ಸದ್ಯವೇ ಕಾರ್ಯಾರಂಭ ಮಾಡಲಿವೆ. ಪ್ರತಿ ರೈಲಿನಲ್ಲಿ 16 ಬೋಗಿಗಳ ಬದಲಾಗಿ ಕೇವಲ ಎಂಟು ಬೋಗಿಗಳು ಮಾತ್ರ ಇರುತ್ತವೆ. ಇದೀಗ ಇಂಥ ಆರು ಅಥವಾ ಏಳು ಹೊಸ ರೈಲುಗಳನ್ನು ಪ್ರತಿ ತಿಂಗಳು ಸಿದ್ಧಪಡಿಸಲಾಗುತ್ತಿದೆ. ಇವುಗಳ ದರ ಎಕ್ಸ್ಪ್ರೆಸ್ ರೈಲಿಗಿಂತ ಅಧಿಕ ಇದ್ದರೂ, ಕೆಲ ಮಾರ್ಗಗಳನ್ನು ಹೊರತುಪಡಿಸಿ, ಉಳಿದೆಡೆ ಭರ್ತಿ ದರ ಶೇಕಡ 100ರಷ್ಟು ಇದೆ ಎಂದು ಸಚಿವಾಲಯದ ಅಧಿಕಾರಿಗಳು ವಿವರಿಸಿದ್ದಾರೆ.

ಸ್ಲೀಪರ್ ವಂದೇಭಾರತ್ ರೈಲುಗಳು 16 ಬೋಗಿಗಳನ್ನು ಹೊಂದಿರುತ್ತವೆ. ಕನಿಷ್ಠ ಒಂದು ಎಸಿ1 ಬೋಗಿಗಳಿದ್ದು, ಉಳಿದಂತೆ ಎಸಿ2 ಹಾಗೂ ಎಸಿ3 ಬೋಗಿಗಳನ್ನು ಹೊಂದಿರುತ್ತವೆ. ಮೊದಲ ಅವತರಣಿಕೆಯಲ್ಲಿ 857 ಬರ್ತ್ ಗಳು ಇರುತ್ತವೆ. ಈ ಪೈಕಿ 823 ಪ್ರಯಾಣಿಕರಿಗೆ ಹಾಗೂ ಉಳಿದವು ಸಿಬ್ಬಂದಿಗೆ ಇರಲಿವೆ. ಪ್ರತಿ ಬೋಗಿಯಲ್ಲಿ ನಾಲ್ಕರ ಬದಲಾಗಿ ಮೂರು ಶೌಚಾಯಗಳು ಇರುತ್ತವೆ ಹಾಗೂ ಮಿನಿ ಪ್ಯಾಂಟ್ರಿ ಹೊಂದಿರುತ್ತವೆ ಎಂದು ವಿವರಿಸಿದ್ದಾರೆ.

Coming soon ... Vande Bharath sleeper trains...@narendramodi@BJP4India @BJP4Keralam #NewIndia pic.twitter.com/Vw3H0UZJrp

— Adv.KrishnaDas.E (@advdas) October 4, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X