Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಐಎಸ್ಸಿ ಬೆಂಗಳೂರು ಕ್ಯಾಂಪಸ್ ನೊಳಗೆ...

ಐಐಎಸ್ಸಿ ಬೆಂಗಳೂರು ಕ್ಯಾಂಪಸ್ ನೊಳಗೆ ತೀಸ್ತಾ ಸೆಟಲ್ವಾಡ್ ಪ್ರವೇಶಕ್ಕೆ ತಡೆ ಯತ್ನ: ವರದಿ

ವಾರ್ತಾಭಾರತಿವಾರ್ತಾಭಾರತಿ17 Aug 2023 10:23 AM IST
share
ಐಐಎಸ್ಸಿ ಬೆಂಗಳೂರು ಕ್ಯಾಂಪಸ್ ನೊಳಗೆ ತೀಸ್ತಾ ಸೆಟಲ್ವಾಡ್ ಪ್ರವೇಶಕ್ಕೆ ತಡೆ ಯತ್ನ: ವರದಿ

ಹೊಸದಿಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಯ ಸಂಸ್ಥೆಯ ಭದ್ರತಾ ಸಿಬ್ಬಂದಿಯು ಕ್ಯಾಂಪಸ್ ಒಳಗೆ ಪ್ರವೇಶಿಸದಂತೆ ತಡೆಯುವ ಪ್ರಯತ್ನ ಮಾಡಿದ್ದು, ಸಂಸ್ಥೆಯ ಅಧ್ಯಾಪಕರು ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಬೇಕಾಯಿತು ಎಂದು Telegraph ವರದಿ ಮಾಡಿದೆ.

"ಕೋಮುವಾದಿ ಸಾಮರಸ್ಯ ಮತ್ತು ನ್ಯಾಯ" ಎಂಬ ಹೆಸರಿನಲ್ಲಿ ಸೆಟಲ್ವಾಡ್ ಅವರ ಭಾಷಣವನ್ನು ಐಐಎಸ್ಸಿಯಲ್ಲಿ ವಿದ್ಯಾರ್ಥಿಗಳ ಗುಂಪು ಬುಧವಾರ ಆಯೋಜಿಸಿತ್ತು. ಸೆಟಲ್ವಾಡ್ ಅವರು ಸಂಜೆ 5 ಗಂಟೆಗೆ ಭಾಷಣ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೆಲವೇ ಗಂಟೆಗಳ ಮೊದಲು ಸೆಟಲ್ವಾಡ್ ಗೆ ಸಂಸ್ಥೆಯೊಳಗೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂದು ಹೇಳಲಾಯಿತು ಎಂದು ಬೋಧಕವರ್ಗದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಸಂಸ್ಥೆಯ ದ್ವಾರದಲ್ಲಿದ್ದ ಭದ್ರತಾ ಸಿಬ್ಬಂದಿ ಆರಂಭದಲ್ಲಿ ಸೆಟಲ್ವಾಡ್ ರಿಗೆ ಪ್ರವೇಶವನ್ನು ನಿರಾಕರಿಸಿದರು. ಆಗ ಬೋಧಕವರ್ಗದ ಸದಸ್ಯರು ಸೆಟಲ್ವಾಡ್ ರನ್ನು ಒಳಗೆ ಬರಲು ಅನುಮತಿಸಬೇಕೆಂದು ತಿಳಿಸಿದರು ಎಂದು ಬೋಧಕವರ್ಗದ ಸದಸ್ಯರು ಹೇಳಿದರು.

ಸೆಟಲ್ವಾಡ್ ಅವರ ಭಾಷಣವು ಯೋಜನೆಯಂತೆ ಸಭಾಂಗಣದಲ್ಲಿ ನಡೆಯದೆ ಕ್ಯಾಂಪಸ್ ಕ್ಯಾಂಟೀನ್ ನಲ್ಲಿ ನಡೆಯಿತು.

"ವಿದ್ಯಾರ್ಥಿಗಳ ಗುಂಪು ಹಲವಾರು ದಿನಗಳ ಹಿಂದೆ ಈ ಭಾಷಣಕ್ಕೆ ಅನುಮತಿ ಕೋರಿದ್ದರೂ ಈ ಕಾರ್ಯಕ್ರಮವನ್ನು ನಿರ್ಬಂಧಿಸುವ ಪ್ರಯತ್ನ ನಡೆಯಿತು. ಐಐಎಸ್ಸಿ ಹೊರಗೆ ಅನೇಕ ಜನರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರವೇಶವನ್ನು ನಿರಾಕರಿಸಿದ್ದನ್ನು ನಾವು ಗಮನಿಸಿದ್ದೇವೆ ಎಂದು ಭಾಷಣಕ್ಕೆ ಹಾಜರಾದ ಅಧ್ಯಾಪಕ ಸದಸ್ಯರು Telegraph ಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X