Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಲ್ ಗೆ ಸ್ವಯಂಚಾಲಿತ ಸೇವಾಶುಲ್ಕ...

ಬಿಲ್ ಗೆ ಸ್ವಯಂಚಾಲಿತ ಸೇವಾಶುಲ್ಕ ಸೇರಿಸುತ್ತಿದ್ದ ಬಿಹಾರ ಕೆಫೆಗೆ 30 ಸಾವಿರ ರೂ. ದಂಡ

ವಾರ್ತಾಭಾರತಿವಾರ್ತಾಭಾರತಿ24 Nov 2025 8:56 AM IST
share
ಬಿಲ್ ಗೆ ಸ್ವಯಂಚಾಲಿತ ಸೇವಾಶುಲ್ಕ ಸೇರಿಸುತ್ತಿದ್ದ ಬಿಹಾರ ಕೆಫೆಗೆ 30 ಸಾವಿರ ರೂ. ದಂಡ

ಹೊಸದಿಲ್ಲಿ: ಮಾರ್ಗಸೂಚಿಯನ್ನು ಉಲ್ಲಂಘಿಸಿ ಗ್ರಾಹಕರಿಂದ ಸೇವಾ ಶುಲ್ಕವನ್ನು ಸಂಗ್ರಹಿಸುತ್ತಿದ್ದ ಪಾಟ್ನಾ ಹೋಟೆಲ್ ಒಂದಕ್ಕೆ ಕೇಂದ್ರೀಯ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) 30 ಸಾವಿರ ರೂಪಾಯಿ ದಂಡ ವಿಧಿಸಿದೆ. ಈ ದಂಡ ವಿಧಿಸುವ ಜತೆಗೆ ಸಂಗ್ರಹಿಸಿದ ಎಲ್ಲ ಸೇವಾ ಶುಲ್ಕವನ್ನು ಮರಳಿಸುವಂತೆಯೂ ನಿದೇರ್ಶನ ನೀಡಲಾಗಿದೆ. ತಕ್ಷಣದಿಂದಲೇ ಸೇವಾ ಶುಲ್ಕ ವಿಧಿಸುವ ಕ್ರಮ ಕೈಬಿಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಸೇವಾ ಶುಲ್ಕಕ್ಕೆ ಸಂಬಂಧಿಸಿದಂತೆ ಸಿಸಿಪಿಎ ನೀಡಿರುವ ಮಾರ್ಗಸೂಚಿಗಳಿಗೆ ಎಲ್ಲ ರೆಸ್ಟೋರೆಂಟ್ ಗಳು ಬದ್ಧವಾಗಿರಬೇಕು ಎಂದು ದೆಹಲಿ ಹೈಕೋರ್ಟ್ ಮಾರ್ಚ್ 28ರಂದು ತೀರ್ಪು ನೀಡಿದ ಬಳಿಕ ಮಾರ್ಗಸೂಚಿ ಉಲ್ಲಂಘಿಸಿದ ರೆಸ್ಟೋರೆಂಟ್ ಗೆ ಸಿಸಿಪಿಎ ಈ ದಂಡ ವಿಧಿಸಿದೆ. ಮಾರ್ಗಸೂಚಿಗೆ ಅನುಸಾರವಾಗಿ ನಡೆದುಕೊಳ್ಳದ ರೆಸ್ಟೋರೆಂಟ್ ಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಹೈಕೋರ್ಟ್ ಸಲಹೆ ನೀಡಿತ್ತು.

ಸಿಸಿಪಿಎ 2022ರ ಜುಲೈ 4ರಂದು ಮಾರ್ಗಸೂಚಿ ಹೊರಡಿಸಿ, ಯಾವುದೇ ಹೋಟೆಲ್ ಗಳು ಬಿಲ್ ನಲ್ಲಿ ಸ್ವಯಂಚಾಲಿತವಾಗಿ ಸೇವಾ ಶುಲ್ಕವನ್ನು ವಿಧಿಸುವಂತಿಲ್ಲ ಅಥವಾ ತಿಂಡಿ ತಿನಿಸಿನ ಬಿಲ್ ಹಾಗೂ ಜಿಎಸ್ ಟಿ ಜತೆಗೆ ಗ್ರಾಹಕರಿಂದ ಸೇವಾಶುಲ್ಕ ಸೇರಿದ ಬಿಲ್ ಸಂಗ್ರಹಿಸುವಂತಿಲ್ಲ. ಸೇವಾ ಶುಲ್ಕ ಐಚ್ಛಿಕ ಮತ್ತು ಗ್ರಾಹಕರಿಗೆ ಈ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿತ್ತು.

ಕೆಫೆ ಬ್ಲೂ ಬಾಟಲ್ ಎಂಬ ಪಾಟ್ನಾ ರೆಸ್ಟೋರೆಂಟ್ ಜಿಎಸ್ ಟಿ ಜತೆಗೆ 801 ರೂಪಾಯಿ ಸೇವಾ ಶುಲ್ಕವನ್ನು ವಿಧಿಸಿದೆ ಎಂದು ಆಪಾದಿಸಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ರವಿ ನಂದನ್ ಕುಮಾರ್ ಎಂಬವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಸಿಸಿಪಿಎ ವಿಚಾರಣೆ ಕೈಗೆತ್ತಿಕೊಂಡಿತ್ತು.

ರವಿನಂದನ್ ಕುಮಾರ್ ಹೇಳಿಕೆಯನ್ನು ಪರಿಶೀಲಿಸಿದ ಸಿಸಿಪಿಎ, ಇಂಥ ಕ್ರಮದಿಂದ ಗ್ರಾಹಕ ವರ್ಗಕ್ಕೆ ಪರಿಣಾಮ ಆಗುತ್ತದೆಯೇ ಎಂದು ತನಿಖೆ ಕೈಗೊಂಡಿತ್ತು. ಇದಕ್ಕೆ ಪ್ರತಿಯಾಗಿ ರೆಸ್ಟೋರೆಂಟ್, ಸೇವಾ ಶುಲ್ಕ ಐಚ್ಛಿಕ; ಗ್ರಾಹಕರು ಅದನ್ನು ಪಾವತಿಸಲು ನಿರಾಕರಿಸಿದರೆ, ಬಿಲ್ನಿಂದ ಅದನ್ನು ಕಿತ್ತುಹಾಕಲಾಗುತ್ತದೆ ಎಂಬ ವಾದ ಮಂಡಿಸಿತ್ತು. ಗ್ರಾಹಕರಿಗೆ 591 ರೂಪಾಯಿ ಮರುಪಾವತಿ ಮಾಡಿದ ದಾಖಲೆಯನ್ನು ಕೂಡಾ ಸಿಸಿಪಿಎಗೆ ಸಲ್ಲಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X