Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡಚ್ ಕರಾವಳಿಯಲ್ಲಿ ಸರಕು ಸಾಗಣೆ...

ಡಚ್ ಕರಾವಳಿಯಲ್ಲಿ ಸರಕು ಸಾಗಣೆ ಹಡಗಿನಲ್ಲಿ ಬೆಂಕಿ: ಭಾರತೀಯ ಸಿಬ್ಬಂದಿ ಸಾವು, 20 ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ27 July 2023 1:52 PM IST
share
ಡಚ್ ಕರಾವಳಿಯಲ್ಲಿ ಸರಕು ಸಾಗಣೆ ಹಡಗಿನಲ್ಲಿ ಬೆಂಕಿ: ಭಾರತೀಯ ಸಿಬ್ಬಂದಿ ಸಾವು, 20 ಮಂದಿಗೆ ಗಾಯ

ಲಂಡನ್: ನೆದರ್ರ್ ಲ್ಯಾಂಡ್ಸ್ ಕರಾವಳಿಯಲ್ಲಿ ಸುಮಾರು 3,000 ಕಾರುಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಬ್ಬ ಭಾರತೀಯ ಸಿಬ್ಬಂದಿ ಸಾವನ್ನಪ್ಪಿದರು ಹಾಗೂ 20 ಮಂದಿ ಗಾಯಗೊಂಡರು ಬೆಂಕಿ ಹಲವಾರು ದಿನಗಳವರೆಗೆ ಇರುತ್ತದೆ ಎಂದು ಡಚ್ ಕರಾವಳಿ ರಕ್ಷಕರು ಎಚ್ಚರಿಸಿದ್ದಾರೆ.

ಜರ್ಮನಿಯಿಂದ ಈಜಿಪ್ಟ್ ಗೆ ತೆರಳುತ್ತಿದ್ದ 199 ಮೀಟರ್ ಪನಾಮ ನೋಂದಣಿಯ 'ಫ್ರೀಮೆಂಟಲ್ ಹೈವೇ' ಹೆಸರಿನ ಹಡಗಿನಲ್ಲಿ ಮಂಗಳವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಲವಾರು ಸಿಬ್ಬಂದಿ ಸದಸ್ಯರು ನೀರಿಗೆ ಜಿಗಿದು ಪಾರಾಗಲು ಯತ್ನಿಸಿದರು.

ಬೆಂಕಿಯು ಭಾರತೀಯ ಪ್ರಜೆಯ ಸಾವಿಗೆ ಕಾರಣವಾಗಿದೆ ಎಂದು ನೆದರ್ ಲ್ಯಾಂಡ್ಸ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಹೇಳಿದೆ.

"ಉತ್ತರ ಸಮುದ್ರದಲ್ಲಿ 'ಫ್ರೀಮೆಂಟಲ್ ಹೈವೇ' ಹಡಗಿನಲ್ಲಿ ಉಂಟಾಗಿರುವ ಅಗ್ನಿ ಅವಘಡ ಘಟನೆಯಿಂದ ನಾವು ತೀವ್ರವಾಗಿ ದುಃಖಿತರಾಗಿದ್ದೇವೆ, ಇದರ ಪರಿಣಾಮವಾಗಿ ಭಾರತೀಯ ನಾವಿಕರೊಬ್ಬರು ಸಾವನ್ನಪ್ಪಿದ್ದು, ಸಿಬ್ಬಂದಿಗೆ ಗಾಯಗಳಾಗಿವೆ" ಎಂದು ಅದು ಬುಧವಾರ ಟ್ವೀಟ್ನಲ್ಲಿ ತಿಳಿಸಿದೆ.

ರಾಯಭಾರ ಕಚೇರಿಯು ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಹಾಗೂ ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರಲು ಸಹಾಯ ಮಾಡುತ್ತಿದೆ ಎಂದು ಹೇಳಿದೆ.

ಉಳಿದ 20 ಗಾಯಗೊಂಡ ಸಿಬ್ಬಂದಿಗಳೊಂದಿಗೆ ರಾಯಭಾರ ಕಚೇರಿ ಸಂಪರ್ಕದಲ್ಲಿದೆ, ಅವರು ಸುರಕ್ಷಿತವಾಗಿದ್ದಾರೆ ಹಾಗೂ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಚ್ ಅಧಿಕಾರಿಗಳು ಮತ್ತು ಶಿಪ್ಪಿಂಗ್ ಕಂಪನಿಯ ಸಮನ್ವಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡಲಾಗುತ್ತಿದೆ ಎಂದು ರಾಯಭಾರ ಕಚೇರಿ ಹೇಳಿದೆ.

ಕೆಲವರು ನೀರಿನಲ್ಲಿ ಹಾರಿದ ನಂತರ 23 ಸಿಬ್ಬಂದಿಯನ್ನು ರಕ್ಷಿಸಲು ದೋಣಿಗಳು ಹಾಗೂ ಹೆಲಿಕಾಪ್ಟರ್ ಗಳನ್ನು ಬಳಸಲಾಯಿತು ಎಂದು ಡಚ್ ಕೋಸ್ಟ್ಗಾರ್ಡ್ ನ ವಕ್ತಾರರು ಬುಧವಾರ CNNಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X