Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಂಧ್ರದ ಶ್ರೀಹರಿಕೋಟಾದಲ್ಲಿ ಇಸ್ರೋದಿಂದ...

ಆಂಧ್ರದ ಶ್ರೀಹರಿಕೋಟಾದಲ್ಲಿ ಇಸ್ರೋದಿಂದ ಚಂದ್ರಯಾನ-3 ನೌಕೆ ಉಡಾವಣೆ ಯಶಸ್ವಿ

ನಿಗದಿತ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ

ವಾರ್ತಾಭಾರತಿವಾರ್ತಾಭಾರತಿ14 July 2023 2:38 PM IST
share
ಆಂಧ್ರದ ಶ್ರೀಹರಿಕೋಟಾದಲ್ಲಿ ಇಸ್ರೋದಿಂದ ಚಂದ್ರಯಾನ-3 ನೌಕೆ ಉಡಾವಣೆ ಯಶಸ್ವಿ

ಶ್ರೀಹರಿಕೋಟ: ಭಾರತದ ಮಹತ್ವಾಕಾಂಕ್ಷೆಯ ಚಂದ್ರನ ಮೇಲ್ಮೈ ಮೇಲೆ ಗಗನ ನೌಕೆ ಇಳಿಸಿ ಅಧ್ಯಯನ ಕೈಗೊಳ್ಳುವ ಉದ್ದೇಶದ ಚಂದ್ರಯಾನ-3 ನೌಕೆ ಉಡಾವಣೆ ಪ್ರಕ್ರಿಯೆ ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಲ್ಲಿ ಶುಕ್ರವಾರ ಮಧ್ಯಾಹ್ನ ಯಶಸ್ವಿಯಾಗಿ ನೆರವೇರಿದೆ.

ಲ್ಯಾಂಡರ್ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ)ಹೊತ್ತ ಬಾಹುಬಲಿ ಮಾರ್ಕ್ 3 ರಾಕೆಟ್ ಶುಕ್ರವಾರ ಮಧ್ಯಾಹ್ನ 02:35ಕ್ಕೆ ನಭಕ್ಕೆ ಚಿಮ್ಮಿದೆ.

ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದ್ದು, ಇದಕ್ಕೆ ಇಸ್ರೋ ವಿಜ್ಞಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಚಂದ್ರನ ಅಂಗಳಕ್ಕೆ ಕಾಲಿಡಲು ಲ್ಯಾಂಡರ್, ರೋವರ್ ಯಂತ್ರಗಳನ್ನು ಹೊತ್ತು ಸಾಗಿದ ಉಡ್ಡಯನ ವಾಹನ ಆಕಾಶಕ್ಕೆ ಚಿಮ್ಮಿದ ತಕ್ಷಣ ಇಸ್ರೋ ವಿಜ್ಞಾನಿಗಳ ಮುಖದಲ್ಲಿ ಸಂತಸ ಕಂಡುಬಂತು.

ಪ್ರಯಾಣವು 40 ದಿನಗಳನ್ನು ತೆಗೆದುಕೊಳ್ಳುತ್ತದೆ. ಆಗಸ್ಟ್ 23 ಅಥವಾ 24 ರಂದು ಬಾಹ್ಯಾಕಾಶ ನೌಕೆಯು ಚಂದ್ರನ ಅಂಗಳಕ್ಕೆ ತಲುಪುವ ನಿರೀಕ್ಷೆಯಿದೆ

2019ರಲ್ಲಿ ಕೈಗೊಂಡಿದ್ದ ಚಂದ್ರಯಾನ-2 ಕಾರ್ಯಕ್ರಮ ಕೊನೆ ಗಳಿಗೆಯಲ್ಲಿ ವಿಫಲವಾಗಿತ್ತು. ಹಾಗಾಗಿ ಈ ಬಾರಿ ವಿಜ್ಞಾನಿಗಳು ಸಾಫ್ಟ್ ಲ್ಯಾಂಡಿಂಗ್ ಬಗ್ಗೆ ಗಮನ ಕೇಂದ್ರೀಕರಿಸಲಿದ್ದಾರೆ. ಲ್ಯಾಂಡರ್ ಗೆ ಯಾವುದೇ ರೀತಿಯ ಹಾನಿಯಾಗದಂತೆ ಅದನ್ನು ಚಂದ್ರನ ಮೇಲೆ ಇಳಿಸುವುದನ್ನು ಸಾಫ್ಟ್ ಲ್ಯಾಂಡಿಂಗ್ ಎಂದು ಕರೆಯುತ್ತಾರೆ.

ಭಾರತದ ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ 2023ರ ಜುಲೈ 14 ಅನ್ನು ಸುವರ್ಣಾಕ್ಷರಗಳಲ್ಲಿ ದಾಖಲಾಗಲಿದೆ. ನಮ್ಮ ಚಂದ್ರಯಾನದ ಅದ್ಭುತ ಯೋಜನೆಯು ಭಾರತೀಯರ ಭರವಸೆ ಹಾಗೂ ಕನಸುಗಳನ್ನು ಹೊತ್ತು ಸಾಗಲಿದೆ ಎಂದು ಚಂದ್ರಯಾನ-3 ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X