Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದಿನ ಯುವಜನತೆ ವೃದ್ಧರಾಗುವ ಮುನ್ನ ಅಖಂಡ...

ಇಂದಿನ ಯುವಜನತೆ ವೃದ್ಧರಾಗುವ ಮುನ್ನ ಅಖಂಡ ಭಾರತದ ಕನಸು ನನಸಾಗಬೇಕು: ಮೋಹನ್ ಭಾಗ್ವತ್

ವಾರ್ತಾಭಾರತಿವಾರ್ತಾಭಾರತಿ7 Sept 2023 9:28 AM IST
share
ಇಂದಿನ ಯುವಜನತೆ ವೃದ್ಧರಾಗುವ ಮುನ್ನ ಅಖಂಡ ಭಾರತದ ಕನಸು ನನಸಾಗಬೇಕು: ಮೋಹನ್ ಭಾಗ್ವತ್

ನಾಗ್ಪುರ: ಇಂದಿನ ಯುವಪೀಳಿಗೆ ವೃದ್ಧರಾಗುವ ಮುನ್ನ ಅಖಂಡ ಭಾರತದ ಕಲ್ಪನೆ ಸಾಕಾರಗೊಳ್ಳಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಕರೆ ನೀಡಿದ್ದಾರೆ. ಇದಕ್ಕೆ ಪೂರಕವಾದ ಘಟನಾವಳಿಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಅಗ್ರಸೇನಾ ವಿದ್ಯಾರ್ಥಿ ಹಾಸ್ಟೆಲ್ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಮೀಸಲಾತಿಯನ್ನು ಬಲವಾಗಿ ಸಮರ್ಥಿಸಿಕೊಂಡರು. ಸಮಾಜದಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ವ್ಯವಸ್ಥೆ ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟರು.

"ನಿಮಗೆ ವಯಸ್ಸಾಗುವ ಮುನ್ನ ನೀವು ಅಖಂಡ ಭಾರತದ ಪರಿಕಲ್ಪನೆ ಸಾಕಾರಗೊಳ್ಳುವುದಕ್ಕೆ ಸಾಕ್ಷಿಯಾಗಲಿದ್ದೀರಿ. ಇದಕ್ಕೆ ಪೂರಕವಾದ ಘಟನಾವಳಿಗಳು ರೂಪುಗೊಳ್ಳುತ್ತಿವೆ. ಭಾರತದಿಂದ ಬೇರ್ಪಟ್ಟವರಿಗೆ ಈಗ ಅವರ ತಪ್ಪು ಅರಿವಾಗುತ್ತಿದೆ. ಭಾರತದ ಸ್ವರೂಪವನ್ನು ನಾವು ಒಪ್ಪಿಕೊಳ್ಳಬೇಕು. ಇದು ಕೇವಲ ನಕ್ಷೆಯಲ್ಲಿ ರೇಖೆಗಳನ್ನು ಅಳಿಸುವುದು ಮಾತ್ರವಲ್ಲ. ಭಾರತದ ಅಂತರ್ಗತ ಸ್ವರೂಪವನ್ನು ಒಪ್ಪಿಕೊಳ್ಳುವುದು. ಈ ಸ್ವರೂಪವನ್ನು ಒಪ್ಪಿಕೊಂಡಾಗ, ಯಾವ ಬದಲಾವಣೆಯೂ ಅಗತ್ಯ ಇರುವುದಿಲ್ಲ. ಪ್ರತಿಯೊಂದೂ ಸಹಜವಾಗಿಯೇ ಭಾರತದ ಜತೆ ಸಂಘಟಿತವಾಗುತ್ತದೆ ಎಂದು ವಿಶ್ಲೇಷಿಸಿದರು.

ಅಖಂಡ ಭಾರತವನ್ನು ಸೃಷ್ಟಿಸುವುದು ಎಂದರೆ ವಿಭಜನೆ ಪೂರ್ವ ಭಾರತ ಅಂದರೆ ಪಾಕಿಸ್ತಾನ ಹಾಗೂ ಬಾಂಗ್ಲಾದೇಶವನ್ನು ಒಳಗೊಂಡ ಪ್ರದೇಶವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X