Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೈಗೆಟುಕುತ್ತಿಲ್ಲ ಚಿನ್ನ; 1950 ರೂ.ಗಳ...

ಕೈಗೆಟುಕುತ್ತಿಲ್ಲ ಚಿನ್ನ; 1950 ರೂ.ಗಳ ಏರಿಕೆಯೊಂದಿಗೆ ದಾಖಲೆಯ ಎತ್ತರ ತಲುಪಿದ ಚಿನ್ನ

ವಾರ್ತಾಭಾರತಿವಾರ್ತಾಭಾರತಿ13 Oct 2025 8:54 PM IST
share
ಕೈಗೆಟುಕುತ್ತಿಲ್ಲ ಚಿನ್ನ; 1950 ರೂ.ಗಳ ಏರಿಕೆಯೊಂದಿಗೆ ದಾಖಲೆಯ ಎತ್ತರ ತಲುಪಿದ ಚಿನ್ನ
ಪ್ರತಿ 10 ಗ್ರಾಮ್‌ಗೆ 1,27,950 ರೂಪಾಯಿ

ಹೊಸದಿಲ್ಲಿ,ಅ.13: ಅಮೆರಿಕ ಮತ್ತು ಚೀನಾ ಮಧ್ಯೆ ಮರುಕಳಿಸಿರುವ ವ್ಯಾಪಾರ ಉದ್ವಿಗ್ನತೆಯ ನಡುವೆ ಸುರಕ್ಷಿತ ಹೂಡಿಕೆ ಮಾರ್ಗವಾಗಿ ಬೇಡಿಕೆಯು ಹೆಚ್ಚಿದ ಹಿನ್ನೆಲೆಯಲ್ಲಿ ಸೋಮವಾರ ದಿಲ್ಲಿಯಲ್ಲಿ ಚಿನ್ನದ ಬೆಲೆಯಲ್ಲಿ 1950 ರೂ.ಗಳ ಏರಿಕೆಯಾಗಿದ್ದು, ಪ್ರತಿ 10 ಗ್ರಾಮ್‌ಗೆ 1,27,950 ರೂ.ಗಳ ಹೊಸ ಎತ್ತರವನ್ನು ತಲುಪಿದೆ.

ಅಖಿಲ ಭಾರತ ಸರಾಫ ಸಂಘದ ಪ್ರಕಾರ,ಶೇ.99.9 ಶುದ್ಧತೆಯ ಚಿನ್ನ ಶುಕ್ರವಾರ ಪ್ರತಿ 10 ಗ್ರಾಮ್‌ಗೆ 1,26,000 ರೂ.ಗಳಲ್ಲಿ ಮುಕ್ತಾಯಗೊಂಡಿತ್ತು.

ಇದರ ಜೊತಗೆ ಶೇ.99.5ರಷ್ಟು ಶುದ್ಧತೆಯ ಚಿನ್ನದ ಬೆಲೆಯಲ್ಲಿಯೂ 1,950 ರೂ.ಗಳ ಏರಿಕೆಯಾಗಿದ್ದು,ಪ್ರತಿ 10 ಗ್ರಾಮ್‌ಗೆ 1,27,350 ರೂ.ಗೆ (ಎಲ್ಲ ತೆರಿಗೆಗಳು ಸೇರಿ) ತಲುಪುವುದರೊಂದಿಗೆ ಸಾರ್ವಕಾಲಿಕ ದಾಖಲೆಯನ್ನು ಸೃಷ್ಟಿಸಿದೆ. ಶುಕ್ರವಾರ ಅದು ಪ್ರತಿ 10 ಗ್ರಾಮ್‌ಗೆ 1,25,400 ರೂ.ಗಳಲ್ಲಿ ಮುಕ್ತಾಯಗೊಂಡಿತ್ತು.

ಅಮೆರಿಕದಿಂದ ಆಯ್ದ ಚೀನಿ ಉತ್ಪನ್ನಗಳ ಮೇಲೆ ಶೇ.100ರಷ್ಟು ಸುಂಕದ ಘೋಷಣೆ ಮತ್ತು ಅಪರೂಪದ ಖನಿಜಗಳ ರಫ್ತುಗಳನ್ನು ನಿರ್ಬಂಧಿಸುವ ಚೀನಾದ ಬೆದರಿಕೆಯು ಜಾಗತಿಕ ಅನಿಶ್ಚಿತತೆಯನ್ನು ಮತ್ತು ಅಪಾಯ ನಿವಾರಣೆ ಕಳವಳಗಳನ್ನು ಹೆಚ್ಚಿಸಿದೆ.

ಈ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಸುರಕ್ಷತೆಯನ್ನು ಬಯಸುವ ಹೂಡಿಕೆದಾರರಿಂದ ನಿರಂತರ ಬೇಡಿಕೆಯು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಎಲ್‌ಕೆಪಿ ಸೆಕ್ಯೂರಿಟಿಸ್‌ನ ಜತಿನ್ ತ್ರಿವೇದಿ ಅಭಿಪ್ರಾಯಿಸಿದ್ದಾರೆ.

ಸೋಮವಾರ ಬೆಳ್ಳಿಯ ಬೆಲೆಗಳೂ ಬಲವಾದ ಏರಿಕೆಯನ್ನು ಕಂಡಿವೆ. ಅದು ಪ್ರತಿ ಕೆಜಿಗೆ 7,500 ರೂ,ಗಳ ಏರಿಕೆಯೊಂದಿಗೆ 1,79,000 ರೂ.ಗಳ ದಾಖಲೆಯ ಮಟ್ಟವನ್ನು ತಲುಪಿದೆ. ಶುಕ್ರವಾರ ಬೆಳ್ಳಿ ಪ್ರತಿ ಕೆಜಿಗೆ 1,71,500 ರೂ.ಗಳಲ್ಲಿ ಮುಕ್ತಾಯಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X