Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳಮಶ್ಶೇರಿ ಸ್ಪೋಟಕ್ಕೆ ಹಮಾಸ್‌ ಅನ್ನು...

ಕಳಮಶ್ಶೇರಿ ಸ್ಪೋಟಕ್ಕೆ ಹಮಾಸ್‌ ಅನ್ನು ದೂಷಿಸಿದ ಕೇರಳ ಬಿಜೆಪಿ ನಾಯಕ: ನೆಟ್ಟಿಗರಿಂದ ಛೀಮಾರಿ

ವಾರ್ತಾಭಾರತಿವಾರ್ತಾಭಾರತಿ29 Oct 2023 9:59 PM IST
share
ಕಳಮಶ್ಶೇರಿ ಸ್ಪೋಟಕ್ಕೆ ಹಮಾಸ್‌ ಅನ್ನು ದೂಷಿಸಿದ ಕೇರಳ ಬಿಜೆಪಿ ನಾಯಕ: ನೆಟ್ಟಿಗರಿಂದ ಛೀಮಾರಿ

ತಿರುವನಂತಪುರಂ: ಕಳಮಶ್ಶೇರಿ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಹಮಾಸ್‌ ಸಂಘಟನೆಯನ್ನು ಥಳುಕು ಹಾಕಿ ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದ ಕೇರಳ ಬಿಜೆಪಿ ರಾಜ್ಯ ಸಮಿತಿ ಸದಸ್ಯನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ . ನೆಟ್ಟಿಗರು ಅವರ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಕಲಮಶೇರಿಯಲ್ಲಿ ನಡೆದ ಸ್ಪೋಟದ ಕುರಿತಂತೆ ಫೇಸ್‌ಬುಕ್‌ ಮೂಲಕ ಪ್ರತಿಕ್ರಿಯೆ ನೀಡಿದ್ದ ಕೇರಳ ಬಿಜೆಪಿ ರಾಜ್ಯ ಘಟಕದ ಸದಸ್ಯ ಸಂದೀಪ್‌ ಜಿ ವಾರಿಯರ್‌, “ಕಲಮಶೇರಿಯಲ್ಲಿ ದಾಳಿಗೊಳಗಾದ ʼಯೆಹೋವನ ಸಾಕ್ಷಿಗಳುʼ ಮತ್ತು ಯಹೂದಿಗಳು ಒಂದೇ ದೈವಿಕ ನಂಬಿಕೆಯನ್ನು ಅನುಸರಿಸುತ್ತಾರೆ. ಅವರು ʼತೋರಾʼದ (ಯಹೂದಿಯರ ಪವಿತ್ರ ಗ್ರಂಥ) ಅನುಯಾಯಿಗಳು.ಈ ಭಯೋತ್ಪಾದಕ ದಾಳಿಯ ಹೊಣೆಗಾರಿಕೆಯನ್ನು ಭದ್ರತೆಯಲ್ಲಿ ವಿಫಲವಾಗಿರುವ ಕೇರಳ ಸರ್ಕಾರ ಮತ್ತು ಹಮಾಸ್‌ನ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಸಿಪಿಎಂ, ಕಾಂಗ್ರೆಸ್ ನಾಯಕರು ಹೊರಬೇಕು. ಕಲಮಶೇರಿಯಲ್ಲಿ ನಡೆದ ಉಗ್ರರ ದಾಳಿ ಅನಿರೀಕ್ಷಿತವೇನಲ್ಲ. ಧೂಪ ಖರೀದಿಸಲು ಮೊದಲೇ ಹೇಳಿದ್ದರಲ್ಲವೇ?” ಎಂದು ಬರೆದಿದ್ದರು.

ಘಟನೆ ನಡೆದು ಕೆಲವೇ ಘಂಟೆಗಳಲ್ಲಿ ಆರೋಪಿ ಡೊಮಿನಿಕ್‌ ಮಾರ್ಟಿನ್‌ ಸ್ಪೋಟದ ಹೊಣೆಯನ್ನು ಹೊತ್ತು ಪೊಲೀಸರ ಮುಂದೆ ಶರಣಾಗುತ್ತಿದ್ದಂತೆ ತಮ್ಮ ಪೋಸ್ಟ್‌ ಅನ್ನು ಅಳಿಸಿ ಹಾಕಿದ್ದಾರೆ.

ಗಾಝಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯ ವಿರುದ್ಧ ಕೇರಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಮಾಸ್‌ ಮುಖಂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಲಪಂಥೀಯರು ಕಲಮಶೇರಿ ಸ್ಪೋಟವನ್ನು ಹಮಾಸ್‌ ಹಾಗೂ ಮುಸ್ಲಿಮರ ತಲೆಗೆ ಕಟ್ಟಲು ಯತ್ನಿಸಿದ್ದರು.

ಆದರೆ, ಯಹೋವನ ಸಾಕ್ಷಿಗಳು ರಾಷ್ಟ್ರದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಾನು ಬಾಂಬ್‌ ಸ್ಪೋಟ ನಡೆಸಿದ್ದಾಗಿ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡು ಆರೋಪಿ ಡೊಮಿನಿಕ್‌ ಮಾರ್ಟಿನ್‌ ಲೈವ್‌ ಬರುತ್ತಿದ್ದಂತೆಯೇ ಬಲಪಂಥೀಯರ ಸುಳ್ಳು ಪ್ರಚಾರಗಳಿಗೆ ತೀವ್ರ ಹಿನ್ನಡೆಯಾಗಿದೆ.

ಸಂದೀಪ್‌ ವಾರಿಯರ್‌ ವಿರುದ್ಧ ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದು, ಒಂದು ವೇಳೆ ಆರೋಪಿ ಮುಂದೆ ಬಾರದಿದ್ದರೆ, ಹಾಗೂ ಆತನನ್ನು ಪತ್ತೆ ಮಾಡಲು ತಡವಾಗುತ್ತಿದ್ದರೆ ಕೇರಳದಲ್ಲಿ ಸಂಭವಿಸಬಹುದಾಗಿದ್ದ‌ ಅನಾಹುತಗಳಿಗೆ ಯಾರು ಹೊಣೆಯಾಗುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X