LIVE UPDATES | ತೆಲಂಗಾಣ : ಸರಕಾರ ರಚಿಸಲು ಹಕ್ಕು ಮಂಡಿಸಿದ ಕಾಂಗ್ರೆಸ್ ನಿಯೋಗ

ಹೊಸದಿಲ್ಲಿ: ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ತೆಲಂಗಾಣ ಹೊರತುಪಡಿಸಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಡದಲ್ಲಿ ಬಿಜೆಪಿಯ ಕಮಲ ಅರಳಿದೆ. ತೆಲಂಗಾಣದಲ್ಲಿ ಕೆಸಿಆರ್ ಅವರ ಬಿಆರ್ಸಿ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟುಕೊಟ್ಟಿದೆ. ಆ ಮೂಲಕ ತೆಲಂಗಾಣದ ಇತಿಹಾಸದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದೆ. ಕೆಸಿಆರ್ ರಾಜೀನಾಮೆ ಸಲ್ಲಿಸಿದ್ದಾರೆ. ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ವಾರ್ತಾಭಾರತಿ ಲೈವ್ ಅಪ್ಡೇಟ್ ನಿರೀಕ್ಷಿಸಿ....
Live Updates
- 3 Dec 2023 8:08 AM IST
ಮಧ್ಯಪ್ರದೇಶದ ಇಂದೋರ್ ನಲ್ಲಿ ಸ್ಟ್ರಾಂಗ್ ರೂಂ ತೆರೆಯುತ್ತಿರುವ ದೃಶ್ಯ
#WATCH | Madhya Pradesh | Strong room in Indore unlocked in the presence of counting officials ahead of the counting of votes for the state assembly elections.
— ANI (@ANI) December 3, 2023
The counting will begin at 8 am today. pic.twitter.com/VDczSvqTrF
Next Story





