Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭಾ ಚುನಾವಣೆ | ಕಾಂಗ್ರೆಸ್...

ಲೋಕಸಭಾ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ವಯನಾಡಿನಿಂದ ರಾಹುಲ್ ಗಾಂಧಿ, ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗದಿಂದ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ8 March 2024 7:25 PM IST
share
ಲೋಕಸಭಾ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 39 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ರಾಹುಲ್ ಗಾಂಧಿ ವಯನಾಡಿನಿಂದ, ಶಶಿತರೂರ್ ತಿರುವನಂತಪುರಂ, ಡಿ ಕೆ ಸುರೇಶ್ ಬೆಂಗಳೂರು ಗ್ರಾಮಾಂತರದಿಂದ, ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗದಿಂದ ಸ್ಪರ್ಧಿಸಲಿದ್ದಾರೆ.

ದಿಲ್ಲಿಯ ಕಾಂಗ್ರೆಸ್ ಹೆಡ್ ಕ್ವಾರ್ಟರ್ಸ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಪಟ್ಟಿ ಬಿಡುಗಡೆ ಮಾಡಿದರು. ಕರ್ನಾಟಕದ ತುಮಕೂರಿನಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಎಸ್ ಪಿ ಮುದ್ದಹನುಮೇಗೌಡ ಅವರಿಗೆ ಪಕ್ಷ ಟಿಕೆಟ್ ಘೋಷಿಸಿದೆ. ಮಂಡ್ಯದಿಂದ ಸ್ಟಾರ್ ಚಂದ್ರು(ವೆಂಕಟರಾಮೇಗೌಡ) ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಹಾಸನದಿಂದ ಎಂ ಶ್ರೇಯಸ್ ಪಟೇಲ್, ವಿಜಯಪುರದಿಂದ ಎಚ್ ಆರ್ ಅಲಗೂರು (ರಾಜು) ಹಾವೇರಿಯಿಂದ ಅನಂದ್‌ ಗಡ್ಡೇವರ ಮಠ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಕಾಂಗ್ರೆಸ್ ಬಿಡುಗಡೆಗೊಳಿಸಿದ ಮೊದಲ ಪಟ್ಟಿ ಹೀಗಿದೆ :

ಕರ್ನಾಟಕ :

1. ವಿಜಯಪುರ – ಎಚ್ ಆರ್ ಅಲಗೂರು

2. ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್

3. ಹಾಸನ – ಶ್ರೇಯಶ್ ಪಟೇಲ್

4. ತುಮಕೂರು – ಎಸ್ ಪಿ ಮುದ್ದಹನುಮೇ ಗೌಡ

5. ಮಂಡ್ಯ – ಸ್ಟಾರ್ ಚಂದ್ರು (ವೆಂಕಟ್ ರಮಣೇಗೌಡ)

6. ಹಾವೇರಿ – ಅನಂದ್ ಗಡ್ಡೇವರಮಠ

7. ಬೆಂಗಳೂರು ಗ್ರಾಮಾಂತರ - ಡಿ ಕೆ ಸುರೇಶ್

ಛತ್ತೀಸ್ ಗಢ :

1 . ಜಾನ್ ಗಿರ್ ಚಾಂಪ – ಡಾ ಶಿವಕುಮಾರ್ ದಹರಿಯಾ

2. ಕೋರ್ಬಾ – ಜ್ಯೋತ್ಸ್ನಾ ಮಹಂತ್

3. ರಜ್ನಾನ್ದೊಗಾಂವ್ – ಭೂಪೇಶ್ ಬಘೇಲ್

4. ದುರ್ಗ್ – ರಾಜೇಂದ್ರ ಸಾಹು

5. ರಾಯ್ಪುರ – ವಿಕಾಸ್ ಉಪಾಧ್ಯಾಯ್

6. ಮಹಾಸಮುಂದ್ – ತಾಮರ್ ಧ್ವಜ್ ಸಾಹು

ಕೇರಳ

1.ಕಾಸರಗೋಡು – ರಾಜ್ ಮೋಹನ್ ಉನ್ನಿತಾನ್

2.ಕಣ್ಣೂರು – ಕೆ ಸುಧಾಕರನ್

3.ವಡಕರ – ಶಾಫಿ ಪರಂಬಿಲ್

4.ವಯನಾಡ್ – ರಾಹುಲ್ ಗಾಂಧಿ

5.ಕೋಝಿಕ್ಕೋಡ್ – ಎಂ ಕೆ ರಾಘವನ್

6. ಪಾಲಕ್ಕಾಡ್ – ವಿ ಕೆ ಶೀಕಂಠನ್

7. ಅಲತೂರು – ರೆಮ್ಯಾ ಹರಿದಾಸ್

8. ತ್ರಿಶೂರು – ಕೆ ಮುರುಳೀಧರನ್

9. ಚಾಲಾಕುಡಿ – ಬೆನ್ನಿ ಬಹನ್ನಾನ್

10.ಎರ್ನಾಕುಲಂ – ಹಿಬಿ ಏಡನ್

11. ಆಲಪ್ಪುಳ – ಕೆ ಸಿ ವೇಣುಗೋಪಾಲ್

12.ಇಡುಕ್ಕಿ – ಡೀನ್ ಕುರಿಯಾಕೋಸ್

13. ಮಾವೆಲಿಕರ – ಕೋಡಿಕುನ್ನಿಲ್ ಸುರೇಶ್

14. ಪಟ್ಟಣಂತಿಟ್ಟ – ಆಂಟೊ ಆಂಟೋನಿ

15. ಅಟ್ಟಿಂಗಲ್ – ಅಡೂರು ಪ್ರಕಾಶ್

16. ತಿರುವನಂತಪುರಂ – ಶಶಿ ತರೂರ್

ಲಕ್ಷದ್ವೀಪ – ಮುಹಮ್ಮದ್ ಹಂದುಲ್ಲಾ ಸಯೀದ್

ಮೇಘಾಲಯ :

1. ಶಿಲ್ಲಾಂಗ್ – ವಿನ್ಸೆಂಟ್ ಎಚ್ ಪಾಲ

2. ತುರಾ – ಸಲೇಂಗ್ ಅ ಸಂಗ್ಮಾ

3.ನಾಗಲ್ಯಾಂಡ್ – ಎಸ್ ಸುಪೋಗ್ಮೆರೆನ್ ಜಮಿರ್

4.ಸಿಕ್ಕಿಂ – ಗೋಪಾಲ್ ಚೆಟ್ರಿ

5.ತ್ರಿಪುರ (ವೆಸ್ಟ್) – ಆಶೀಶ್ ಕುಮಾರ್ ಸಾಹಾ

ತೆಲಂಗಾಣ

1.ಝಹೀರಾಬಾದ್ – ಸುರೇಶ್ ಕುಮಾರ್ ಶೆಟ್ಕರ್

2.ನಾಲ್ಗೊಂಡ – ರಘುವೀರ್ ಕುಂದುರು

3.ಮೆಹಬೂಬ್ ನಗರ್ – ಚೆಲ್ಲವಂಶಿ ಚಂದ್ರ ರೆಡ್ಡಿ

4.ಮೆಹಬೂಬ್ ಬಾದ್ – ಬಲರಾಂ ನಾಯ್ಕ್ ಪೊರಿಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X