Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ: ದಲಿತ ವ್ಯಕ್ತಿಯ ತಲೆ,...

ಮಧ್ಯಪ್ರದೇಶ: ದಲಿತ ವ್ಯಕ್ತಿಯ ತಲೆ, ಮುಖಕ್ಕೆ ಮಾನವ ಮಲ ಎಸೆದ ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ23 July 2023 11:05 AM IST
share
ಮಧ್ಯಪ್ರದೇಶ: ದಲಿತ ವ್ಯಕ್ತಿಯ ತಲೆ, ಮುಖಕ್ಕೆ ಮಾನವ ಮಲ ಎಸೆದ ಆರೋಪಿಯ ಬಂಧನ

ಭೋಪಾಲ್: ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ಬೇರೊಂದು ಜಾತಿಯ ವ್ಯಕ್ತಿಯೊಬ್ಬನನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ್ದಕ್ಕೆ ತನ್ನ ಮುಖ ಹಾಗೂ ತಲೆಗೆ ಮಾನವ ಮಲವನ್ನು ಎಸೆಯಲಾಗಿದೆ ಎಂದು ದಲಿತ ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಇತ್ತೀಚೆಗೆ, ಮಧ್ಯಪ್ರವೇಶದ ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು ಯುವಕನ ಮೇಲೆ ವ್ಯಕ್ತಿಯೊಬ್ಬಮೂತ್ರ ವಿಸರ್ಜನೆ ಮಾಡಿದ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಭಾರೀ ಆಕ್ರೋಶಕ್ಕೆ ಕಾರಣವಾಯಿತು.

ಛತ್ತರ್ ಪುರ ಘಟನೆಗೆ ಸಂಬಂಧಿಸಿದಂತೆ ಒಬಿಸಿ ಸಮುದಾಯಕ್ಕೆ ಸೇರಿದ ಆರೋಪಿ ರಾಮಕೃಪಾಲ್ ಪಟೇಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ಸಂಜೆ ಪಿಟಿಐಗೆ ತಿಳಿಸಿದರು.

ಸಂತ್ರಸ್ತ ಶರತ್ ಅಹಿರ್ವಾರ್ ಶನಿವಾರ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ ಎಂದು ಅವರು ಹೇಳಿದರು.

ಶುಕ್ರವಾರ ಛತ್ತರ್ ಪುರ ಜಿಲ್ಲಾ ಕೇಂದ್ರದಿಂದ ಸುಮಾರು 35 ಕಿಮೀ ದೂರದಲ್ಲಿರುವ ಬಿಕೌರಾ ಗ್ರಾಮದಲ್ಲಿ ಪಂಚಾಯತ್ಗೆ ಚರಂಡಿ ನಿರ್ಮಾಣದಲ್ಲಿ ತೊಡಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅಹಿರ್ವಾರ್ ಹೇಳಿದ್ದಾರೆ.

ಆರೋಪಿ ರಾಮಕೃಪಾಲ್ ಪಟೇಲ್ ಸಮೀಪದ ಹ್ಯಾಂಡ್ ಪಂಪ್ನಲ್ಲಿ ಸ್ನಾನ ಮಾಡುತ್ತಿದ್ದ. ನಿರ್ಮಾಣ ಕಾರ್ಯದಲ್ಲಿ ಬಳಸುತ್ತಿದ್ದ ಗ್ರೀಸ್ ಅನ್ನು ಆಕಸ್ಮಿಕವಾಗಿ ಪಟೇಲ್ ಮೈಗೆ ಸ್ಪರ್ಶಿಸಿದ್ದೆ. ಆಗ ಪಟೇಲ್ ಸ್ನಾನಕ್ಕೆ ಬಳಸುತ್ತಿದ್ದ ಮಗ್ ನಲ್ಲಿ ಹತ್ತಿರದಲ್ಲಿದ್ದ ಮಾನವ ಮಲವನ್ನು ತಂದು ನನ್ನ ತಲೆ ಹಾಗೂ ಮುಖ ಸೇರಿದಂತೆ ಮೈಮೇಲೆ ಲೇಪಿಸಿದ್ದಾನೆ ಎಂದು ಅಹಿರ್ವಾರ್ ಮಹಾರಾಜಪುರ ಪೊಲೀಸ್ ಠಾಣೆ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

''ಪಟೇಲ್ ನನ್ನ ಜಾತಿ ನಿಂದನೆ ಮಾಡಿದ್ದಾನೆ. ನಾನು ಈ ವಿಷಯವನ್ನು ಪಂಚಾಯತ್ ಗೆ ವರದಿ ಮಾಡಿದ್ದೇನೆ ಹಾಗೂ ಸಭೆ ಕರೆಯಲು ಆಗ್ರಹಿಸಿದ್ದೇನೆ. ಆದರೆ ಪಂಚಾಯತ್ ಶುಕ್ರವಾರ ನನಗೆ 600 ರೂಪಾಯಿ ದಂಡವನ್ನು ವಿಧಿಸಿದೆ” ಎಂದು ಅಹಿರ್ವಾರ್ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X