Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗರಿಷ್ಠ ತಾಪಮಾನ: ವಿಶ್ವದಾಖಲೆಯ ಸನಿಹಕ್ಕೆ...

ಗರಿಷ್ಠ ತಾಪಮಾನ: ವಿಶ್ವದಾಖಲೆಯ ಸನಿಹಕ್ಕೆ ಬಂದ ರಾಷ್ಟ್ರ ರಾಜಧಾನಿ

ವಾರ್ತಾಭಾರತಿವಾರ್ತಾಭಾರತಿ30 May 2024 8:01 AM IST
share
ಗರಿಷ್ಠ ತಾಪಮಾನ: ವಿಶ್ವದಾಖಲೆಯ ಸನಿಹಕ್ಕೆ ಬಂದ ರಾಷ್ಟ್ರ ರಾಜಧಾನಿ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಬುಧವಾರ ದಾಖಲೆಯ 52.9 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಿಸಿದೆ. ಇದು ಇಡೀ ಭೂಮಿಯಲ್ಲಿ ಇದುವರೆಗೆ ದಾಖಲಾದ ಗರಿಷ್ಠ ಉಷ್ಣಾಂಶವಾದ 56.7 ಡಿಗ್ರಿ ಸೆಲ್ಷಿಯಸ್ ಗಿಂತ ಕೇವಲ 4.4 ಡಿಗ್ರಿಯಷ್ಟು ಕಡಿಮೆ. ಇದುವರೆಗಿನ ಗರಿಷ್ಠ ತಾಪಮಾನ ಕ್ಯಾಲಿಫೋರ್ನಿಯಾದ ಡೆತ್ ವ್ಯಾಲಿಯ ಗ್ರೀನ್ ಲ್ಯಾಂಡ್ ರಾಂಚ್ ನಲ್ಲಿ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ವಾಯವ್ಯ ದೆಹಲಿಯ ಮಂಗೇಶ್ ಪುರ ಹವಾಮಾನ ಕೇಂದ್ರದಲ್ಲಿ ಮಧ್ಯಾಹ್ನ 2.30ಕ್ಕೆ ಈ ಆಘಾತಕಾರಿ ತಾಪಮಾನ ದಾಖಲಾಗಿದೆ. ನಗರದ ಹೊರವಲಯ ರಾಜಸ್ಥಾನದ ಬಿಸಿಗಾಳಿಯ ಹೊಡೆತಕ್ಕೆ ಸಿಲುಕುವ ಮೊದಲ ಪ್ರದೇಶ ಎಂದು ಐಎಂಡಿ ಪ್ರಾದೇಶಿಕ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ಹೇಳಿದ್ದಾರೆ.

ಈಗಾಗಲೇ ತೀವ್ರ ಹವಾಮಾನ ಸ್ಥಿತಿಯಿಂದ ಕಂಗೆಟ್ಟಿರುವ ನಗರದ ಹೊರವಲಯಕ್ಕೆ ಉಷ್ಣಗಾಳಿ ಅಪ್ಪಳಿಸುವ ಸಾಧ್ಯತೆ ಅಧಿಕ. ಮಂಗೇಶ್ ಪುರ, ನರೇಲಾ ಮತ್ತು ನಜಾಫ್ ಗಢದಂತಹ ಪ್ರದೇಶಗಳು ಈ ಉಷ್ಣಗಾಳಿಯ ಪೂರ್ಣ ರಭಸಕ್ಕೆ ಸಿಲುಕುವ ಪ್ರದೇಶಳಾಗಿವೆ ಎಂದು ಕುಲದೀಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಭಾರತದಲ್ಲಿ ಇದುವರೆಗಿನ ಗರಿಷ್ಠ ತಾಪಮಾನ 51 ಡಿಗ್ರಿ ಸೆಲ್ಷಿಯಸ್ 2016ರಲ್ಲಿ ರಾಜಸ್ಥಾನದ ಫಲೋಡಿಯಲ್ಲಿ ದಾಖಲಾಗಿತ್ತು. ಮರುಭೂಮಿ ರಾಜ್ಯದ ಚುರುವಿನಲ್ಲಿ 50.8 ಡಿಗ್ರಿ ಸೆಲ್ಷಿಯಸ್ 2019ರಲ್ಲಿ ದಾಖಲಾಗಿದ್ದರೆ, ಅಲ್ವಾರ್ ನಲ್ಲಿ 1956ರಲ್ಲಿ 50.6 ಡಿಗ್ರಿ ಸೆಲ್ಷಿಯಸ್ ತಾಪಮಾನ ವರದಿಯಾಗಿತ್ತು.

ಗಿನ್ನಿಸ್ ವಿಶ್ವದಾಖಲೆಗಳ ಪ್ರಕಾರ 1913ರ ಜುಲೈ 10ರಂದು ಜಗತ್ತಿನ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಸಂಖ್ಯೆಯ ಬಗ್ಗೆ ಕೆಲವೊಂದು ವಿವಾದಗಳಿದ್ದು, 1922ರಲ್ಲಿ ಲಿಬಿಯಾದಲ್ಲಿ 57.8 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಎರಡನೇ ಗರಿಷ್ಠ ತಾಪಮಾನದ ದಾಖಲೆ 54 ಡಿಗ್ರಿ ಸೆಲ್ಷಿಯಸ್ ಆಗಿದ್ದು, ದೆಹಲಿಯ ಉಷ್ಣಾಂಶಕ್ಕಿಂತ ಇದು ಕೇವಲ 1.7 ಡಿಗ್ರಿ ಸೆಲ್ಷಿಯಸ್ ನಷ್ಟು ಅಧಿಕ.

ರಾಷ್ಟ್ರ ರಾಜಧಾನಿ ಬುಧವಾರ ಸರ್ವಕಾಲಿಕ ದಾಖಲೆ ಎನಿಸಿದ 8302 ಮೆಗಾವ್ಯಾಟ್ ವಿದ್ಯುತ್ ಬೇಡಿಕೆಯನ್ನೂ ದಾಖಲಿಸಿದೆ. ಎಸಿ ಬಳಕೆ ಹೆಚ್ಚಿರುವುದು ಇದಕ್ಕೆ ಪ್ರಮುಖ ಕಾರಣ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X