Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ರಂಪ್ ರ ಸುಂಕ ಭಯೋತ್ಪಾದನೆ ವಿರುದ್ಧ...

ಟ್ರಂಪ್ ರ ಸುಂಕ ಭಯೋತ್ಪಾದನೆ ವಿರುದ್ಧ ಸದೃಢ ಕ್ರಮಕ್ಕಾಗಿ ಕೇಂದ್ರಕ್ಕೆ ಮಾಯಾವತಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 Sept 2025 11:03 PM IST
share
ಟ್ರಂಪ್ ರ ಸುಂಕ ಭಯೋತ್ಪಾದನೆ ವಿರುದ್ಧ ಸದೃಢ ಕ್ರಮಕ್ಕಾಗಿ ಕೇಂದ್ರಕ್ಕೆ ಮಾಯಾವತಿ ಆಗ್ರಹ

ಲಕ್ನೋ,ಸೆ.7: ಭಾರತದ ಉತ್ಪನ್ನಗಳ ಮೇಲಿನ ಸುಂಕದ ದರದಲ್ಲಿ ಅಮೆರಿಕ ಭಾರೀ ಏರಿಕೆ ಮಾಡಿರುವುದನ್ನು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ರವಿವಾರ ತೀವ್ರವಾಗಿ ಖಂಡಿಸಿದ್ದು, ಇದು ‘ಟ್ರಂಪ್ ಅವರ ಸುಂಕ ಭಯೋತ್ಪಾದನೆ’ ಎಂದು ಬಣ್ಣಿಸಿದ್ದಾರೆ.

ಲಕ್ನೋದಲ್ಲಿ ನಡೆದ ಬಿಎಸ್ಪಿ ಪಕ್ಷದ ಪರಾಮರ್ಶನಾ ಸಭೆಯಲ್ಲಿ ಮಾತನಾಡಿದ ಅವರು, ಟ್ರಂಪ್ ಅವರ ಸುಂಕ ಭಯೋತ್ಪಾದನೆಯಿಂದ ಉದ್ಭವಿಸಿರುವ ಸನ್ನಿವೇಶವನ್ನು ನಿಭಾಯಿಸಲು ಆಡಳಿತಾರೂಢ ಬಿಜೆಪಿಯು ದೇಶದ ಜನತೆಗಾಗಿ ಸದೃಢ ಹಾಗೂ ಅರ್ಥಪೂರ್ಣ ಸುಧಾರಣೆಗಳನ್ನು ಉಪಕ್ರಮಿಸುವುದು ಅನಿವಾರ್ಯವಾಗಿದೆ. ಒಂದು ವೇಳೆ ಹಾಗೆ ಮಾಡದೆ ಇದ್ದಲ್ಲಿ ಬಡತನ, ಹಣದುಬ್ಬರ, ನಿರುದ್ಯೋಗ, ಅನಕ್ಷರತೆ,ವಲಸೆ ಸಮಸ್ಯೆಗಳು ಶೋಚನೀಯವಾಗಲಿವೆ ಹಾಗೂ ದೇಶದ ಘನತೆ ಮತ್ತು ಅದರ ಜಾಗತಿಕ ಸ್ಥಾನಮಾನದ ಮೇಲೆ ಪರಿಣಾಮ ಬೀರಲಿದೆಯೆಂದು ಅವರು ಹೇಳಿದ್ದಾರೆ.

ಭಾರತ-ಅಮೆರಿಕ ವಿಶೇಷ ಬಾಂಧವ್ಯವನ್ನು ಹೊಂದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗೆ ಪೂರ್ಣವಾಗಿ ಪ್ರತಿಸ್ಪಂದಿಸುವುದಾಗಿ ಪ್ರಧಾನಿ ಮೋದಿ ತಿಳಿಸಿದ ಮರುದಿನವೇ ಮಾಯಾವತಿ ಹೀಗೆ ಪ್ರತಿಕ್ರಿಯಿಸಿದ್ದಾರೆ.

ಭಾರತದಿಂದ ಆಮದು ಮಾಡಿಕೊಳ್ಳಲಾಗುವ ಸಾಮಾಗ್ರಿಗಳ ಮೇಲೆ ಟ್ರಂಪ್ ಅವರು ಶೇ.50 ಸುಂಕವನ್ನು ವಿಧಿಸಿರುವುದರ ಬಿಸಿ ಉತ್ತರಪ್ರದೇಶದಲ್ಲಿರುವ ಪ್ರಮುಖ ರಫ್ತು ಕೇಂದ್ರಗಳಿಗೆ ತಟ್ಟಿದೆ. ಟ್ರಂಪ್ ಅವರ ಕ್ರಮದಿಂದಾಗಿ ದೇಶದಲ್ಲಿ ಉದ್ಯೋಗ ನಷ್ಟ, ರಫ್ತು ಆರ್ಡರ್ಗಳ ನಿಲುಗಡೆ ಹಾಗೂ ಮಾರುಕಟ್ಟೆ ಕುಸಿತದ ಸಾಧ್ಯತೆಯಿದ ಆಮದುದಾರರು ಎಚ್ಚರಿಕೆ ನೀಡಿದ್ದಾರೆ.

ಹಲವು ವರ್ಷಗಳ ಪರಿಶ್ರಮದಿಂದಾಗಿ ಭಾರತೀಯ ಉತ್ಪನ್ನಗಳಿಗೆ ನಿರ್ಮಿಸಲಾದ ಮಾರುಕಟ್ಟೆಯು ಈಗ ಅಪಾಯದಲ್ಲಿದೆ ಎಂದು ಅವರು ಹೇಳಿದ್ದಾರೆ.

Tags

Mayawati
share
ವಾರ್ತಾಭಾರತಿ
ವಾರ್ತಾಭಾರತಿ
Next Story
X