Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮರಣ ದಂಡನೆ ವಿಧಿಸಲ್ಪಟ್ಟ ಆರೋಪಿಗಳ...

ಮರಣ ದಂಡನೆ ವಿಧಿಸಲ್ಪಟ್ಟ ಆರೋಪಿಗಳ ಕ್ಷಮಾದಾನ ಅರ್ಜಿ: ರಾಷ್ಟ್ರಪತಿ ನಿರ್ಧಾರವೇ ಅಂತಿಮ, ಹೊಸ ಮಸೂದೆ

ವಾರ್ತಾಭಾರತಿವಾರ್ತಾಭಾರತಿ31 Aug 2023 11:08 AM IST
share
ಮರಣ ದಂಡನೆ ವಿಧಿಸಲ್ಪಟ್ಟ ಆರೋಪಿಗಳ ಕ್ಷಮಾದಾನ ಅರ್ಜಿ: ರಾಷ್ಟ್ರಪತಿ ನಿರ್ಧಾರವೇ ಅಂತಿಮ, ಹೊಸ ಮಸೂದೆ

ಹೊಸದಿಲ್ಲಿ: ಮರಣ ದಂಡನೆ ವಿಧಿಸಲ್ಪಟ್ಟ ಆರೋಪಿಗಳ ಕ್ಷಮಾದಾನ ಅರ್ಜಿಯ ಬಗ್ಗೆ ರಾಷ್ಟ್ರಪತಿ ಕೈಗೊಂಡ ನಿರ್ಧಾರವೇ ಅಂತಿಮ. ಸಂವಿಧಾನದ 72ನೇ ವಿಧಿ ಅನ್ವಯ ಕ್ಷಮಾದಾನ ನೀಡುವುದು ಅಥವಾ ಗಲ್ಲು ಶಿಕ್ಷೆಗೆ ಆದೇಶಿಸುವ ರಾಷ್ಟ್ರಪತಿ ನಿರ್ಧಾರದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲದ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ (ಬಿಎನ್‍ಎಸ್‍ಎಸ್)ಯನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ. ರಾಷ್ಟ್ರಪತಿ ನಿರ್ಧಾರ ವಿಚಾರದಲ್ಲಿ ಕೋರ್ಟ್‍ಗಳು ಮಧ್ಯಪ್ರವೇಶ ಮಾಡುವುದನ್ನು ಕೂಡಾ ಉದ್ದೇಶಿತ ಮಸೂದೆ ತಡೆಯಲಿದೆ.

"ರಾಷ್ಟ್ರಪತಿಗಳು ಸಂವಿಧಾನದ 72ನೇ ವಿಧಿ ಅನ್ವಯ ಕೈಗೊಂಡ ನಿರ್ಧಾರದ ವಿರುದ್ಧ ಮೇಲ್ಮನವಿ ಸಲ್ಲಿಸುವಂತಿಲ್ಲ. ಅದು ಅಂತಿಮವಾಗಬೇಕು ಹಾಗೂ ರಾಷ್ಟ್ರಪತಿಗಳ ನಿರ್ಧಾರದ ವಿಷಯದಲ್ಲಿ ಎದುರಾಗುವ ಯಾವುದೇ ಪ್ರಶ್ನೆಗಳ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸುವಂತಿಲ್ಲ" ಎಂದು ಬಿಎನ್‍ಎಸ್‍ಎಸ್ ಮಸೂದೆಯಲ್ಲಿ ಸೇರ್ಪಡೆಯಾಗುವ ಸೆಕ್ಷನ್ 473 ಸ್ಪಷ್ಟಪಡಿಸಿದೆ. ಹಾಲಿ ಇರುವ ಅಪರಾಧ ಪ್ರಕ್ರಿಯೆ ಸಂಹಿತೆಯ ಜಾಗದಲ್ಲಿ ಹೊಸ ಮಸೂದೆ ಜಾರಿಗೆ ಬರಲಿದೆ.

ಈ ಬದಲಾವಣೆ ವ್ಯಾಪಕ ಪರಿಣಾಮ ಬೀರಲಿದ್ದು, ಗಲ್ಲುಶಿಕ್ಷೆಗೆ ಒಳಗಾದವರು ಕುಣಿಕೆಗೆ ಕೊರಳೊಡ್ಡುವ ಮುನ್ನ ನ್ಯಾಯಾಂಗ ಪರಿಹಾರವನ್ನು ಪಡೆಯುವ ಅವಕಾಶ ಇಲ್ಲದಾಗುತ್ತದೆ.

ಕ್ಷಮಾದಾನಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಅಥವಾ ರಾಜ್ಯಪಾಲರು ನೀಡುವ ನಿರ್ಧಾರಗಳು ನ್ಯಾಯಸಮ್ಮತವಾಗಿರಬೇಕು ಮತ್ತು ಅನಗತ್ಯ ಹಾಗೂ ವಿವರಿಸಲಾಗದ ವಿಳಂಬ ಏಕಾಂತ ಬಂಧನದಂತಹ ಕಾರಣಗಳಲ್ಲಿ ಇದನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಈ ಹಿಂದೆ ತೀರ್ಪು ನೀಡಿತ್ತು. ಬಹಳಷ್ಟು ಮಂದಿ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಿದ ಅಪರಾಧಿಗಳು, ರಾಷ್ಟ್ರಪತಿಗಳು ಈ ಅರ್ಜಿ ತಿರಸ್ಕರಿಸಿದ ಸಂದರ್ಭದಲ್ಲಿ ನ್ಯಾಯಾಲಯದ ಮೊರೆ ಹೋಗುತ್ತಿದ್ದರು.

Tags

newdelhi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X