Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೂಪದರ್ಶಿ ತಾನ್ಯಾ ಸಿಂಗ್ ಆತ್ಮಹತ್ಯೆ...

ರೂಪದರ್ಶಿ ತಾನ್ಯಾ ಸಿಂಗ್ ಆತ್ಮಹತ್ಯೆ ಪ್ರಕರಣ: ಸನ್ ರೈಸರ್ಸ್ ಕ್ರಿಕೆಟಿಗನ ವಿಚಾರಣೆ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ22 Feb 2024 3:38 PM IST
share
ರೂಪದರ್ಶಿ ತಾನ್ಯಾ ಸಿಂಗ್ ಆತ್ಮಹತ್ಯೆ ಪ್ರಕರಣ: ಸನ್ ರೈಸರ್ಸ್ ಕ್ರಿಕೆಟಿಗನ ವಿಚಾರಣೆ ಸಾಧ್ಯತೆ

ಹೊಸದಿಲ್ಲಿ: ರೂಪದರ್ಶಿ ತಾನ್ಯಾ ಸಿಂಗ್ (28) ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಗೂ ಐಪಿಎಲ್ ಸನ್ ರೈಸರ್ಸ್ ಹೈದರಾಬಾದ್ ತಂಡದ ಕ್ರಿಕೆಟಿಗ ಅಭಿಷೇಕ್ ಶರ್ಮ ಅವರಿಗೂ ಇದ್ದ ಗೆಳೆತನದ ಸುಳಿವು ಸಿಕ್ಕಿದ್ದು ಪೊಲೀಸರು ಸದ್ಯದಲ್ಲಿಯೇ ಶರ್ಮ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಕಳಿಸುವ ಉದ್ದೇಶ ಹೊಂದಿದ್ದಾರೆ.

ತಾನ್ಯಾ ಅವರು ಶರ್ಮ ಅವರಿಗೆ ಕಳುಹಿಸಿದ ವಾಟ್ಸ್ಯಾಪ್ ಸಂದೇಶ ಹಾಗೂ ಅದಕ್ಕೆ ಶರ್ಮ ಅವರು ಪ್ರತಿಕ್ರಿಯಿಸದೇ ಇರುವುದು ತನಿಖೆ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.‌

“ಅಭಿಷೇಕ್ ಶರ್ಮ ಹಾಗೂ ತಾನ್ಯಾ ನಡುವೆ ಗೆಳೆತನವಿತ್ತು ಎಂಬಷ್ಟೇ ತಿಳಿದು ಬಂದಿದೆ. ಹೆಚ್ಚಿನ ವಿವರಗಳು ತನಿಖೆಯ ನಂತರ ತಿಳಿದು ಬರಲಿವೆ,” ಎಂದು ಎಸಿಪಿ ಮಲ್ಹೋತ್ರ ತಿಳಿಸಿದ್ದಾರೆ.


(Photo source: Twitter)

ಶರ್ಮ ಅವರು ತಾನ್ಯಾ ಅವರ ಸಂದೇಶಕ್ಕೆ ಏಕೆ ಉತ್ತರಿಸಿಲ್ಲ ಹಾಗೂ ಅವರ ನಡುವಿನ ಗೆಳೆತನದ ಸ್ವರೂಪದ ಬಗ್ಗೆ ತಿಳಿದ ನಂತರ ಹೆಚ್ಚಿನ ವಿವರಗಳು ದೊರೆಯುವ ನಿರೀಕ್ಷೆಯಿದೆ.

ವರದಿಗಳ ಪ್ರಕಾರ ಅಭಿಷೇಕ್ ಶರ್ಮ ಅವರು ತಾನ್ಯಾ ಅವರ ಫೋನ್ ಸಂಖ್ಯೆಯನ್ನು ಬ್ಲಾಕ್ ಮಾಡಿದ್ದರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಸಂದೇಶಗಳಿಗೆ ಪ್ರತಿಕ್ರಿಯಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ.

ತಾನ್ಯಾ ಸಿಂಗ್ ಅವರ ಮೃತದೇಹ ಸೋಮವಾರ ಬೆಳಿಗ್ಗೆ ಆಕೆಯ ಸೂರತ್ ನಿವಾಸದಲ್ಲಿ ಪತ್ತೆಯಾಗಿತ್ತು. ಆಕೆಯ ತಂದೆ ಭನ್ವರ್ ಸಿಂಗ್ ಆಕೆಯನ್ನು ಬೆಳಿಗ್ಗೆ ಎಬ್ಬಿಸಲು ಹೋದಾಗ ಆಕೆಯ ಮೃತದೇಹ ಅವರಿಗೆ ಕಂಡುಬಂದಿತ್ತು. ಆಕೆ ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದರು ಹಾಗೂ ಫ್ಯಾಷನ್ ಡಿಸೈನರ್ ಕೂಡ ಆಗಿದ್ದರು.

Tags

ModelSuicideSRH CricketerPolice
share
ವಾರ್ತಾಭಾರತಿ
ವಾರ್ತಾಭಾರತಿ
Next Story
X