Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತರಗತಿಯಲ್ಲಿ ಬಾಲಕನಿಗೆ ಕಪಾಳಮೋಕ್ಷ...

ತರಗತಿಯಲ್ಲಿ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ: ವಿದ್ಯಾರ್ಥಿಗಳ ಕೌನ್ಸೆಲಿಂಗ್‌ ನಡೆಸದ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ

ವಾರ್ತಾಭಾರತಿವಾರ್ತಾಭಾರತಿ10 Feb 2024 4:40 PM IST
share
ತರಗತಿಯಲ್ಲಿ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ: ವಿದ್ಯಾರ್ಥಿಗಳ ಕೌನ್ಸೆಲಿಂಗ್‌ ನಡೆಸದ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ

ಹೊಸದಿಲ್ಲಿ: ಹೋಂವರ್ಕ್‌ ಮಾಡದೇ ಇರುವುದಕ್ಕೆ ಬಾಲಕನಿಗೆ ಥಳಿಸುವಂತೆ ಶಿಕ್ಷಕಿಯಿಂದ ಸೂಚನೆ ಪಡೆದ ವಿದ್ಯಾರ್ಥಿಗಳನ್ನು ಕೌನ್ಸೆಲಿಂಗ್‌ಗೆ ಒಳಪಡಿಸದೇ ಇರುವುದಕ್ಕೆ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಉತ್ತರ ಪ್ರದೇಶ ಸರ್ಕಾರ ತನ್ನ ಸೂಚನೆಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು ಹೇಳಿದ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಅಭಯ್‌ ಎಸ್‌ ಓಕಾ ಮತ್ತು ಉಜ್ಜಲ್‌ ಭುಯಾನ್‌ ಅವರ ಪೀಠ ಈ ಘಟನೆಗೆ ಸಾಕ್ಷಿಯಾಗಿದ್ದ ಮಕ್ಕಳನ್ನು ಕೌನ್ಸೆಲಿಂಗ್‌ಗೆ ಒಳಪಡಿಸುವಂತೆ ಹಾಗೂ ಆದೇಶ ಪಾಲನೆ ಕುರಿತು ಅಫಿಡವಿಟ್‌ ಅನ್ನು ಎರಡು ವಾರಗಳೊಳಗೆ ಸಲ್ಲಿಸುವಂತೆ ಸೂಚಿಸಿದೆ.

“ಈ ಘಟನೆಯಲ್ಲಿ ಭಾಗಿಯಾದ ಹಾಗೂ ಅದಕ್ಕೆ ಸಾಕ್ಷಿಗಳಾದ ಎಲ್ಲಾ ವಿದ್ಯಾರ್ಥಿಗಳನ್ನು ಕೌನ್ಸೆಲಿಂಗ್‌ಗೆ ಒಳಪಡಿಸಬೇಕೆಂಬ ಟಿಐಎಸ್‌ಎಸ್‌ ವರದಿಯನ್ನು ಪರಿಶೀಲಿಸಿದ್ದೇವೆ, ಸರ್ಕಾರ ಏನನ್ನೂ ಮಾಡಿಲ್ಲ. ಇದೀಗ ಬಹಳ ತಡವಾಗಿ ಬಿಟ್ಟಿದೆ. ಪ್ರಮುಖವಾಗಿ ಘಟನೆಗೆ ಸಾಕ್ಷಿಯಾದ ವಿದ್ಯಾರ್ಥಿಗಳನ್ನು ತಕ್ಷಣ ಸಮಾಲೋಚನೆಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಪೀಠ ಹೇಳಿದೆ ಹಾಗೂ ಮುಂದಿನ ವಿಚಾರಣೆಯನ್ನು ಮಾರ್ಚ್‌ ತಿಂಗಳಿಗೆ ನಿಗದಿಪಡಿಸಿದೆ.

ವಿದ್ಯಾರ್ಥಿಗಳ ಕೌನ್ಸೆಲಿಂಗ್‌ ನಡೆಸಲು ಎರಡು ಸಂಸ್ಥೆಗಳು ಮುಂದೆ ಬಂದಿವೆ ಎಂದು ಹೇಳಿದ ಉತ್ತರ ಪ್ರದೇಶದ ಹೆಚ್ಚುವರಿ ಅಡ್ವಕೇಟ್‌ ಜನರಲ್‌ ಗರಿಮಾ ಪ್ರಸಾದ್‌, ಅಫಿಡವಿಟ್‌ ಸಲ್ಲಿಸಲು ಹೆಚ್ಚಿನ ಸಮಯಾವಕಾಶ ಕೋರಿದರು.

ವಿದ್ಯಾರ್ಥಿ ಹೋಂವರ್ಕ್‌ ಮಾಡಿಲ್ಲವೆಂದು ಆತನಿಗೆ ಕಪಾಳಮೋಕ್ಷಗೈಯ್ಯುವಂತೆ ಶಿಕ್ಷಕಿ ಇತರ ವಿದ್ಯಾರ್ಥಿಗಳಿಗೆ ಸೂಚಿಸಿದ್ದರಲ್ಲದೆ ಸಂತ್ರಸ್ತ ಬಾಲಕನ ಸಮುದಾಯವನ್ನು ಉಲ್ಲೇಖಿಸಿ ಆತನನ್ನು ನಿಂದಿಸಿದ್ದರೆಂದು ಆರೋಪಿಸಲಾಗಿತ್ತು.

ಈ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿ ಮತ್ತಾತನ ಸಹಪಾಠಿಗಳ ಕೌನ್ಸೆಲಿಂಗ್‌ ಹೇಗೆ ನಡೆಸಬೇಕೆಂಬ ಕುರಿತು ತಿಳಿಸಲು ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಸೋಶಿಯಲ್‌ ಸಾಯನ್ಸಸ್‌ ಅನ್ನು ಸುಪ್ರೀಂ ಕೋರ್ಟ್‌ ನಿಯೋಜಿಸಿತ್ತು.

ಶಿಕ್ಷಕಿಯ ವಿರುದ್ಧ ಮುಝಫ್ಫರನಗರ ಪೊಲೀಸರು ಪ್ರಕರಣ ದಾಖಲಿಸಿದ್ದರೆ ಪೊಲೀಸ್‌ ಇಲಾಖೆ ಶಾಲೆಗೆ ನೋಟಿಸ್‌ ಕೂಡ ಜಾರಿಗೊಳಿಸಿತ್ತು.

Tags

slapping rowUP govtvictim
share
ವಾರ್ತಾಭಾರತಿ
ವಾರ್ತಾಭಾರತಿ
Next Story
X