Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಣೆ | ಐಟಿ ಉದ್ಯೋಗಿಯ ಅತ್ಯಾಚಾರ...

ಪುಣೆ | ಐಟಿ ಉದ್ಯೋಗಿಯ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: ಬಂಧಿತ ಆರೋಪಿ ಟೆಕ್ಕಿಯ ಸ್ನೇಹಿತ!

ಸೆಲ್ಫಿ ತೆಗೆದುಕೊಂಡು ಆಕೆಯೇ ಟೈಪ್ ಮಾಡಿದ್ದಳು ಬೆದರಿಕೆ ಸಂದೇಶ!

ವಾರ್ತಾಭಾರತಿವಾರ್ತಾಭಾರತಿ5 July 2025 11:08 AM IST
share
ಪುಣೆ | ಐಟಿ ಉದ್ಯೋಗಿಯ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: ಬಂಧಿತ ಆರೋಪಿ ಟೆಕ್ಕಿಯ ಸ್ನೇಹಿತ!

ಪುಣೆ : ಮಹಾರಾಷ್ಟ್ರದ ಪುಣೆಯಲ್ಲಿ ಐಟಿ ಉದ್ಯೋಗಿಯೊಬ್ಬರ ಮೇಲೆ ನಡೆದ ಅತ್ಯಾಚಾರ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಅತ್ಯಾಚಾರ ಪ್ರಕರಣದಲ್ಲಿ ಬಂಧಿತ ಆರೋಪಿ ವಾಸ್ತವವಾಗಿ ಆಕೆಯ ಸ್ನೇಹಿತ ಎಂದು ಪೊಲೀಸರು ಹೇಳಿದ್ದಾರೆ.

ʼಬುಧವಾರ ಸಂಜೆ ತನ್ನ ಫ್ಲಾಟ್‌ಗೆ ಡೆಲಿವರಿ ಏಜೆಂಟ್ ಆಗಿ ನಟಿಸಿದ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶಿಸಿ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಘಟನೆ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆʼ ಎಂದು 22ರ ಹರೆಯದ ಐಟಿ ಉದ್ಯೋಗಿಯೋರ್ವರು ಆರೋಪಿಸಿದ್ದರು.

ಪಿಟಿಐ ವರದಿಯ ಪ್ರಕಾರ, ಆ ವ್ಯಕ್ತಿ ವಾಸ್ತವವಾಗಿ ಮಹಿಳೆಯ ಸ್ನೇಹಿತ, ಆತನೊಂದಿಗೆ ಆಕೆಯೇ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು, ನಂತರ ಫೋನ್‌ನಲ್ಲಿ ಬೆದರಿಕೆ ಸಂದೇಶವನ್ನು ಟೈಪ್ ಮಾಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ʼಅವರು ಒಂದೆರಡು ವರ್ಷಗಳಿಂದ ಒಬ್ಬರಿಗೊಬ್ಬರು ಪರಿಚಿತರು ಮತ್ತು ಒಂದೇ ಸಮುದಾಯಕ್ಕೆ ಸೇರಿದವರುʼ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ʼನಾನು ಒಬ್ಬಂಟಿಯಾಗಿದ್ದ ವೇಳೆ ಆ ವ್ಯಕ್ತಿ ನನ್ನ ಮನೆಗೆ ಪ್ರವೇಶಿಸಿದ್ದಾನೆ. ನಂತರ ನಾನು ಪ್ರಜ್ಞೆ ಕಳೆದುಕೊಂಡೆ. ನನಗೆ ಪ್ರಜ್ಞೆ ಬಂದಾಗ ಅವನು ಅಲ್ಲಿಂದ ಹೋಗಿದ್ದ. ಹೊರಡುವ ಮೊದಲು, ಆರೋಪಿ ತನ್ನ ಫೋನ್ ಬಳಸಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದನು. ಅದರಲ್ಲಿ ನನ್ನ ಬೆನ್ನು ಮತ್ತು ಅವನ ಮುಖದ ಒಂದು ಭಾಗ ಕಾಣಿಸುತ್ತಿತ್ತು, ಕೃತ್ಯದ ಬಗ್ಗೆ ಬಾಯ್ಬಿಟ್ಟರೆ ಪೋಟೊ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದʼ ಎಂದು ಮಹಿಳೆ ಆರೋಪಿಸಿದ್ದರು.

ʼಬುಧವಾರ ಸಂಜೆ 7.30ರ ಸುಮಾರಿಗೆ ನಗರದ ಕೊಂಧ್ವಾ ಪ್ರದೇಶದ ಫ್ಲಾಟ್‌ನಲ್ಲಿ ಘಟನೆ ನಡೆದಿದೆ. ಆ ಮಹಿಳೆಯೇ ಸೆಲ್ಫಿ ತೆಗೆದುಕೊಂಡಿದ್ದಾಳೆ, ಅದರಲ್ಲಿ ಅವನ ಮುಖ ಸ್ಪಷ್ಟವಾಗಿ ಕಂಡು ಬರುತ್ತಿತ್ತು. ಅದನ್ನು ಎಡಿಟ್ ಮಾಡಿ ಆಕೆಯೇ ಬೆದರಿಕೆ ಸಂದೇಶವನ್ನು ಟೈಪ್ ಮಾಡಿದ್ದಳು. ಮೊದಲೇ ಅನುಮಾನಿಸಿದಂತೆ ಅವಳನ್ನು ಪ್ರಜ್ಞಾಹೀನಳನ್ನಾಗಿ ಮಾಡಲು ಯಾವುದೇ ರಾಸಾಯನಿಕ ಸ್ಪ್ರೇ ಬಳಸಲಾಗಿಲ್ಲ. ಸಂತ್ರಸ್ತಳು ಅತ್ಯಾಚಾರದ ಆರೋಪಗಳನ್ನು ಏಕೆ ಮಾಡಿದ್ದಾಳೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆʼ ಎಂದು ಪೊಲೀಸರು ತಿಳಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X