Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಕ್ಕಳೊಂದಿಗೆ ವಾಹನ ಚಾಲನೆ ಮಾಡುವ ವೇಳೆ...

ಮಕ್ಕಳೊಂದಿಗೆ ವಾಹನ ಚಾಲನೆ ಮಾಡುವ ವೇಳೆ ಸಂಚಾರ ನಿಯಮ ಉಲ್ಲಂಘನೆಗೆ ದಂಡ ದುಪ್ಪಟ್ಟು!

ವಾರ್ತಾಭಾರತಿವಾರ್ತಾಭಾರತಿ20 July 2025 7:45 AM IST
share
ಮಕ್ಕಳೊಂದಿಗೆ ವಾಹನ ಚಾಲನೆ ಮಾಡುವ ವೇಳೆ ಸಂಚಾರ ನಿಯಮ ಉಲ್ಲಂಘನೆಗೆ ದಂಡ ದುಪ್ಪಟ್ಟು!

ಹೊಸದಿಲ್ಲಿ: ಸುರಕ್ಷತೆ ಮತ್ತು ಹೊಣೆಗಾರಿಕೆಯನ್ನು ಖಾತರಿಪಡಿಸುವ ಉದ್ದೇಶದಿಂದ ಪುಟ್ಟ ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವ ವೇಳೆ ಸಂಚಾರ ನಿಮಯವನ್ನು ಉಲ್ಲಂಘಿಸುವವರಿಗೆ ವಿಧಿಸುವ ದಂಡವನ್ನು ದುಪ್ಪಟ್ಟುಗೊಳಿಸುವ ಬಗ್ಗೆ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಇದರ ಜತೆಗೆ ಎಲ್ಲ ಚಾಲಕರಿಗೆ ಸಂಚಾರ ನಿಯಮಗಳ ಅನುಸರಣೆ ಅಥವಾ ಉಲ್ಲಂಘನೆಯ ಆಧಾರದಲ್ಲಿ ಧನಾತ್ಮಕ ಮತ್ತು ಋಣಾತ್ಮಕ ಅಂಕ ಪದ್ಧತಿ ಆರಂಭಿಸಲು ಕೂಡಾ ಉದ್ದೇಶಿಸಲಾಗಿದೆ.

ಈ ಸಂಬಂಧ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿದ್ದು, ಪ್ರಸ್ತಾವಿತ ತಿದ್ದುಪಡಿಗಳನ್ನು ಅಭಿಪ್ರಾಯ ಸಂಗ್ರಹಕ್ಕಾಗಿ ಇತರ ಸಚಿವಾಲಯಗಳಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ. ಪುಟ್ಟ ಮಕ್ಕಳನ್ನು ವಾಹನದಲ್ಲಿ ಕುಳ್ಳಿರಿಸಿಕೊಂಡು ಚಾಲನೆ ಮಾಡುವ ವೇಳೆ ಪೋಷಕರು ಮತ್ತು ಕುಟುಂಬ ಸದಸ್ಯರು ಹಾಗೂ ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳು ಸಂಚಾರ ನಿಯಮಗಳನ್ನು ಸಾರಾ ಸಗಟಾಗಿ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ದಂಡವನ್ನು ಎರಡು ಪಟ್ಟು ಹೆಚ್ಚಿಸಲು ಉದ್ದೇಶಿಸಲಾಗಿದೆ. ಚಾಲಕರು ಮತ್ತು ವಾಹನ ಮಾಲೀಕರನ್ನು ಹೆಚ್ಚು ಜವಾಬ್ದಾರರನ್ನಾಗಿ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.

ಆದರೆ ವಸ್ತುನಿಷ್ಠವಾಗಿ ಜಾರಿಯಾಗದಿದ್ದರೆ ಈ ಒಳ್ಳೆಯ ಶಾಸನಾತ್ಮಕ ಕ್ರಮದ ಜಾರಿ ಲಂಚಕ್ಕೆ ಮತ್ತೊಂದು ಮಾರ್ಗವಾಗಲಿದೆ ಎಂದು ರಸ್ತೆ ಸುರಕ್ಷತೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

"ಮೋಟಾರು ವಾಹನ ಕಾನೂನಿನ ಅಡಿಯಲ್ಲಿ 100ಕ್ಕೂ ಹೆಚ್ಚು ಅಪರಾಧ ಕೃತ್ಯಗಳು ಸೇರಿದ್ದರೂ ಈಗ ಕೂಡಾ ಸಂಚಾರ ಪೊಲೀಸರು ವೇಗದ ಚಾಲನೆ, ಪಾನಮತ್ತರಾಗಿ ಚಲನೆ ಮಾಡುವುದು, ಸಿಗ್ನಲ್ ಜಂಪ್, ಫೋನ್ ಬಳಕೆ ಮತ್ತು ಹೆಲ್ಮೆಟ್ ಅಥವಾ ಸೀಟ್ ಬೆಲ್ಟ್ ಧರಿಸದೇ ಇರುವುದು ಮುಂತಾದ ಬೆರಳೆಣಿಕೆಯ ತಪ್ಪುಗಳಿಗೆ ಮಾತ್ರ ದಂಡ ವಿಧಿಸುತ್ತಿದ್ದಾರೆ" ಎಂದು ವಿಶ್ಲೇಷಿಸಿದ್ದಾರೆ.

Tags

Penaltytraffic violationdrivingchildren
share
ವಾರ್ತಾಭಾರತಿ
ವಾರ್ತಾಭಾರತಿ
Next Story
X