Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಲಮಶ್ಶೇರಿ ಸ್ಫೋಟ ಸುದ್ದಿಗೆ ಸಂಬಂಧವೇ...

ಕಲಮಶ್ಶೇರಿ ಸ್ಫೋಟ ಸುದ್ದಿಗೆ ಸಂಬಂಧವೇ ಇಲ್ಲದ ಮುಸ್ಲಿಂ ವ್ಯಕ್ತಿಯ ಫೊಟೋ ಪ್ರಕಟಿಸಿದ ಪವರ್ ಟಿವಿ

ಪವರ್ ಟಿವಿಯವರು ಸಾರಾಯಿ ನಶೆಯಲ್ಲಿದ್ದಾರೆ ಎಂದ ಜನರು

ವಾರ್ತಾಭಾರತಿವಾರ್ತಾಭಾರತಿ29 Oct 2023 7:52 PM IST
share
ಕಲಮಶ್ಶೇರಿ ಸ್ಫೋಟ ಸುದ್ದಿಗೆ ಸಂಬಂಧವೇ ಇಲ್ಲದ ಮುಸ್ಲಿಂ ವ್ಯಕ್ತಿಯ ಫೊಟೋ ಪ್ರಕಟಿಸಿದ ಪವರ್ ಟಿವಿ

ಬೆಂಗಳೂರು : ಕೇರಳದ ಕೊಚ್ಚಿಯ ಕಳಮಶ್ಶೇರಿ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಸರಣಿ ಸ್ಪೋಟದಲ್ಲಿ ಓರ್ವ ಮಹಿಳೆ ಮೃತಪಟ್ಟು, ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ. ಈ ಸ್ಪೋಟಕ್ಕೆ ನಾನೇ ಕಾರಣ ಎಂದು ಡೊಮಿನಿಕ್ ಮಾರ್ಟಿನ್ ಎಂಬಾತ ಫೇಸ್ ಬುಕ್ ಲೈವ್ ನಲ್ಲಿ ವೀಡಿಯೊ ಮೂಲಕ ಹೇಳಿದ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ಇದು ನಡೆದ ಘಟನೆಯಾಗಿದ್ದರೂ, ಕನ್ನಡದ ನ್ಯೂಸ್ ಚಾನೆಲ್ ಪವರ್ ಟಿವಿಯ ವೆಬ್ ಪೋರ್ಟಲ್ ಘಟನೆಗೆ ಸಂಬಂಧಿಸಿದಂತೆ ಟೋಪಿ ಹಾಕಿದ ಮುಸ್ಲಿಂ ವ್ಯಕ್ತಿಯೋರ್ವರ ಫೊಟೋ ಬಳಸಿ "ಬಾಂಬ್ ಇಟ್ಟಿದ್ದ ವ್ಯಕ್ತಿ ಪೊಲೀಸರಿಗೆ ಶರಣು" ಎಂಬ ಶೀರ್ಷಿಕೆಯ ಸುದ್ದಿ ಪ್ರಕಟಿಸಿ ಬೇಜವಾಬ್ದಾರಿತನ ಮೆರೆದಿದೆ. ಈ ಸುಳ್ಳು ಸುದ್ದಿ ಪ್ರಕಟಿಸಿ ಮೂರು ಗಂಟೆ ಕಳೆದರೂ, ಅದನ್ನು ತಿದ್ದಿಲ್ಲ, ಡಿಲೀಟ್ ಮಾಡಿಲ್ಲ, ಯಾವುದೇ ಸ್ಪಷ್ಟೀಕರಣ ನೀಡಿಲ್ಲ ಪವರ್ ಟಿವಿ.

ಬಾಂಬ್ ಸ್ಪೋಟ ಘಟನೆಗೆ ಸಂಬಂಧವೇ ಇಲ್ಲದ ಫೋಟೋ ಬಳಸಿದ ಪವರ್ ಟಿವಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧವೇ ಇಲ್ಲದ ಯಾವುದೋ ಒಂದು ವೀಡಿಯೋ ಗ್ರಾಬ್ ಸ್ಕೀನ್ ಶಾಟ್ ಬಳಸಿ ಸುದ್ದಿಯ ಜೊತೆ ಪ್ರಕಟಿಸಲಾಗಿದೆ. ಸುದ್ದಿಯಲ್ಲಿ ಒಂದು ಕಡೆ ಮೀನಹಿಲೆ ಎಂಬ ಕೊಚ್ಚಿಯ ವ್ಯಕ್ತಿ ಶರಣಾಗಿದ್ದಾನೆ ಎಂದು ಬರೆಯಲಾಗಿದೆ.ಇನ್ನೊಂದೆಡೆ ಕಣ್ಣೂರು ಪೊಲೀಸರು ವ್ಯಕ್ತಿಯೊಬ್ಬನ ಬ್ಯಾಗ್ನಲ್ಲಿ ಅನುಮಾನಾಸ್ಪದ ವಸ್ತುಗಳನ್ನು ಗುರುತಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಗುಜರಾತ್ ಮೂಲದ ಈತ ಮಂಗಳೂರಿನಿಂದ ಅರಿಕೋಡಿಗೆ ತೆರಳುತ್ತಿದ್ದ ಎನ್ನಲಾಗಿದೆ ಎಂದು ನಿರಾಧಾರ ವಾಗಿ ಬರೆಯಲಾಗಿದೆ.

ಈ ಸುಳ್ಳು ಸುದ್ದಿ ಜೊತೆಗೆ, ಸನಾತನ್ ಧರ್ಮ್ ಕೀ ಜಯ್ ಎನ್ನುವ x ಖಾತೆಯಲ್ಲಿ ಕೇರಳವನ್ನು ಗಾಝಾ ಪಟ್ಟಿಗೆ ಹೋಲಿಸಿ ಬರೆದ ಪೋಸ್ಟ್ ಅನ್ನೂ ಹಾಕಲಾಗಿದೆ.

ಈ ಸುದ್ದಿಗೆ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯಿಯಿಸಿರುವ ಓದುಗರು, ಪವರ್ ಟಿವಿಯವರು ಸಾರಾಯಿ ನಶೆಯಲ್ಲಿರೋದು, ಹಸಿ ಹಸಿ ಸುಳ್ಳುಗಳು ಎಂದು ಕಿಡಿ ಕಾರಿದ್ದಾರೆ. ಕೆಲವರು ನಿಮ್ಮದೇ ಫೊಟೋ ಬಳಸಿಕೊಳ್ಳಿ ಎಂದು ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.



Tags

Power TVMuslim manKalamasheri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X