Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆನೆರಿಕ್ ಔಷಧಿ ಬರೆಯಿರಿ ಇಲ್ಲವೇ ಕ್ರಮ...

ಜೆನೆರಿಕ್ ಔಷಧಿ ಬರೆಯಿರಿ ಇಲ್ಲವೇ ಕ್ರಮ ಎದುರಿಸಿ: ವೈದ್ಯರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 Aug 2023 10:40 PM IST
share
ಜೆನೆರಿಕ್ ಔಷಧಿ ಬರೆಯಿರಿ ಇಲ್ಲವೇ ಕ್ರಮ ಎದುರಿಸಿ: ವೈದ್ಯರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಎಚ್ಚರಿಕೆ

ಹೊಸದಿಲ್ಲಿ: ಎಲ್ಲಾ ವೈದ್ಯರು ಜೆನೆರಿಕ್ ಔಷಧಿಗಳನ್ನೇ ಶಿಫಾರಸು ಮಾಡಬೇಕು, ತಪ್ಪಿದಲ್ಲಿ ಅವರಿಗೆ ದಂಡವಿಧಿಸಲಾಗುವುದೆಂದು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಶನಿವಾರ ನಿರ್ದೇಶನ ನೀಡಿದೆ. ಒಂದು ವೇಳೆ ಈ ಸೂಚನೆಯ ಉಲ್ಲಂಘನೆಯನ್ನು ಪುನಾರವರ್ತಿಸಿದಲ್ಲಿ ಅವರ ವೈದ್ಯಕೀಯ ವೃತ್ತಿಯ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ಅದು ಎಚ್ಚರಿಕೆ ನೀಡಿದೆ.

ವೈದ್ಯರು ಜೆನೆರಿಕ್ ಔಷಧಿಗಳನ್ನೇ ಶಿಫಾರಸು ಮಾಡಬೇಕೆಂಬ ನಿಯಮ ಪ್ರಸಕ್ತ ಜಾರಿಯಲ್ಲಿದೆಯಾದರೂ, ಆದರೆ ಅದನ್ನು ಉಲ್ಲಂಘಿಸಿದವರಿಗೆ ದಂಡವನ್ನು ವಿಧಿಸುವುದಾಗಿ ಘೋಷಿಸಿರುವುದು ಇದೇ ಮೊದಲ ಸಲವಾಗಿದೆ.

ಜೆನೆರಿಕ್ ಔಷಧಿಗಳ ಬ್ರಾಂಡ್ ಹೆಸರುಗಳನ್ನು ಶಿಫಾರಸು ಮಾಡುವುದನ್ನು ಕೈಬಿಡುವಂತೆಯೂ ಎನ್ಎಂಸಿ ತನ್ನ ನೋಂದಾಯಿತ ವೈದ್ಯಕೀಯ ಪ್ರಾಕ್ಟಿಶನರ್ಗಳ ವೃತ್ತಿಪರ ನಡವಳಿಕೆಗೆ ಸಂಬಂಧಿಸಿದ ನಿಯಮಾವಳಿಗಳಲ್ಲಿ ತಿಳಿಸಿದೆ.

‘‘ಜೆನೆರಿಕ್ ಔಷಧಿಗಳು ಬ್ರಾಂಡೆಡ್ ಔಷಧಿಗಳಿಗಿಂತ ಶೇ.30ರಿಂದ ಶೇ.80ರಷ್ಟು ಅಗ್ಗವಾದುದಾಗಿದೆ. ಆದುದರಿಂದ ಜೆನೆರಿಕ್ ಔಷಧಿಗಳನ್ನು ಶಿಪಾರಸು ಮಾಡುವುದರಿಂದ ಜಸಾಮಾನ್ಯರ ಆರೋಗ್ಯಪಾನಾ ವೆಚ್ಚಗಳು ಕಡಿಮೆಯಾಗಲಿವೆ ಹಾಗೂ ಗುಣಮಟ್ಟದ ಶುಶ್ರೂಷೆಯ ಲಭ್ಯತೆಯನ್ನು ಹೆಚ್ಚಿಸಲಿದೆ’’ ಎಂದು ಎನ್ಎಂಸಿ ಪ್ರಕಟಣೆ ತಿಳಿಸಿದೆ.

‘‘ಪ್ರತಿಯೊಬ್ಬ ನೋಂದಾಯಿತ ವೈದ್ಯಕೀಯ ಪ್ರಾಕ್ಟಿಶನರ್, ಜೆನೆರಿಕ್ ಹೆಸರುಗಳ ಔಷಧಿಗಳನ್ನು ಶಿಫಾರಸು ಮಾಡಬೇಕು. ಔಷಧಿಗಳ ಜೆನೆರಿಕ್ ಹೆಸರುಗಳನ್ನು ಲಿಖಿತವಾಗಿ ಬರೆಯಬೇಕು ಹಾಗೂ ಅನಗತ್ಯವಾದ ಔಷಧಿಗಳನ್ನು ಹಾಗೂ ಅವೈಚಾರಿಕವಾದ ಪಿಕ್ಸೆಡ್-ಡೋಸ್ ಕಾಂಬಿನೇಶನ್ನ ಮಾತ್ರೆಗಳನ್ನು ನೀಡುವುದನ್ನು ತಪ್ಪಿಸಬೇಕು’’ ಎಂದು ಎನ್ಎಂಸಿ ನಿಯಾವಳಿಯು ತಿಳಿಸಿದೆ.

ಜೆನೆರಿಕ್ ಔಷಧಿ ಎಂದರೇನು?

ರೋಗಲಕ್ಷಣ ನಿವಾರಣೆ, ಅದರ ಚಿಕಿತ್ಸೆ, ಉಪಚಾರಣೆ ಹಾಗೂ ರೋಗನಿರೋಧಕ ಶಕ್ತಿಗಾಗಿ ಉಪಯೋಗಿಸುವ ರಾಸಾಯನಿಕ ವಸ್ತು ಅಥವಾ ಔಷಧವನ್ನು ಜೆನೆರಿಕ್ ಔಷಧಿಗಳೆಂದು ಕರೆಯಲಾಗುತ್ತದೆ. ಇದು ಗುಣಮಟ್ಟ ಹಾಗೂ ಕಾರ್ಯಕ್ಷಮತೆಯಲ್ಲಿ ಬ್ರಾಂಡ್ ಮಾಡಿದ ಔಷಧಿಗಳಿಗೆ ಸರಿಸಮಾನವಾಗಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X