Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರ ಆರೋಪ: 'ಮಗನನ್ನು...

ಅತ್ಯಾಚಾರ ಆರೋಪ: 'ಮಗನನ್ನು ಗಲ್ಲಿಗೇರಿಸಿ' ಎಂದ ಆರೋಪಿಯ ತಂದೆ

ವಾರ್ತಾಭಾರತಿವಾರ್ತಾಭಾರತಿ30 Sept 2023 8:09 AM IST
share
ಅತ್ಯಾಚಾರ ಆರೋಪ:  ಮಗನನ್ನು ಗಲ್ಲಿಗೇರಿಸಿ ಎಂದ ಆರೋಪಿಯ ತಂದೆ

ಇಂಧೋರ್: "ನಾನಾಗಿದ್ದರೆ ಆತನಿಗೆ ಗುಂಡಿಟ್ಟು ಸಾಯಿಸುತ್ತಿದ್ದೆ. ಆತ ತಪ್ಪಿತಸ್ಥ ಎಂದು ಸಾಬೀತಾದಲ್ಲಿ ಮರಣದಂಡನೆಯೇ ಆತನಿಗೆ ಸೂಕ್ತ ಶಿಕ್ಷೆ"- ಇದು ಅತ್ಯಾಚಾರಿ ಆರೋಪಿಯ ತಂದೆ ನೀಡಿದ ಹೇಳಿಕೆ. ಬಾಲಕಿಗೆ ಲಿಫ್ಟ್ ನೀಡುವ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ 24 ವರ್ಷ ವಯಸ್ಸಿನ ರಿಕ್ಷಾಚಾಲಕನ ತಂದೆ ಈ ಭಾವನಾತ್ಮಕ ಹೇಳಿಕೆ ನೀಡಿದ್ದಾರೆ.

"ಇಂಥವನಿಗೆ ಬೇರೆ ಎಂಥ ಶಿಕ್ಷೆ ನೀಡಬೇಕು? ಇಂಥವರನ್ನು ಗಲ್ಲಿಗೇರಿಸಿದರೆ ಮಾತ್ರ ಇಂಥ ಅಪರಾಧಗಳಿಂದ ವಿಮುಖರಾಗಲು ಉತ್ತಮ ನಿದರ್ಶನ ನೀಡಿದಂತಾಗುತ್ತದೆ. ಅಪರಾಧ ಎಸಗಿದ ಬಳಿಕವೂ ಆತ ನಮ್ಮ ಜತೆಗಿದ್ದ. ಆದರೆ ಆತನ ಅಪರಾಧದ ಬಗ್ಗೆ ನನಗೆ ಅರಿವು ಇರಲಿಲ್ಲ. ಇದು ನನಗೆ ಮೊದಲೇ ತಿಳಿದಿದ್ದರೆ ನಾನೇ ಗುಂಡಿಟ್ಟು ಸಾಯಿಸುತ್ತಿದ್ದೆ" ಎಂದು ಆರೋಪಿ ಭರತ್ ಸೋನಿಯ ತಂದೆ ರಾಜು ಸೋನಿ ಕಣ್ಣೀರಿಡುತ್ತಾ ಭಾವುಕರಾದರು.

"ಈ ಬಗ್ಗೆ ನನಗೆ ತಿಳಿದಿರಲಿಲ್ಲ. ಪತ್ರಿಕೆಗಳಲ್ಲಿ ಇದನ್ನು ಓದಿದಾಗ ನಮಗೆ ಆಘಾತವಾಯಿತು. ನಮ್ಮ ಅಂಗಡಿಯಿಂದ ಪೊಲೀಸರು ಆತನನ್ನು ಬಂಧಿಸಿದ ಬಳಿಕವಷ್ಟೇ, ಈ ಭಯಾನಕ ಅಪರಾಧವನ್ನು ಮಗ ಎಸಗಿದ್ದು ಗಮನಕ್ಕೆ ಬಂತು" ಎಂದು ಹೇಳಿದರು.

ಭರತ್ ಸಾಮಾನ್ಯವಾಗಿ ಮುಂಜಾನೆ 2-3 ಗಂಟೆಗೆ ಕೆಲಸದಿಂದ ಬರುತ್ತಿದ್ದ. ಆದರೆ ಸೋಮವಾರ ಮುಂಜಾನೆ ಮತ್ತೂ ವಿಳಂಬವಾಗಿರಬೇಕು. ಮಂಗಳವಾರ ನಡೆದ ಅತ್ಯಾಚಾರ ಪ್ರಕರಣ ಎಷ್ಟು ಭಯಾನಕ ಎಂಬ ಬಗ್ಗೆಯೂ ನಾವು ಮಾತನಾಡಿದ್ದೆವು. ಎಲ್ಲಿ ಈ ಘಟನೆ ನಡೆದಿದೆ ಎಂದು ನಮ್ಮನ್ನೇ ಪ್ರಶ್ನಿಸಿದ್ದ ಆತ ಕೆಲಸಕ್ಕೆ ತೆರಳಿದ್ದ" ಎಂದರು.

ಭರತ್ ಉಜ್ಜಯಿನಿಯ ನಾನಾಖೇಡ ಪ್ರದೇಶದ ನಿವಾಸಿಯಾಗಿದ್ದು, ಇದಕ್ಕೂ ಮುನ್ನ ಎರಡು ಹಿಂಸಾ ಪ್ರಕರಣಗಳು ಈತನ ವಿರುದ್ಧ ದಾಖಲಾಗಿದ್ದವು. ಫೋಕ್ಸೋ ನ್ಯಾಯಾಲಯ ಆತನನ್ನು ಒಂದು ವಾರದ ಅವಧಿಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಉಜ್ಜಯಿನಿ ವಕೀಲರ ಸಂಘದ ಯಾರೂ ಈತನ ಪರವಾಗಿ ವಾದ ಮಂಡಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X