Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ಕಾರಿ ಗೌರವಗಳೊಂದಿಗೆ ರತನ್ ಟಾಟಾ...

ಸರ್ಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಸಂಸ್ಕಾರ: ಮಹಾರಾಷ್ಟ್ರ ಸಿಎಂ ಶಿಂಧೆ

ವಾರ್ತಾಭಾರತಿವಾರ್ತಾಭಾರತಿ10 Oct 2024 8:29 AM IST
share
ಸರ್ಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಸಂಸ್ಕಾರ: ಮಹಾರಾಷ್ಟ್ರ ಸಿಎಂ ಶಿಂಧೆ

ಮುಂಬೈ: ಬುಧವಾರ ಕೊನೆಯುಸಿರೆಳೆದ ಖ್ಯಾತ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಕಟಿಸಿದ್ದಾರೆ.

ಮೃತರ ಗೌರವಾರ್ಥ ಮಹಾರಾಷ್ಟ್ರದಲ್ಲಿ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಪಡಿಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ, ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಬಾಲಿವುಡ್ ತಾರೆಯರು, ಕಂಪನಿಗಳ ಸಿಇಓಗಳು ಸೇರಿದಂತೆ ಹಲವು ಮಂದಿ ಗಣ್ಯರು, ರತನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

"ಕೇವಲ ಟಾಟಾ ಸಮೂಹವನ್ನು ಮಾತ್ರವಲ್ಲದೇ ದೇಶದ ಬಂಧವನ್ನೇ ಬದಲಿಸಿದ ದೂರದೃಷ್ಟಿಯ, ನಿಜ ಅರ್ಥದ ಅಸಾಮಾನ್ಯ ನಾಯಕನಿಗೆ ಗೌರವಪೂರ್ವಕ ವಿದಾಯ ಹೇಳುತ್ತಿದ್ದೇವೆ" ಎಂದು ಟಾಟಾ ಸನ್ಸ್ ಅಧ್ಯಕ್ಷರು ಕಂಬನಿ ಮಿಡಿದಿದ್ದಾರೆ. "ಈ ದೂರದೃಷ್ಟಿಯ ನಾಯಕನನ್ನು ನಾನು ಗುಜರಾತ್ ಸಿಎಂ ಆಗಿದ್ದಾಗ ಪದೇ ಪದೇ ಭೇಟಿ ಮಾಡುತ್ತಿದ್ದೆ. ವೈವಿಧ್ಯಮಯ ವಿಷಯಗಳ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದೆವು. ದೆಹಲಿಗೆ ಬಂದಾಗಲೂ ಇದು ಮುಂದುವರಿಯಿತು, ಅವರ ನಿಧನದಿಂದ ಅತೀವ ನೋವಾಗಿದ್ದು, ಈ ದುಃಖದ ಸನ್ನಿವೇಶದಲ್ಲಿ ಅವರ ಕುಟುಂಬ, ಸ್ನೇಹಿತರು ಹಾಗೂ ಅನುಯಾಯಿಗಳ ಜತೆಗೆ ನಾವು ಸದಾ ಇದ್ದೇವೆ. ಓಂ ಶಾಂತಿ" ಎಂದು ಪ್ರಧಾನಿ ನುಡಿನಮನ ಸಲ್ಲಿಸಿದ್ದಾರೆ.

ಟಾಟಾ ಅವರ ಸಹಾಯಕ ಶಂತನು ನಾಯ್ಡು, ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್, ಪಿ.ಚಿದಂಬರಂ, ಕುಮಾರಿ ಶೆಲ್ಜಾ, ಆಂಧ್ರಾ ಸಿಎಂ ಚಂದ್ರಬಾಬು ನಾಯ್ಡು, ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಖ್ಯಾತ ಕ್ರಿಕೆಟರ್ ಹರ್ಭಜನ್ ಸಿಂಗ್, ಗೂಗಲ್ ಸಿಇಓ ಸುಂದರ್ ಪಿಚೈ, ನಟ ಕಮಲ್ಹಾಸನ್ ಸೇರಿದಂತೆ ಅನೇಕ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Tags

Ratan Tata
share
ವಾರ್ತಾಭಾರತಿ
ವಾರ್ತಾಭಾರತಿ
Next Story
X