Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಟಿನ್ ದಿಲ್ಲಿಗೆ ಭೇಟಿ ನೀಡುವ ಮೊದಲೇ...

ಪುಟಿನ್ ದಿಲ್ಲಿಗೆ ಭೇಟಿ ನೀಡುವ ಮೊದಲೇ ಭಾರತದ ಜೊತೆಗಿನ ಮಹತ್ವದ ರಕ್ಷಣಾ ಒಪ್ಪಂದಕ್ಕೆ ರಶ್ಯಾ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ3 Dec 2025 10:49 AM IST
share
ಪುಟಿನ್ ದಿಲ್ಲಿಗೆ ಭೇಟಿ ನೀಡುವ ಮೊದಲೇ ಭಾರತದ ಜೊತೆಗಿನ ಮಹತ್ವದ ರಕ್ಷಣಾ ಒಪ್ಪಂದಕ್ಕೆ ರಶ್ಯಾ ಅನುಮೋದನೆ

ಹೊಸದಿಲ್ಲಿ: ರಶ್ಯಾ ಪಾರ್ಲಿಮೆಂಟ್‌ನ ಕೆಳಮನೆ ಸ್ಟೇಟ್ ಡುಮಾ ಮಂಗಳವಾರ ಭಾರತದೊಂದಿಗಿನ ಪ್ರಮುಖ ರಕ್ಷಣಾ ಒಪ್ಪಂದಕ್ಕೆ ಅನುಮೋದಿಸಿರುವ ಬಗ್ಗೆ ವರದಿಯಾಗಿದೆ.

ಡಿಸೆಂಬರ್ 4 ಮತ್ತು 5ರಂದು ರಶ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ದಿಲ್ಲಿಗೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲೇ ಈ ಅನುಮೋದನೆ ನೀಡಲಾಗಿದೆ.

ಕಳೆದ ಫೆಬ್ರವರಿ 18ರಂದು ಎರಡೂ ದೇಶಗಳ ಸರಕಾರಗಳ ನಡುವೆ ಸಹಿ ಹಾಕಲಾಗಿದ್ದ ಪರಸ್ಪರ ಲಾಜಿಸ್ಟಿಕ್ ಬೆಂಬಲ ವಿನಿಮಯ ಒಪ್ಪಂದ (RELOS)ವನ್ನು ಕಳೆದ ವಾರ ರಶ್ಯಾ ಪ್ರಧಾನಿ ಮಿಖಾಯಿಲ್ ಮಿಶುಸ್ತಿನ್ ಅವರು ಡುಮಾಗೆ ಅನುಮೋದನೆಗಾಗಿ ಕಳುಹಿಸಿಕೊಟ್ಟಿದ್ದರು.

ಭಾರತದೊಂದಿಗಿನ ನಮ್ಮ ಸಂಬಂಧಗಳು ಸಮಗ್ರವಾಗಿದೆ ಮತ್ತು ನಾವು ಅವುಗಳನ್ನು ಬಹಳ ಮೌಲ್ಯಯುತವೆಂದು ಪರಿಗಣಿಸುತ್ತೇವೆ. ಈ ಒಪ್ಪಂದದ ಅನುಮೋದನೆಯು ಪರಸ್ಪರ ಸಂಬಂಧದ ಬಲವರ್ಧನೆಯ ಮತ್ತೊಂದು ಹೆಜ್ಜೆಯಾಗಿದೆ ಎಂದು ಸ್ಟೇಟ್ ಡುಮಾ ಸ್ಪೀಕರ್ ವ್ಯಾಚೆಸ್ಲಾವ್ ವೊಲೊದಿನ್ ಅವರು ಹೇಳಿದ್ದಾರೆ.

RELOS ಒಪ್ಪಂದವು ರಷ್ಯಾದ ಮಿಲಿಟರಿ ರಚನೆಗಳು, ಯುದ್ಧನೌಕೆಗಳು ಮತ್ತು ಮಿಲಿಟರಿ ವಿಮಾನಗಳನ್ನು ಭಾರತಕ್ಕೆ ಕಳುಹಿಸುವ ಕಾರ್ಯವಿಧಾನವನ್ನು ನಿಗದಿಪಡಿಸುತ್ತದೆ. ಇಷ್ಟೇ ಅಲ್ಲದೇ ಪರಸ್ಪರ ಲಾಜಿಸ್ಟಿಕಲ್ ಬೆಂಬಲವನ್ನು ನಿಗದಿಪಡಿಸುತ್ತದೆ. ಈ ಒಪ್ಪಂದವು ರಕ್ಷಣಾ ಪಡೆಗಳು ಮತ್ತು ಸಲಕರಣೆಗಳ ರವಾನೆಯನ್ನು ಮಾತ್ರವಲ್ಲದೆ, ಅವುಗಳ ಲಾಜಿಸ್ಟಿಕ್ಸ್ ಪ್ರಕ್ರಿಯೆಯನ್ನೂ ಕೂಡ ನಿಯಂತ್ರಿಸುತ್ತದೆ ಎಂದು ವರದಿಯಾಗಿದೆ.

Tags

RussiaDelhi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X