Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ಸಾಮಾಜಿಕ ಮಾಧ್ಯಮಗಳ ಬಳಕೆಗೆ 15 ವರ್ಷ...

ಸಾಮಾಜಿಕ ಮಾಧ್ಯಮಗಳ ಬಳಕೆಗೆ 15 ವರ್ಷ ವಯಸ್ಸಿನ ಮಿತಿ ಜಾರಿಗೆ ಮುಂದಾದ ನಾರ್ವೆ

ವಾರ್ತಾಭಾರತಿವಾರ್ತಾಭಾರತಿ25 Oct 2024 6:15 PM IST
share
ಸಾಮಾಜಿಕ ಮಾಧ್ಯಮಗಳ ಬಳಕೆಗೆ 15 ವರ್ಷ ವಯಸ್ಸಿನ ಮಿತಿ ಜಾರಿಗೆ ಮುಂದಾದ ನಾರ್ವೆ

ನಾರ್ವೆ: ಸಾಮಾಜಿಕ ಮಾಧ್ಯಮ ಬಳಕೆಗಾಗಿ ಕಟ್ಟುನಿಟ್ಟಾದ ಕನಿಷ್ಠ 15ವರ್ಷ ವಯಸ್ಸಿನ ಮಿತಿಯನ್ನು ಜಾರಿಗೊಳಿಸಲು ನಾರ್ವೆ ದೇಶವು ಸಿದ್ಧವಾಗಿದೆ.

ಸಾಮಾಜಿಕ ಮಾಧ್ಯಮ ಸಣ್ಣ ಮಕ್ಕಳ ಮೆದುಳಿನ ಮೇಲೆ ಪ್ರಭಾವ ಬೀರುತ್ತಿದ್ದು, ಮಕ್ಕಳನ್ನು ರಕ್ಷಿಸಲು ರಾಜಕೀಯ ಕ್ರಮದ ಅಗತ್ಯವನ್ನು ನಾರ್ವೆ ಪ್ರಧಾನಮಂತ್ರಿ ಜೊನಾಸ್ ಗಹರ್ ಸ್ಟೋರ್ ಪ್ರತಿಪಾದಿಸಿದ್ದಾರೆ.

ನಾರ್ವೆಯಲ್ಲಿ ಪ್ರಸ್ತುತ 13 ವರ್ಷ ವಯಸ್ಸಿನವರಾದರೆ ಸಾಮಾಜಿಕ ಮಾಧ್ಯಮವನ್ನು ಬಳಕೆ ಮಾಡಬಹುದು. ನಾರ್ವೇ ಮಾಧ್ಯಮ ಪ್ರಾಧಿಕಾರದ ಸಂಶೋಧನೆಯು 9 ವರ್ಷ ವಯಸ್ಸಿನ ಅರ್ಧಕ್ಕಿಂತ ಹೆಚ್ಚು ಅಂದರೆ 10 ವರ್ಷ ವಯಸ್ಸಿನ 58% ಮತ್ತು 11 ವರ್ಷ ವಯಸ್ಸಿನ 72% ಮಕ್ಕಳು ಈಗಾಗಲೇ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಕ್ರಿಯವಾಗಿದ್ದಾರೆ ಎಂದು ತೋರಿಸುತ್ತದೆ ಎಂದು ಹೇಳಿದ್ದಾರೆ.

ಸರ್ಕಾರದ ಪ್ರಸ್ತಾವನೆಯನ್ನು ಸಮಾಲೋಚನೆಗಾಗಿ ಶೀಘ್ರದಲ್ಲೇ ಸಲ್ಲಿಸಲಾಗುವುದು. ಸಾಧ್ಯವಾದಷ್ಟು ಬೇಗ ಅದನ್ನು ಸಂಸತ್ತಿನ ಮೂಲಕ ಅಂಗೀಕರಿಸುವ ಗುರಿಯನ್ನು ಹೊಂದಿದ್ದೇವೆ. ಸಾಮಾಜಿಕ ಮಾಧ್ಯಮದಲ್ಲಿ ವಯಸ್ಸಿನ ಮಿತಿಗೆ ಈಗಾಗಲೇ ಸಂಸದೀಯ ಬೆಂಬಲವಿದೆ. ಆದರೆ ಈ ನಿಯಮಗಳನ್ನು ಜಾರಿಗೊಳಿಸುವುದು ಸವಾಲಾಗಿರಬಹುದು ಎಂದು ಪ್ರಧಾನಮಂತ್ರಿ ಜೊನಾಸ್ ಗಹರ್ ಸ್ಟೋರ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಬಳಕೆಗೆ ಸಂಬಂಧಿಸಿ ನಾರ್ವೆ ಸರ್ಕಾರವು ಬಲವಾದ ರಕ್ಷಣಾತ್ಮಕ ಕ್ರಮಗಳನ್ನು ಪರಿಚಯಿಸಲು ಬದ್ಧವಾಗಿದೆ. ಇದರಲ್ಲಿ ವೈಯಕ್ತಿಕ ಡೇಟಾ ಕಾಯ್ದೆಗೆ ತಿದ್ದುಪಡಿಯೂ ಸೇರಿದೆ. ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಬಳಕೆದಾರರಿಗೆ 15 ವರ್ಷ ವಯಸ್ಸಿನ ಮಿತಿಯನ್ನು ಹೇರುವ ಗುರಿಯನ್ನು ನಾರ್ವೆ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X