Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿರುಸು ಪಡೆದ ತೆಲಂಗಾಣ ರಾಜಕೀಯ:...

ಬಿರುಸು ಪಡೆದ ತೆಲಂಗಾಣ ರಾಜಕೀಯ: ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ?

ವಾರ್ತಾಭಾರತಿವಾರ್ತಾಭಾರತಿ1 Dec 2023 9:26 AM IST
share
ಬಿರುಸು ಪಡೆದ ತೆಲಂಗಾಣ ರಾಜಕೀಯ: ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ?

ಹೈದರಾಬಾದ್: ತೆಲಂಗಾಣದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಪರ ಅಲೆ ಇದೆ ಎನ್ನುವ ಸುಳಿವನ್ನು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ನೀಡಿದ ಬೆನ್ನಲ್ಲೇ ಪುಟ್ಟ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಡಿಸೆಂಬರ್ 3ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ನಿಕಟ ಪೈಪೋಟಿ ಉಂಟಾದಲ್ಲಿ ತನ್ನ ಪಕ್ಷದ ಶಾಸಕರನ್ನು ಆಡಳಿತಾರೂಢ ಪಕ್ಷ ಸೆಳೆದುಕೊಳ್ಳದಂತೆ ತಡೆಯುವ ಸಲುವಾಗಿ ಎಲ್ಲ ವಿಜೇತ ಅಭ್ಯರ್ಥಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಪಕ್ಷ ನಿಚ್ಚಳ ಬಹುಮತ ಪಡೆಯುವ ವಿಶ್ವಾಸವನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ.ರೇವನಾಥ್ ರೆಡ್ಡಿ ವ್ಯಕ್ತಪಡಿಸಿದ್ದು, ಭಾನುವಾರ ಮತಗಳ ಎಣಿಕೆ ಕಾರ್ಯ ಮುಗಿದ ತಕ್ಷಣ ಪಕ್ಷದ ಎಲ್ಲ ನೂತನ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರಿಸುವ ನಿರ್ಧಾರವನ್ನು ಪಕ್ಷ ಕೈಗೊಂಡಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಕಾಂಗ್ರೆಸ್ ಪಕ್ಷ 70 ಸ್ಥಾನಗಳಿಗಿಂತ ಕಡಿಮೆ ಪಡೆದರೆ, ಎಲ್ಲ ಶಾಸಕರನ್ನು ಬೆಂಗಳೂರಿಗೆ ಅಥವಾ ಬೇರೆ ಕಡೆಗಳಿಗೆ ಸ್ಥಳಾಂತರಿಸಿ, ಯಾವುದೇ ಹೊಟೇಲ್ ಅಥವಾ ರೆಸಾರ್ಟ್ಗೆ ಕಳುಹಿಸಲಿದೆ ಎಂದು ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

119 ಸದಸ್ಯಬಲದ ವಿಧಾನಸಭೆಯಲ್ಲಿ ಬಹುಮತ ಪಡೆಯಲು 60 ಸ್ಥಾನ ಗೆಲ್ಲುವ ಅಗತ್ಯವಿದೆ. ಕೆಲ ನಿರ್ಗಮನ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ನಿರೀಕ್ಷಿಸಿದ್ದು, ಮತ್ತೆ ಕೆಲವು ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ ಪಕ್ಷ ನಿಚ್ಚಳ ಗೆಲುವು ಸಾಧಿಸಲಿದೆ. ಈ ಹಿನ್ನೆಲೆಯಲ್ಲಿ ಜಯ ಸಾಧಿಸುವ ಸಾಧ್ಯತೆ ಇರುವ ಪಕ್ಷದ ಅಭ್ಯರ್ಥಿಗಳ ಬಳಿಗೆ ಸಮನ್ವಯಕಾರರನ್ನು ಕಳುಹಿಸಲಾಗಿದೆ. ಚುನಾವಣಾ ಅಧಿಕಾರಿ ಗೆಲುವಿನ ಪ್ರಮಾಣಪತ್ರ ನೀಡಿದ ತಕ್ಷಣ ಅವನ್ನು ಬೆಂಗಳೂರಿಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಶಾಸಕರ ಸ್ಥಳಾಂತರ ಅಗತ್ಯವಾದಲ್ಲಿ, ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಮುಖ ಪಾತ್ರ ವಹಿಸಲಿದ್ದಾರೆ. 2018ರ ಕರ್ನಾಟಕ ವಿಧಾನಸಭಾ ಚುನವಣೆಯ ವೇಳೆ ಇಂಥದ್ದೇ ಪರಿಸ್ಥಿತಿ ತಲೆದೋರಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X