Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ...

ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ಬಿಜೆಪಿ ನಾಯಕನಿಗೆ ಅಂತ್ಯಕ್ರಿಯೆಗೂ ಮುನ್ನ ಮರಳಿದ ಪ್ರಜ್ಞೆ !

ವಾರ್ತಾಭಾರತಿವಾರ್ತಾಭಾರತಿ8 Aug 2023 10:45 PM IST
share
ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ಬಿಜೆಪಿ ನಾಯಕನಿಗೆ ಅಂತ್ಯಕ್ರಿಯೆಗೂ ಮುನ್ನ ಮರಳಿದ ಪ್ರಜ್ಞೆ !

ಹೊಸದಿಲ್ಲಿ: ಆರೋಗ್ಯ ಸ್ಥಿತಿ ವಿಷಮಿಸಿದ್ದರಿಂದಾಗಿ ಆಗ್ರಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಮಹೇಶ್ ಬಘೇಲ್ (65) ಅವರನ್ನು ರವಿವಾರ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅವರನ್ನು ನಗರದ ಪುಷ್ಪಾಂಜಲಿ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿನ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದರು. ಹೀಗಾಗಿ ಸೋಮವಾರ ಕುಟುಂಬದ ಸದಸ್ಯರು ಅವರ ಅಂತ್ಯಕ್ರಿಯೆ ನೆರವೇರಿಸಲು ಸಿದ್ಧತೆ ನಡೆಸುತ್ತಿರುವಾಗ ಅವರಿಗೆ ಪವಾಡಸದೃಶವಾಗಿ ಪ್ರಜ್ಞೆ ಮರಳಿದ್ದು, ಅದನ್ನು ಕಂಡು ಅಲ್ಲಿ ನೆರೆದಿದ್ದವರೆಲ್ಲ ದಿಗ್ಭ್ರಾಂತರಾಗಿರುವ ಘಟನೆ ನಡೆದಿದೆ ಎಂದು theprint.in ವರದಿ ಮಾಡಿದೆ.

ರವಿವಾರ ರಾತ್ರಿ ನಗರದ ಮಾಜಿ ಬಿಜೆಪಿ ಅಧ್ಯಕ್ಷರ ಆರೋಗ್ಯ ಸ್ಥಿತಿ ವಿಷಮಿಸಿತ್ತು. ಅವರನ್ನು ಸಂಪೂರ್ಣ ದೈಹಿಕ ತಪಾಸಣೆಗೆ ಒಳಪಡಿಸಿದ್ದ ವೈದ್ಯರು ಅಂಗಾಂಗ ವೈಫಲ್ಯದ ಕಾರಣಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದರು. ಇದಕ್ಕಿಂತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ ಎಂದು ಕುಟುಂಬದ ಸದಸ್ಯರಿಗೆ ತಿಳಿಸಿರುವ ವೈದ್ಯರು, ಅವರನ್ನು ಮರಳಿ ಮನೆಗೆ ಕರೆದೊಯ್ಯುವುದೇ ಉತ್ತಮ ಎಂದು ಅವರಿಗೆ ಸಲಹೆ ನೀಡಿದ್ದಾರೆ ಎಂದು Hindustan Times ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬಘೇಲ್ ಅವರನ್ನು ಮನೆಗೆ ಮರಳಿ ಕರೆ ತರಲಾಯಿತಾದರೂ, ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ಸುಮಾರು 30 ನಿಮಿಷಗಳ ಅಂತರದಲ್ಲಿ ಅವರ ದೇಹದಲ್ಲಿ ಚಲನೆ ಕಂಡು ಬಂದಿದೆ. ಇದನ್ನು ಕಂಡು ಆಘಾತಗೊಂಡಿರುವ ಅವರ ಸಂಬಂಧಿಕರು, ಕೂಡಲೇ ಅವರನ್ನು ನ್ಯೂ ಆಗ್ರಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ, ಅಲ್ಲಿನ ವೈದ್ಯರು ಬಘೇಲ್ ಜೀವಂತವಾಗಿದ್ದಾರೆ ಎಂದು ಪ್ರಕಟಿಸಿದ್ದಾರೆ.

ರಾಜಕಾರಣಿ ಮಹೇಶ್ ಬಘೇಲ್ ಅವರ ಸಾವಿನ ಸುದ್ದಿ ತಿಳಿದು ಅವರ ನಿವಾಸದತ್ತ ಪಕ್ಷದ ಕಾರ್ಯಕರ್ತರು ಹಾಗೂ ಅವರ ಇತರ ಸಂಬಂಧಿಕರು ಸೇರಿದಂತೆ ದೊಡ್ಡ ಜನಜಂಗುಳಿ ಹರಿದು ಬಂದಿತ್ತು.

ಈ ಸುದ್ದಿಯು ಸಾಮಾಜಿಕ ಮಾಧ್ಯಮಗಳಲ್ಲಿ ಕ್ಷಿಪ್ರವಾಗಿ ಹಂಚಿಕೆಯಾಗಿದ್ದರಿಂದ, ಮಾಜಿ ರಾಜಕೀಯ ನಾಯಕನಿಗೆ ಶ್ರದ್ಧಾಂಜಲಿ ಹಾಗೂ ಗೌರವದ ಮಹಾಪೂರವೇ ಹರಿದು ಬಂದಿತ್ತು. ಸದ್ಯ, ಅವರು ಬದುಕುಳಿಯುವಂತಾಗಲಿ ಹಾಗೂ ಶೀಘ್ರ ಚೇತರಿಸಿಕೊಳ್ಳಲಿ ಎಂದು ಜನರು ಹಾರೈಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X