Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನದಿಯಲ್ಲಿ ಮುಳುಗುತ್ತಿದ್ದ ನವಜಾತ...

ನದಿಯಲ್ಲಿ ಮುಳುಗುತ್ತಿದ್ದ ನವಜಾತ ಶಿಶುವನ್ನು ರಕ್ಷಿಸಿದ ಬಾಲಕರು

ಅಪ್ರತಿಮ ಶೌರ್ಯಕ್ಕೆ ಪ್ರಶಂಸೆಗಳ ಮಹಾಪೂರ

ವಾರ್ತಾಭಾರತಿವಾರ್ತಾಭಾರತಿ23 Aug 2023 9:45 PM IST
share
ನದಿಯಲ್ಲಿ ಮುಳುಗುತ್ತಿದ್ದ ನವಜಾತ ಶಿಶುವನ್ನು ರಕ್ಷಿಸಿದ ಬಾಲಕರು

ಲಕ್ನೋ: ಹೃದಯ ಕಲಕುವ ಘಟನೆಯೊಂದರಲ್ಲಿ ಗೋಮತಿಯ ನಾಲ್ವರು ಬಾಲಕರು ನದಿಯಲ್ಲಿ ಮುಳುಗುತ್ತಿದ್ದ ನವಜಾತ ಶಿಶುವನ್ನು ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಈ ‘ಹೀರೊ’ಗಳ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

ತೌಸೀಫ್, ಹಸೀಬ್, ಎಹ್ಸಾನ್ ಮತ್ತು ಗುಫ್ರಾನ್ ಅಪಾಯದಲ್ಲಿದ್ದ ಮಗುವಿನ ಜೀವವನ್ನು ಉಳಿಸುವ ಮೂಲಕ ಅಪ್ರತಿಮ ಶೌರ್ಯ ಮತ್ತು ನಿಸ್ವಾರ್ಥ ಮನೋಭಾವವನ್ನು ಪ್ರದರ್ಶಿಸಿದ್ದಾರೆ. ಈ ಎಲ್ಲ ಮಕ್ಕಳು 8ರಿಂದ 10 ವರ್ಷ ನಡುವಿನ ಪ್ರಾಯದವರಾಗಿದ್ದಾರೆ.

ಈ ನಾಲ್ವರು ಮಕ್ಕಳು ಗೋಮತಿ ನದಿಯ ದಂಡೆಯಲ್ಲಿ ಆಟವಾಡುತ್ತಿದ್ದಾಗ ಕಾರಿನಲ್ಲಿ ಬಂದಿದ್ದ ಮೂವರು ವ್ಯಕ್ತಿಗಳು ನವಜಾತ ಶಿಶುವನ್ನು ನೀರಿಗೆಸೆದು ಪರಾರಿಯಾಗಿದ್ದನ್ನು ಗಮನಿಸಿದ್ದರು. ಎರಡನೇ ಆಲೋಚನೆಯನ್ನೇ ಮಾಡದೆ ನದಿಗೆ ಧುಮುಕಿದ ಮಕ್ಕಳು ಶಿಶುವನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.

ಈ ಬಾಲಕರ ಶೌರ್ಯಗಾಥೆ ಮಿಂಚಿನಂತೆ ಹರಡಿದ್ದು ಸ್ಥಳೀಯ ಸಮುದಾಯ ಮಾತ್ರವಲ್ಲ,ಹೊರಗಿನಿಂದಲೂ ಮೆಚ್ಚುಗೆಗಳು ವ್ಯಕ್ತವಾಗಿವೆ. ಮಕ್ಕಳ ಶೌರ್ಯವನ್ನು ಬಹುವಾಗಿ ಪ್ರಶಂಸಿಸಿರುವ ರಾಜ್ಯಪಾಲರು ಸ್ವತಃ ಅವರನ್ನು ಭೇಟಿಯಾಗಿ ಗೌರವಿಸಿದ್ದಾರೆ.

ತೌಸೀಫ್, ಹಸೀಬ್, ಎಹ್ಸಾನ್ ಮತ್ತು ಗುಫ್ರಾನ್ ಅವರ ಕಾರ್ಯವು ಬಿಕ್ಕಟ್ಟಿನ ಸಮಯದಲ್ಲಿ ಏಕತೆ ಮತ್ತು ಅನುಕಂಪದ ಶಕ್ತಿಯನ್ನು ಉದಾಹರಿಸಿದೆ. ಅವರ ನಿಸ್ವಾರ್ಥ ಕಾರ್ಯವು ಒಂದು ಜೀವವನ್ನು ಉಳಿಸಿದ್ದು ಮಾತ್ರವಲ್ಲ,ಸಂದರ್ಭಗಳನ್ನು ಪರಿಗಣಿಸದೆ ಇತರಿಗೆ ನೆರವಾಗುವುದರ ಮಹತ್ವವನ್ನು ತೋರಿಸಿದೆ.

Tags

River
share
ವಾರ್ತಾಭಾರತಿ
ವಾರ್ತಾಭಾರತಿ
Next Story
X