Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೃದ್ಧ ದಂಪತಿಯಿದ್ದ ಆಟೊ ರಿಕ್ಷಾ ಬಳಿಗೇ...

ವೃದ್ಧ ದಂಪತಿಯಿದ್ದ ಆಟೊ ರಿಕ್ಷಾ ಬಳಿಗೇ ಬಂದು ತೀರ್ಪು ನೀಡಿದ ನ್ಯಾಯಾಧೀಶರು!

ವಾರ್ತಾಭಾರತಿವಾರ್ತಾಭಾರತಿ4 May 2025 4:36 PM IST
share
ವೃದ್ಧ ದಂಪತಿಯಿದ್ದ ಆಟೊ ರಿಕ್ಷಾ ಬಳಿಗೇ ಬಂದು ತೀರ್ಪು ನೀಡಿದ ನ್ಯಾಯಾಧೀಶರು!

ನಿಝಾಮಾಬಾದ್: ಇಲ್ಲಿನ ಬೋಧನ್‌ನ ಜೆಎಫ್‌ಸಿಎಂ ನ ಪ್ರಥಮ ದರ್ಜೆಯ ಹೆಚ್ಚುವರಿ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಒಬ್ಬರು ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಎದುರಿಸುತ್ತಿರುವ ವೃದ್ಧ ದಂಪತಿಯು ಕುಳಿತಿದ್ದ ಆಟೋ ರಿಕ್ಷಾ ಬಳಿಗೇ ತೆರಳಿ ತೀರ್ಪು ನೀಡಿದ ವಿಶಿಷ್ಟ ಘಟನೆ ನಡೆದಿದೆ.

ರುದ್ರೂರ್ ಮಂಡಲದ ರಾಯ್ಕೂರ್ ಗ್ರಾಮದ ನಿವಾಸಿಗಳಾದ ಸಾಯಮ್ಮ ಮತ್ತು ಗಂಗಾರಾಮ್ ವಿರುದ್ಧ ಅವರ ಸೊಸೆ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಯಮಿತವಾಗಿ ನ್ಯಾಯಾಲಯದ ವಿಚಾರಣೆಗಳಿಗೆ ಹಾಜರಾಗುತ್ತಿದ್ದರು. ಅವರ ವಯಸ್ಸು ಹೆಚ್ಚಿದ್ದರೂ, ಅವರು ಕಾನೂನು ಪ್ರಕ್ರಿಯೆಗೆ ಬದ್ಧರಾಗಿದ್ದರು.

ಸೋಮವಾರ, ದಂಪತಿಗಳು ಆಟೋರಿಕ್ಷಾದಲ್ಲಿ ನ್ಯಾಯಾಲಯದ ಆವರಣಕ್ಕೆ ಬಂದಿದ್ದು, ಆದರೆ ದೈಹಿಕ ದೌರ್ಬಲ್ಯದಿಂದಾಗಿ ನ್ಯಾಯಾಲಯಕ್ಕೆ ನಡೆಯಲು ಸಾಧ್ಯವಾಗಲಿಲ್ಲ. ಅವರ ಉಪಸ್ಥಿತಿ ಮತ್ತು ಸ್ಥಿತಿಯನ್ನು ತಿಳಿದ ನಂತರ, ಜೆಎಫ್‌ಸಿಎಂ ಮ್ಯಾಜಿಸ್ಟ್ರೇಟ್ ಇ ಸಾಯಿ ಶಿವ ಅವರು ಪೀಠದಿಂದ ಕೆಳಗಿಳಿದು ವೈಯಕ್ತಿಕವಾಗಿ ಅವರನ್ನು ಭೇಟಿ ಮಾಡಲು ಆಟೋ ರಿಕ್ಷಾ ಬಳಿಗೇ ಬಂದಿದ್ದಾರೆ.

ಯಾರು ಊಹಿಸದ ಹೃದಯಸ್ಪರ್ಶಿ ನಡೆಯಲ್ಲಿ, ನ್ಯಾಯಾಧೀಶರು ಸ್ಥಳದಲ್ಲೇ ಪ್ರಕರಣದ ವಿವರಗಳನ್ನು ವಿಚಾರಿಸಿದರು. ಎರಡೂ ಕಡೆಯವರನ್ನು ಆಲಿಸಿ, ವೃದ್ಧ ದಂಪತಿಗಳು ಯಾವುದೇ ತಪ್ಪನ್ನು ಮಾಡಿಲ್ಲ ಎಂಬ ನಿರ್ಧಾರಕ್ಕೆ ಬಂದ ಅವರು ಪ್ರಕರಣವನ್ನು ವಜಾಗೊಳಿಸಿದ್ದಾರೆ.

ಈ ಎಲ್ಲಾ ಅಚ್ಚರಿಗೆ ನ್ಯಾಯಾಲಯದ ಆವರಣದಲ್ಲಿದ್ದ ಹಲವರು ಸಾಕ್ಷಿಯಾದರು. ನ್ಯಾಯಾಧೀಶರ ಸೂಕ್ಷ್ಮತೆ ಮತ್ತು ಮಾನವೀಯ ಮನೋಭಾವವಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ವೃದ್ಧ ದಂಪತಿಗಳು ಭಾವುಕರಾಗಿ ಕೈ ಸನ್ನೆಯ ಮೂಲಕವೇ ತಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದು, ಮನ ಕಲಕುವಂತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X