Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿಎಂಸಿ ರಾಜ್ಯಸಭಾ ಅಭ್ಯರ್ಥಿ ಸಾಕೇತ್...

ಟಿಎಂಸಿ ರಾಜ್ಯಸಭಾ ಅಭ್ಯರ್ಥಿ ಸಾಕೇತ್ ಗೋಖಲೆ ಯಾರು?; ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ10 July 2023 3:32 PM IST
share
ಟಿಎಂಸಿ ರಾಜ್ಯಸಭಾ ಅಭ್ಯರ್ಥಿ ಸಾಕೇತ್ ಗೋಖಲೆ ಯಾರು?; ಇಲ್ಲಿದೆ ಮಾಹಿತಿ

ಹೊಸದಿಲ್ಲಿ : ಮುಂಬರುವ ರಾಜ್ಯಸಭಾ ಚುನಾವಣೆಗಳಿಗೆ ಪಶ್ಚಿಮ ಬಂಗಾಳದದಿಂದ ತೃಣಮೂಲ ಕಾಂಗ್ರೆಸ್ ಪಕ್ಷ ಘೋಷಿಸಿದ ಅಭ್ಯರ್ಥಿಗಳಲ್ಲಿ ಪ್ರಮುಖ ಹೆಸರು ಸಾಕೇತ್ ಗೋಖಲೆಯವರದ್ದಾಗಿದೆ. ಮಾಹಿತಿ ಹಕ್ಕು ಕಾರ್ಯಕರ್ತರೂ ಟಿಎಂಸಿಯ ವಕ್ತಾರರೂ ಆಗಿರುವ ಸಾಕೇತ್ ಗೋಖಲೆ ಅವರನ್ನು ಟಿಎಂಸಿ ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಯನ್ನಾಗಿ ಆರಿಸಿರುವುದು ಸಾಕಷ್ಟು ವಿವಾದಕ್ಕೂ ಈಡಾಗಿದೆ.

2021ರಲ್ಲಿ ಟಿಎಂಸಿ ಸೇರಿದ್ದ ಸಾಕೇತ್ ಗೋಖಲೆ ಅದಕ್ಕಿಂತ ಮುಂಚೆ ಫೈನಾನ್ಶಿಯಲ್ ಟೈಮ್ಸ್, ಹಿಂದುಸ್ತಾನ್ ಟೈಮ್ಸ್ ಸಹಿತ ಪ್ರಮುಖ ಸುದ್ದಿ ಸಂಸ್ಥೆಗಳಿಗೆ ಕಾರ್ಯನಿರ್ವಹಿಸಿದ್ದರು.

ಆದರೆ RTI ಕಾರ್ಯಕರ್ತರಾಗಿ ವಿವಿಧ ರಾಜಕೀಯ ಸಾಮಾಜಿಕ ವಿಷಯಗಳನ್ನು ಕೈಗೆತ್ತಿಕೊಂಡು ನಡೆಸಿದ ಹೋರಾಟದಿಂದಲೇ ಅವರು ಸುದ್ದಿಯಾಗಿದ್ದರು.

ತಮ್ಮ RTI ಅರ್ಜಿಗಳ ಮೂಲಕ ಹಲವು ಪ್ರಮುಖ ವಿಚಾರಗಳನ್ನು ಅನಾವರಣಗೊಳಿಸುವಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಆದರೆ ಡಿಸೆಂಬರ್ 2022ರಲ್ಲಿ ಅವರು ಮೊರ್ಬಿ ಸೇತುವೆ ದುರಂತದ ಕುರಿತಂತೆ ತಪ್ಪು ಮಾಹಿತಿ ನೀಡಿ ಮಾಡಿದ್ದರೆನ್ನಲಾದ ಟ್ವೀಟ್‍ಗೆ ಸಂಬಂಧಿಸಿದಂತೆ ಬಂಧಿತರಾಗಿದ್ದರು. ಈ ಪ್ರಕರಣದಲ್ಲಿ ಅವರು ಅಹ್ಮದಾಬಾದ್‍ನ ಮೆಟ್ರೋಪಾಲಿಟನ್ ನ್ಯಾಯಾಲಯದಿಂದ ಜಾಮೀನು ಪಡೆದರೂ ಕೆಲವೇ ಗಂಟೆಗಳ ನಂತರ ಮತ್ತದೇ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಕೊನೆಗೆ ಡಿಸೆಂಬರ್ 10ರಂದು ಅವರಿಗೆ ಜಾಮೀನು ದೊರಕಿತ್ತು.

ಜನವರಿ 2023ರಲ್ಲಿ ಗೋಖಲೆ ಮತ್ತೆ ಕಾನೂನಾತ್ಮಕ ಸಮಸ್ಯೆ ಎದುರಿಸಿದ್ದರು. ಈ ಬಾರಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು. ಮೇ ತಿಂಗಳಲ್ಲಿ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ದೊರಕಿತ್ತು.

Tags

Saket Gokhale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X