Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ಕ್ರಿಮಿನಲ್ ಪ್ರಕರಣಗಳಲ್ಲಿ ಪುತ್ರ...

ಎರಡು ಕ್ರಿಮಿನಲ್ ಪ್ರಕರಣಗಳಲ್ಲಿ ಪುತ್ರ ಹಂಟರ್ ಗೆ ಕ್ಷಮಾದಾನ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಅಧಿಕಾರದ ದುರ್ಬಳಕೆ ಎಂದ ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ2 Dec 2024 3:32 PM IST
share
ಎರಡು ಕ್ರಿಮಿನಲ್ ಪ್ರಕರಣಗಳಲ್ಲಿ ಪುತ್ರ ಹಂಟರ್ ಗೆ ಕ್ಷಮಾದಾನ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ವಾಶಿಂಗ್ಟನ್: ತೆರಿಗೆ ವಂಚನೆ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡಿರುವ ಹಾಗೂ ಬಂದೂಕುಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ತಮ್ಮ ಪುತ್ರ ಹಂಟರ್ ಬೈಡನ್ ಗೆ ಕ್ಷಮಾದಾನ ನೀಡಿರುವುದಾಗಿ ರವಿವಾರ ಅಮೆರಿಕ ಅಧ್ಯಶಕ್ಷ ಜೋ ಬೈಡನ್ ಹೇಳಿದ್ದಾರೆ. ಇದಕ್ಕೂ ಮುನ್ನ, ನಾನು ನನ್ನ ಪುತ್ರನ ವಿರುದ್ಧ ನಡೆಯುತ್ತಿರುವ ಕಾನೂನು ಪ್ರಕ್ರಿಯೆಗಳ ನಡುವೆ ಮಧ್ಯಪ್ರವೇಶಿಸುವುದಿಲ್ಲ ಎಂದು ಜೋ ಬೈಡನ್ ಭರವಸೆ ನೀಡಿದ್ದರು.

“ಇಂದು ನಾನು ನನ್ನ ಪುತ್ರ ಹಂಟರ್ ಗೆ ಕ್ಷಮಾದಾನ ನೀಡುವ ಕಡತಕ್ಕೆ ಸಹಿ ಮಾಡಿದ್ದೇನೆ. ನಾನು ಅಧ್ಯಕ್ಷ ಹುದ್ದೆಗೇರಿದಾಗಿನಿಂದ, ನ್ಯಾಯಾಂಗ ಇಲಾಖೆಯ ನಿರ್ಣಯದ ನಡುವೆ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದೆ ಹಾಗೂ ನನ್ನ ಪುತ್ರನನ್ನು ಗುರಿಯಾಗಿಸಿಕೊಂಡು, ಅನ್ಯಾಯಯುತವಾಗಿ ಶಿಕ್ಷೆಗೊಳಪಡಿಸುತ್ತಿರುವುದನ್ನು ಕಂಡಾಗಲೂ ನಾನು ನನ್ನ ಭರವಸೆಯನ್ನು ಉಳಿಸಿಕೊಂಡಿದ್ದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ಹಂಟರ್ ಗೆ ಬೈಡನ್ ಕ್ಷಮಾದಾನ ನೀಡುವುದಿಲ್ಲ ಅಥವಾ ಅವರ ಶಿಕ್ಷೆಯನ್ನು ಬದಲಿಸುವುದಿಲ್ಲ ಎಂದು ಶ್ವೇತಭವನ ಪದೇ ಪದೇ ಹೇಳಿತ್ತು.

ಜನವರಿ 1, 2014ರಿಂದ ಡಿಸೆಂಬರ್ 1, 2024ವರೆಗೆ ಹಂಟರ್ ಬೈಡನ್ ಭಾಗಿಯಾಗಿರುವ ಯಾವುದೇ ಅಪರಾಧಗಳಿಗೆ ಜೋ ಬೈಡನ್ ಸಂಪೂರ್ಣ ಮತ್ತು ಬೇಷರತ್ ಕ್ಷಮಾದಾನ ಮಂಜೂರು ಮಾಡಿದ್ದಾರೆ ಎಂದು ಕ್ಷಮಾದಾನ ಮಂಜೂರಾತಿ ಆದೇಶದಲ್ಲಿ ಹೇಳಲಾಗಿದೆ.

ಸುಳ್ಳು ಹೇಳಿಕೆಗಳು ಹಾಗೂ ಬಂದೂಕು ಪ್ರಕರಣದಲ್ಲಿ ಹಂಟರ್ ಬೈಡನ್ ಈ ತಿಂಗಳು ಶಿಕ್ಷೆಗೆ ಗುರಿಯಾಗಿದ್ದರು. ಮಾದಕ ದ್ರವ್ಯಗಳು, ಲೈಂಗಿಕ ಕಾರ್ಯಕರ್ತೆಯರು ಹಾಗೂ ಐಷಾರಾಮಿ ವಸ್ತುಗಳಿಗೆ ಆಡಂಬರದಿಂದ ಖರ್ಚು ಮಾಡುವಾಗ, ನಾನು 1.4 ದಶಲಕ್ಷ ಡಾಲರ್ ತೆರಿಗೆ ಪಾವತಿಸುವಲ್ಲಿ ವಿಫಲಗೊಂಡಿದ್ದೆ ಎಂದು ತಮ್ಮ ವಿರುದ್ಧ ಫೆಡರಲ್ ತನಿಖಾ ಸಂಸ್ಥೆಗಳು ಹೊರಿಸಿದ್ದ ದೋಷಾರೋಪ ಪ್ರಕರಣದಲ್ಲಿ ಹಂಟರ್ ತಪ್ಪೊಪ್ಪಿಕೊಂಡಿದ್ದರು. ಈ ಪ್ರಕರಣದಲ್ಲಿ ಡಿಸೆಂಬರ್ 16ರಂದು ಹಂಟರ್ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿತ್ತು.

ಜೋ ಬೈಡನ್ ಕ್ರಮವನ್ನು ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ರಿಪಬ್ಲಿಕನ್ನರು ಟೀಕಿಸಿದ್ದಾರೆ. “ಜೋ ಬೈಡನ್ ಅಧಿಕಾರದ ದುರ್ಬಳಕೆ ಮಾಡಿದ್ದಾರೆ” ಎಂದು ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸಿದ್ದಾರೆ

Tags

US PresidentJoe Bidencriminal cases
share
ವಾರ್ತಾಭಾರತಿ
ವಾರ್ತಾಭಾರತಿ
Next Story
X