Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಧವೆಯರ, ವೃದ್ಧರ ಮಾಸಿಕ ಪಿಂಚಣಿಗಿಂತಲೂ...

ವಿಧವೆಯರ, ವೃದ್ಧರ ಮಾಸಿಕ ಪಿಂಚಣಿಗಿಂತಲೂ ಅನಾಥ ಗೋವುಗಳ ಆಹಾರಕ್ಕಾಗಿ ಹೆಚ್ಚು ಖರ್ಚು ಮಾಡುತ್ತಿರುವ ಉತ್ತರ ಪ್ರದೇಶ ಸರಕಾರ: ವರದಿ

ವಾರ್ತಾಭಾರತಿವಾರ್ತಾಭಾರತಿ14 Sept 2023 12:26 PM IST
share
ವಿಧವೆಯರ, ವೃದ್ಧರ ಮಾಸಿಕ ಪಿಂಚಣಿಗಿಂತಲೂ ಅನಾಥ ಗೋವುಗಳ ಆಹಾರಕ್ಕಾಗಿ ಹೆಚ್ಚು ಖರ್ಚು ಮಾಡುತ್ತಿರುವ ಉತ್ತರ ಪ್ರದೇಶ ಸರಕಾರ: ವರದಿ

ಲಕ್ನೋ : ಉತ್ತರ ಪ್ರದೇಶದ ಆದಿತ್ಯನಾಥ್‌ ಸರಕಾರ ಅನಾಥ ದನಗಳಿಗೆ ಆಹಾರಕ್ಕಾಗಿ ಮಾಡುವ ವೆಚ್ಚವು ರಾಜ್ಯದ ವೃದ್ಧರಿಗೆ ಮತ್ತು ವಿಧವೆಯರಿಗೆ ನೀಡಲಾಗುವ ಪಿಂಚಣಿಗಳಿಗೆ ವ್ಯಯಿಸಲಾಗುವ ಮೊತ್ತಕ್ಕಿಂತಲೂ ಹೆಚ್ಚಾಗಿದೆ ಎಂಬುದನ್ನು ಸರ್ಕಾರಿ ಅಂಕಿಅಂಶಗಲೇ ಹೇಳುತ್ತವೆ.

ರಾಜ್ಯ ಸರ್ಕಾರವು ತನ್ನ 2022-23 ಬಜೆಟಿನಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸಿಕ ಪಿಂಚಣಿಗಾಗಿ ಒಟ್ಟು ರೂ 6,069 ಕೋಟಿ ಮೀಸಲಿರಿಸಿದೆ ಅಂತೆಯೇ ಅನಾಥ ಮಹಿಳೆಯರಿಗೆ ವಿಧವೆಯರ ಪಿಂಚಣಿ ಯೋಜನೆಯಡಿ ರೂ 3,299 ಕೋಟಿ ಮೊತ್ತವನ್ನು ಮಾಸಿಕ ರೂ 1,000 ದಂತೆ ಸುಮಾರು 2.721 ಮಿಲಿಯನ್‌ ಫಲಾನುಭವಿಗಳಿಗೆ ವಿತರಿಸಿದೆ. ಅದೇ ಸಮಯ ರಾಜ್ಯ ಸರಕಾರವು ಗೋವುಗಳ ಆಹಾರಕ್ಕಾಗಿ ಮಾಡುವ ಖರ್ಚನ್ನು ತಲಾ ಪ್ರಾಣಿಗೆ ರೂ 30ರಿಂದ ರೂ 50ಕ್ಕೆ ಏರಿಕೆ ಮಾಡಿದ್ದು ಇದು ಮಾಸಿಕ ಒಂದು ಗೋವಿಗೆ ಮಾಡುವ ಖರ್ಚು ರೂ 1,500ರಷ್ಟಾಗುತ್ತದೆ ಹಾಗೂ ವಿಧವೆಯರಿಗೆ ಹಾಗೂ ವೃದ್ಧರಿಗೆ ನೀಡಲಾಗುವ ರೂ 1000 ಮಾಸಿಕ ಪಿಂಚಣಿಗಿಂತ ಅಧಿಕವಾಗಿದೆ.

ರಾಜ್ಯದ ಪಶುಸಂಗೋಪನಾ ಇಲಾಖೆಯ ಅಂಕಿಅಂಶಗಳಂತೆ ರಾಜ್ಯದ ವಿವಿಧೆಡೆ ಇರುವ 6,889 ಗೋಶಾಲೆಗಳಲ್ಲಿ 10 ಲಕ್ಷಕ್ಕೂ ಅಧಿಕ ಗೋವುಗಳು ಆಶ್ರಯ ಪಡೆದಿದ್ದರೆ ಇನ್ನೂ 1.85 ಲಕ್ಷ ಗೋವುಗಳನ್ನು ಮುಖ್ಯ ಮಂತ್ರಿ ಸಹಭಾಗಿತ ಯೋಜನೆಯಡಿ ಮಾಸಿಕ ರೂ 50 ಸಹಾಯಧನದೊಂದಿಗೆ ಸಾರ್ವಜನಿಕರು ಸಲಹುತ್ತಿದ್ದಾರೆ. ಇದು ಒಟ್ಟುಗೂಡಿಸಿದರೆ ವರ್ಷಕ್ಕೆ ಪಶುಆಹಾರಕ್ಕೆ ಸರಕಾರ ರೂ 2,500 ಕೋಟಿಗೂ ಅಧಿಕ ವೆಚ್ಚ ಮಾಡುತ್ತಿದೆ.

ಅಷ್ಟೇ ಅಲ್ಲದೆ ರಾಜ್ಯ ಸರಕಾರ 250 ದೊಡ್ಡ ಗೋಶಾಲೆಗಳ ನಿರ್ವಹಣೆಗಾಗಿಯೂ ಧನಸಹಾಯ ನೀಡುತ್ತಿದ್ದು ಇವುಗಳನ್ನು ನೋಡಿಕೊಳ್ಳುವವರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಿನಕ್ಕೆ ರೂ 210 ನೀಡಲಾಗುತ್ತಿದ್ದರೆ ಈಗ ಪೂರ್ವ ಉತ್ತರ ಪ್ರದೇಶದಲ್ಲಿ ಅವರಿಗೆ ಮಾಸಿಕ ರೂ 7000 ಹಾಗೂ ಪಶ್ಚಿಮ ಉತ್ತರಪ್ರದೇಶದಲ್ಲಿ ರೂ 7500 ವೇತನ ನೀಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X