Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ವಿಕ್ರಂ...

ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ವಿಕ್ರಂ ಲ್ಯಾಂಡರ್: ಹೊಸ ಇತಿಹಾಸ ನಿರ್ಮಾಣವಾಗಿದೆ ಎಂದ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ23 Aug 2023 7:07 PM IST
share
ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ವಿಕ್ರಂ ಲ್ಯಾಂಡರ್: ಹೊಸ ಇತಿಹಾಸ ನಿರ್ಮಾಣವಾಗಿದೆ ಎಂದ ಪ್ರಧಾನಿ ಮೋದಿ

ಜೊಹಾನ್ಸ್ ಬರ್ಗ್ (ದಕ್ಷಿಣ ಆಫ್ರಿಕಾ): ಭಾರತವು ಸಾಮೂಹಿಕ ಪರಿಶ‍್ರಮದಿಂದ ಚಂದ್ರನ ದಕ್ಷಿಣ ಧ್ರುವದಲ್ಲಿ ಗಗನ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಪ್ರಥಮ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಸಾಧನೆಯನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, “ಈ ಕ್ಷಣವು ಅತ್ಯಮೂಲ್ಯ ಹಾಗೂ ಅಭೂತಪೂರ್ವವಾಗಿದೆ. ಈ ಕ್ಷಣವು ಭಾರತದ ಜಯಘೋಷವಾಗಿದೆ. ಈ ಕ್ಷಣವು 140 ಕೋಟಿ ಜನರ ಹೃದಯ ಮಿಡಿತದ ಶಕ್ತಿಯಾಗಿದೆ. ಅಮೃತ ಕಾಲದ ಹಂತದಲ್ಲಿ ಅಮೃತ ವರ್ಷದ ಯಶಸ್ಸಾಗಿದೆ. ಹೊಸ ಇತಿಹಾಸ ನಿರ್ಮಾಣವಾಗಿದೆ” ಎಂದು ದಕ್ಷಿಣ ಆಫ್ರಿಕಾದಿಂದ ಆನ್ ಲೈನ್ ನೇರಪ್ರಸಾರದ ಮೂಲಕ ಸಂತಸವನ್ನು ವ್ಯಕ್ತಪಡಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿಂದಲೇ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು.

ಈ ಹಿಂದೆ ಚಂದ್ರನ ಮೇಲೆ ನಿಯಂತ್ರಿತವಾಗಿ ಗಗನ ನೌಕೆಯನ್ನು ಇಳಿಸಿದ್ದ ರಷ್ಯಾ, ಅಮೆರಿಕಾ ಹಾಗೂ ಚೀನಾದ ಸಾಲಿಗೆ ಇದೀಗ ಭಾರತವು ಸೇರ್ಪಡೆಯಾಗಿದೆ.

ಚಂದ್ರನ ಮೇಲಿನ ಈ ಯಶಸ್ವಿ ಗಗನ ನೌಕೆ ಇಳಿಕೆಯು ರಷ್ಯಾದ ಗಗನ ನೌಕೆಯು ಇದೇ ಪ್ರಾಂತ್ಯದಲ್ಲಿ ಪತನಗೊಂಡ ಕೆಲವೇ ದಿನಗಳಲ್ಲಿ ನಡೆದಿದ್ದು, 2019ರಲ್ಲಿ ಸ್ವತಃ ಭಾರತ ಕೂಡಾ ಈ ಪ್ರಯತ್ನದಲ್ಲಿ ವಿಫಲಗೊಂಡಿತ್ತು.

Tags

Prime Minister Modi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X