Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವು ಪ್ರಧಾನಿಯನ್ನು ತುಂಬಾ...

ನೀವು ಪ್ರಧಾನಿಯನ್ನು ತುಂಬಾ ಸಮರ್ಥಿಸಿಕೊಳ್ಳುತ್ತೀರಿ: ರಾಜ್ಯಸಭಾ ಸಭಾಪತಿಗೆ ತಿಳಿಸಿದ ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ3 Aug 2023 1:28 PM IST
share
ನೀವು ಪ್ರಧಾನಿಯನ್ನು ತುಂಬಾ ಸಮರ್ಥಿಸಿಕೊಳ್ಳುತ್ತೀರಿ: ರಾಜ್ಯಸಭಾ ಸಭಾಪತಿಗೆ ತಿಳಿಸಿದ ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ: ಮಣಿಪುರದ ಹಿಂಸಾಚಾರ ಕುರಿತ ಚರ್ಚೆಗೆ ಸದನಕ್ಕೆ ಬರುವಂತೆ ಪ್ರಧಾನಿಗೆ ನಿರ್ದೇಶನ ನೀಡಲು ನಿರಾಕರಿಸಿದ್ದಕ್ಕೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಭಾಪತಿ ಜಗದೀಪ್ ಧನಖರ್ ಗುರುವಾರ ಪರಸ್ಪರ ಮಾತಿನ ಚಕಮಕಿ ನಡೆಸಿದರು.

ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಪ್ರತಿಪಕ್ಷಗಳು ಹಾಗೂ ಸರಕಾರ ಒಪ್ಪಿಕೊಂಡಿವೆ. ಮಧ್ಯಾಹ್ನ 1 ಗಂಟೆಗೆ ಪಕ್ಷಗಳ ನಾಯಕರನ್ನು ತನ್ನ ಚೇಂಬರ್ ಗೆ ಕರೆಸುತ್ತೇನೆ ಮತ್ತು "ಸಮಯದ ಮಿತಿಯನ್ನು ಲೆಕ್ಕಿಸದೆ ಮತ್ತು ಇತರ ನಿರ್ಬಂಧಗಳನ್ನು ಲೆಕ್ಕಿಸದೆ ಮಣಿಪುರದ ಚರ್ಚೆಗೆ ಅವಕಾಶ ಕಲ್ಪಿಸುತ್ತೇನೆ" ಎಂದು ಧಂಖರ್ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಸದನವನ್ನು ಮಧ್ಯಾಹ್ನ 1 ಗಂಟೆಗೆ ಮುಂದೂಡುವಂತೆ ಖರ್ಗೆ ಸೂಚಿಸಿದರು.

“ಸರ್, ನೀವು ಇಂತಹ ಸಣ್ಣ ವಿನಂತಿಗಳನ್ನು ಒಪ್ಪುವುದಿಲ್ಲ. ಪ್ರಧಾನಿ ಬರುವಂತೆ ನಾವು ಕೇಳಿದ್ದೆವು, ಅದಕ್ಕೂ ನೀವು ಒಪ್ಪಲಿಲ್ಲ. ನೀವು ಪ್ರಧಾನಿಯನ್ನು ತುಂಬಾ ಸಮರ್ಥಿಸುತ್ತಿದ್ದೀರಿ... ನನಗೆ ಅರ್ಥವಾಗುತ್ತಿಲ್ಲ'' ಎಂದು ಖರ್ಗೆ ಹೇಳಿದರು.

ಖರ್ಗೆಯವರಿಗೆ ಪ್ರತಿಕ್ರಿಯಿಸಿದ ಧನಖರ್, “ನಮ್ಮ ಪ್ರಧಾನಿಯನ್ನು ನಾನು ಸಮರ್ಥಿಸಿಕೊಳ್ಳುತ್ತಿಲ್ಲ.ಅವರು ಅಮೆರಿಕದ ಸೆನೆಟ್ ಹಾಗೂ ಕಾಂಗ್ರೆಸ್ ನಂತಹ ಜಾಗತಿಕ ವೇದಿಕೆಗಳಲ್ಲಿ ಗುರುತಿಸಲ್ಪಟ್ಟಿದ್ದಾರೆ... ಪ್ರತಿಯೊಬ್ಬ ಭಾರತೀಯನು ಅವರ ಬಗ್ಗೆ ಹೆಮ್ಮೆಪಡಬೇಕು ... ನೀವು ಕಠಿಣ ವಾಸ್ತವದಿಂದ ಏಕೆ ನುಣುಚಿಕೊಳ್ಳುತ್ತಿದ್ದೀರಿ, ಭಾರತವು ಹಿಂದೆಂದಿಗಿಂತಲೂ ಮೇಲಕ್ಕೆ ಏರುತ್ತಿದೆ? ಏರಿಕೆ ತಡೆಯಲಾಗದು... ಎಲ್ಲರೂ ಅದಕ್ಕೆ ಕೊಡುಗೆ ನೀಡಿದ್ದಾರೆ. ನಾನು ಯಾರನ್ನೂ ರಕ್ಷಿಸುವ ಅಗತ್ಯವಿಲ್ಲ. ನಾನು ಸಂವಿಧಾನವನ್ನು ರಕ್ಷಿಸುವ ಅಗತ್ಯವಿದೆ. ನಾನು ನಿಮ್ಮ ಹಕ್ಕುಗಳನ್ನು ರಕ್ಷಿಸುವ ಅಗತ್ಯವಿದೆ’’ ಎಂದರು.

Tags

Mallikarjuna Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X