Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಪಾಕಿಸ್ತಾನ ಎ ತಂಡವನ್ನು 8 ವಿಕೆಟ್ನಿಂದ...

ಪಾಕಿಸ್ತಾನ ಎ ತಂಡವನ್ನು 8 ವಿಕೆಟ್ನಿಂದ ಸೋಲಿಸಿದ ಭಾರತ ಎ

ಎಸಿಸಿ ಪುರುಷರ ಎಮರ್ಜಿಂಗ್ ಕಪ್ ಪಂದ್ಯಾವಳಿ

ವಾರ್ತಾಭಾರತಿವಾರ್ತಾಭಾರತಿ19 July 2023 11:36 PM IST
share
ಪಾಕಿಸ್ತಾನ ಎ ತಂಡವನ್ನು 8 ವಿಕೆಟ್ನಿಂದ ಸೋಲಿಸಿದ ಭಾರತ ಎ

ಕೊಲಂಬೊ: ಎಸಿಸಿ ಪುರುಷರ ಎಮರ್ಜಿಂಗ್ ಕಪ್ ಪಂದ್ಯಾವಳಿಯ ಬಿ ಗುಂಪಿನ ಪಂದ್ಯವೊಂದರಲ್ಲಿ ಬುಧವಾರ ಭಾರತ ಎ ತಂಡವು ಪಾಕಿಸ್ತಾನ ಎ ತಂಡವನ್ನು 8 ವಿಕೆಟ್ಗಳ ಭರ್ಜರಿ ಅಂತರದಿಂದ ಸೋಲಿಸಿದೆ.

ಆರಂಭಿಕ ಆಟಗಾರ ಸಾಯಿ ಸುದರ್ಶನ್ರ ಅಜೇಯ ಶತಕ (104 ರನ್) ಮತ್ತು ರಾಜವರ್ಧನ ಹಂಗಾರ್ಗೇಕರ್ ಐದು ವಿಕೆಟ್ ಗೊಂಚಿಲು ಭಾರತದ ವಿಜಯದಲ್ಲಿ ಪ್ರಮುಖ ಪಾತ್ರ ವಹಿಸಿತು. ಗೆಲ್ಲಲು 206 ರನ್ಗಳನ್ನು ಗಳಿಸುವ ಗುರಿಯನ್ನು ಪಡೆದ ಭಾರತ ಎ ಆಕ್ರಮಣ ಆಟವನ್ನು ಆಡಿತು. ಅದು ಕೇವಲ 36.4 ಓವರ್ಗಳಲ್ಲಿ ಕೇವಲ 2 ವಿಕೆಟ್ಗಳನ್ನು ಕಳೆದುಕೊಂಡು 210 ರನ್ಗಳನ್ನು ಗಳಿಸಿ ಜಯಭೇರಿ ಬಾರಿಸಿತು.

ಸುದರ್ಶನ್ಗೆ ಉತ್ತಮ ಜೊತೆ ನೀಡಿದ ನಿಕನ್ ಜೋಸ್ ಅರ್ಧ ಶತಕ (53)ವೊಂದನ್ನು ಬಾರಿಸಿದರು. ಇನ್ನೋರ್ವ ಆರಂಭಿಕ ಅಭಿಶೇಕ್ ಶರ್ಮ 20 ರನ್ಗಳನ್ನು ಗಳಿಸಿದರೆ, ನಾಯಕ ಯಶ್ ದುಲ್ 21 ರನ್ ಗಳಿಸಿ ಅಜೇಯರಾಗಿ ಉಳಿದರು. ಪಾಕಿಸ್ತಾನದ ಪರವಾಗಿ ಮುಬಶ್ಶಿರ್ ಖಾನ್ ಮತ್ತು ಮೆಹ್ರಾನ್ ಮಮ್ತಾಝ್ ತಲಾ ಒಂದು ವಿಕೆಟ್ಗಳನ್ನು ಪಡೆದರು.

ಇದಕ್ಕೂ ಮೊದಲು, ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ, ರಾಜವರ್ಧನ್ ಹಂಗಾರ್ಗೇಕರ್ ಪಾಕಿಸ್ತಾನಿ ಬ್ಯಾಟರ್ಗಳ ಮೇಲೆ ಪ್ರಹಾರಗೈದು ಐದು ವಿಕೆಟ್ಗಳನ್ನು ಉರುಳಿಸಿದರು. ಅಂತಿಮವಾಗಿ ಪಾಕಿಸ್ತಾನಕ್ಕೆ 48 ಓವರ್ಗಳಲ್ಲಿ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 205 ರನ್ ಗಳಿಸಲಷ್ಟೇ ಸಾಧ್ಯವಾಯಿತು.

48 ರನ್ ಗಳಿಸಿದ ಕಾಸಿಮ್ ಅಕ್ರಮ್ ತಂಡದ ಗರಿಷ್ಠ ರನ್ ಗಳಿಕೆದಾರರಾದರು. ಶಹೀಬ್ಝಾದ ಫರ್ಹಾನ್ 35, ಹಸೀಬುಲ್ಲಾ ಖಾನ್ 27, ಕಮ್ರಾನ್ ಗುಲಾಮ್ 15, ಮುಬಶ್ಶಿರ್ ಖಾನ್ 28 ಮತ್ತು ಮೆಹ್ರಾನ್ ಮಮ್ತಾಝ್ 25 ರನ್ಗಳನ್ನು ಗಳಿಸಿದರು. ಹಂಗಾರ್ಗೇಕರ್ 8 ಓವರ್ಗಳಲ್ಲಿ 42 ರನ್ಗಳನ್ನು ನೀಡಿ 5 ವಿಕೆಟ್ಗಳನ್ನು ಕೆಡವಿದರು. ಸಾಯಿ ಸುದರ್ಶನ್ರನ್ನು ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X