Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಬಾಂಗ್ಲಾ ಮಹಿಳೆಯರ ವಿರುದ್ಧ ಭಾರತೀಯ...

ಬಾಂಗ್ಲಾ ಮಹಿಳೆಯರ ವಿರುದ್ಧ ಭಾರತೀಯ ಮಹಿಳೆಯರಿಗೆ 108 ರನ್ ಜಯ

ಏಕದಿನ ಸರಣಿ 1-1ರಿಂದ ಸಮಬಲ

ವಾರ್ತಾಭಾರತಿವಾರ್ತಾಭಾರತಿ19 July 2023 11:30 PM IST
share
ಬಾಂಗ್ಲಾ ಮಹಿಳೆಯರ ವಿರುದ್ಧ ಭಾರತೀಯ ಮಹಿಳೆಯರಿಗೆ 108 ರನ್ ಜಯ

ಢಾಕಾ (ಬಾಂಗ್ಲಾದೇಶ): ಬಾಂಗ್ಲಾದೇಶದ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು ಬುಧವಾರ 108 ರನ್ಗಳ ಜಯ ಗಳಿಸಿದೆ.

ಗೆಲ್ಲಲು 229 ರನ್ಗಳ ಗುರಿಯನ್ನು ಪಡೆದ ಬಾಂಗ್ಲಾದೇಶದ ಮಹಿಳೆಯರು ಕೇವಲ 35.1 ಓವರ್ಗಳಲ್ಲಿ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 120 ರನ್ಗಳನ್ನಷ್ಟೇ ಗಳಿಸಿದರು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ 1-1ರಿಂದ ಸಮಬಲದಲ್ಲಿವೆ. ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕಿ ನಿಗರ್ ಸುಲ್ತಾನಾ ಮೊದಲು ಎದುರಾಳಿ ತಂಡವನ್ನು ಬ್ಯಾಟಿಂಗ್ಗೆ ಇಳಿಸಿದರು.

ಭಾರತವು ಜೆಮಿಮಾ ರೊಡ್ರಿಗಸ್ರ ಭವ್ಯ 86 ರನ್ಗಳ ನೆರವಿನಿಂದ 50 ಓವರ್ಗಳಲ್ಲಿ 8 ವಿಕೆಟ್ಗಳನ್ನು ಕಳೆದುಕೊಂಡು 228 ರನ್ಗಳನ್ನು ಕಲೆಹಾಕಿತು.

ನಾಯಕಿ ಹರ್ಮನ್ಪ್ರೀತ್ ಕೌರ್ 52 ರನ್ಗಳನ್ನು ಗಳಿಸಿದರೆ, ಸ್ಮತಿ ಮಂಧಾನ 36 ಮತ್ತು ಹರ್ಲೀನ್ ದೇವಲ್ 25 ರನ್ಗಳ ದೇಣಿಗೆಗಳನ್ನು ನೀಡಿದರು. ಬಾಂಗ್ಲಾದೇಶದ ಪರವಾಗಿ ಸುಲ್ತಾನಾ ಖಾತುನ್ ಮತ್ತು ನಹೀದಾ ಅಖ್ತರ್ ತಲಾ 2 ವಿಕೆಟ್ಗಳನ್ನು ಉರುಳಿಸಿದರು. ಬಳಿಕ ಗೆಲ್ಲಲು 229 ರನ್ಗಳ ಗುರಿಯನ್ನು ಪಡೆದ ಬಾಂಗ್ಲಾದೇಶ ಮಹಿಳೆಯರಿಗೆ 120 ರನ್ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು.

47 ರನ್ ಗಳಿಸಿದ ಫರ್ಗಾನಾ ಹಕ್ ತಂಡದ ಗರಿಷ್ಠ ಸ್ಕೋರ್ದಾರರಾದರು. ಮುರ್ಶಿದಾ ಖಾತುನ್ 12 ರನ್ಗಳನ್ನು ಮಾಡಿದರೆ, ರಿತು ಮೋನಿ 27 ರನ್ಗಳನ್ನು ಗಳಿಸಿದರು. ಉಳಿದ ಬ್ಯಾಟರ್ಗಳಿಗೆ ಎರಡಂಕಿ ಮೊತ್ತ ತಲುಪಲು ಸಾಧ್ಯವಾಗಲಿಲ್ಲ. ಭಾರತದ ಪರವಾಗಿ ಜೆಮಿಮಾ ರೊಡ್ರಿಗಸ್ 4 ವಿಕೆಟ್ಗಳನ್ನು ಉರುಳಿಸಿದರೆ, ದೇವಿಕಾ ವೈದ್ಯ 3 ವಿಕೆಟ್ಗಳನ್ನು ಗಳಿಸಿದರು. ಏಕದಿನ ಸರಣಿ 1-1ರಿಂದ ಸಮಬಲ

ಜೆಮಿಮಾ ರೊಡ್ರಿಗಸ್ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದರು. ಮೊದಲ ಪಂದ್ಯವನ್ನು ಬಾಂಗ್ಲಾದೇಶವು ಡಕ್ವರ್ತ್-ಲೂಯಿಸ್ ಸೂತ್ರದ ಆಧಾರದಲ್ಲಿ 40 ರನ್ಗಳಿಂದ ಗೆದ್ದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X