Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಲ್ಕರಾಝ್‌ರಂತಹ ಆಟಗಾರನನ್ನು ನಾನು...

ಅಲ್ಕರಾಝ್‌ರಂತಹ ಆಟಗಾರನನ್ನು ನಾನು ಎಂದಿಗೂ ಎದುರಿಸಿಲ್ಲ: ಜೊಕೊವಿಕ್

ವಾರ್ತಾಭಾರತಿವಾರ್ತಾಭಾರತಿ17 July 2023 11:40 PM IST
share
ಅಲ್ಕರಾಝ್‌ರಂತಹ ಆಟಗಾರನನ್ನು ನಾನು ಎಂದಿಗೂ ಎದುರಿಸಿಲ್ಲ: ಜೊಕೊವಿಕ್

ಲಂಡನ್: ನನ್ನ 23 ವರ್ಷಗಳ ವೃತ್ತಿಜೀವನ ದಲ್ಲಿ ಟೆನಿಸ್ ಅಂಕಣದಲ್ಲಿ ಸಾಧ್ಯವಿರುವ ಎಲ್ಲವೂ ನನ್ನ ಅನುಭವಕ್ಕೆ ಬಂದಿದ್ದು, ಆದರೆ ಕಾರ್ಲೊಸ್ ಅಲ್ಕರಾಝ್ ಅವರಂತಹ ಆಟಗಾರನನ್ನು ಈ ತನಕ ಎದುರಿಸಿಲ್ಲ. ಅವರು ತಾನೋರ್ವ ವಿಶ್ವ ಶ್ರೇಷ್ಠ ಆಟಗಾರನೆಂದು ಸಾಬೀತುಪಡಿಸಿದ್ದಾರೆ ಎಂದು ಸತತ 4 ಬಾರಿ ವಿಂಬಲ್ಡನ್ ಚಾಂಪಿಯನ್ ಆಗಿದ್ದ ಸರ್ಬಿಯದ ಆಟಗಾರ ನೊವಾಕ್ ಜೊಕೊವಿಕ್ ಹೇಳಿದ್ದಾರೆ.

ಸೆಂಟರ್‌ಕೋರ್ಟ್‌ನಲ್ಲಿ ರವಿವಾರ ನಡೆದ ಫೈನಲ್‌ನಲ್ಲಿ 21ರ ಹರೆಯದ ಅಲ್ಕರಾಝ್ 36ರ ವಯಸ್ಸಿನ ಜೊಕೊವಿಕ್ ವಿರುದ್ಧ ತೀವ್ರ ಹೋರಾಟ ನೀಡಿ 5 ಸೆಟ್‌ಗಳ ಅಂತರದಿಂದ ಜಯಭೇರಿ ಬಾರಿಸಿದರು. ದಾಖಲೆಯ 24ನೇ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಗೆಲ್ಲುವ ಜೊಕೊವಿಕ್ ಪ್ರಯತ್ನ ವಿಫಲಗೊಳಿಸಿರುವ ಅಲ್ಕರಾಝ್ ವೃತ್ತಿಜೀವನದಲ್ಲಿ 2ನೇ ಬಾರಿ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಜಯಿಸಿದರು. 2022ರ ಯುಎಸ್ ಓಪನ್‌ನಲ್ಲಿ ಕಾಸ್ಪರ್ ರೂಡ್‌ರನ್ನು ಸೋಲಿಸಿದ್ದ ಅಲ್ಕರಾಝ್ ಮೊದಲ ಬಾರಿ ಚಾಂಪಿಯನ್ ಆಗಿದ್ದರು.

ಜೊಕೊವಿಕ್ 2013ರ ಫೈನಲ್‌ನಲ್ಲಿ ಆ್ಯಂಡಿ ಮರ್ರೆ ವಿರುದ್ಧ ಸೋತ ನಂತರ ವಿಂಬಲ್ಡನ್‌ನಲ್ಲಿ ಕೇವಲ 2 ಬಾರಿ ಮುಗ್ಗರಿಸಿದ್ದರು.

‘‘ವಿಂಬಲ್ಡನ್ ಫೈನಲ್‌ನಲ್ಲಿ ನನ್ನನ್ನು, ರಫೆಲ್ ನಡಾಲ್, ರೋಜರ್ ಫೆಡರರ್‌ರನ್ನು ಏಕಕಾಲದಲ್ಲಿ ಎದುರಿಸಿದ ಅನುಭವ ವಾಯಿತು. ಈ ವರ್ಷ ಅಲ್ಕರಾಝ್ ಹುಲ್ಲ್ಲುಹಾಸಿನ ಅಂಕಣದಲ್ಲಿ ಉತ್ತಮವಾಗಿ ಆಡುತ್ತಾರೆಂದು ನಿರೀಕ್ಷಿಸಿರಲಿಲ್ಲ. ಆದರೆ ಅವರು ವಿಶ್ವದ ಅತ್ಯುತ್ತಮ ಆಟಗಾರನೆಂದು ಸಾಬೀತುಪಡಿಸಿದ್ದಾರೆ’’ ಎಂದು ಜೊಕೊವಿಕ್ ಪ್ರತಿಕ್ರಿಯಿಸಿದರು.

‘‘ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಾನು ಅಲ್ಕರಾಝ್ ಅವರಂತಹ ಆಟಗಾರನ ಎದುರು ಈ ತನಕ ಆಡಿಲ್ಲ. ರೋಜರ್, ರಾಫಾ ಹಾಗೂ ನನ್ನ ಆಟದ ಕೆಲವು ಅಂಶಗಳನ್ನು ಒಳಗೊಂಡಿ ರುವ ಅಲ್ಕರಾಝ್ ಗೇಮ್‌ನ ಕುರಿತು ಜನರು ಕಳೆದ ಒಂದು ವರ್ಷಗಳಿಂದ ಮಾತನಾಡುತ್ತಿದ್ದಾರೆಂದು ಭಾವಿಸುತ್ತೇನೆ. ನಾನು ಆ ಮಾತನ್ನು ಒಪ್ಪುತ್ತೇನೆ. ಅವರೊಬ್ಬ ಪರಿಪೂರ್ಣ ಆಟಗಾರ ’’ ಎಂದು ಜೊಕೊವಿಕ್ ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X