Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಹೆಚ್ಚಿನ ಆಟಗಾರರಿಗೆ ಕೊಹ್ಲಿ ಪ್ರೇರಣೆ:...

ಹೆಚ್ಚಿನ ಆಟಗಾರರಿಗೆ ಕೊಹ್ಲಿ ಪ್ರೇರಣೆ: ದ್ರಾವಿಡ್

ವಾರ್ತಾಭಾರತಿವಾರ್ತಾಭಾರತಿ20 July 2023 11:52 PM IST
share
ಹೆಚ್ಚಿನ ಆಟಗಾರರಿಗೆ ಕೊಹ್ಲಿ ಪ್ರೇರಣೆ: ದ್ರಾವಿಡ್

ಹೊಸದಿಲ್ಲಿ: ವಿರಾಟ್ ಕೊಹ್ಲಿ ಕ್ರಿಕೆಟ್ನಲ್ಲಿ ಮಾಡಿರುವ ಸಾಧನೆ ಮತ್ತು ಅವರ ಕೆಲಸ ನಿಷ್ಠೆಯನ್ನು ಶ್ಲಾಘಿಸಿರುವ ಭಾರತೀಯ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರಾಹುಲ್ ದ್ರಾವಿಡ್, ಹಲವು ಕ್ರಿಕೆಟಿಗರಿಗೆ ಅವರು ಪ್ರೇರಣೆಯಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.

ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ಗುರುವಾರ ಆರಂಭಗೊಂಡಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಮತ್ತು ಕೊನೆಯ ಪಂದ್ಯವು ಕೊಹ್ಲಿಯ 500ನೇ ಅಂತರ್ರಾಷ್ಟ್ರೀಯ ಪಂದ್ಯವಾಗಿದೆ. ಈ ಸಾಧನೆ ಮಾಡಿರುವ ಇತರರೆಂದರೆ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್ ಮತ್ತು ಮಹೇಂದ್ರ ಸಿಂಗ್ ಧೋನಿ.

‘‘ಅವರ (ಕೊಹ್ಲಿಯ) ಅಂಕಿಸಂಖ್ಯೆಗಳೇ ಮಾತಾಡುತ್ತವೆ. ಅವರ ಸಾಧನೆಗಳೆಲ್ಲವೂ ಪುಸ್ತಕಗಳಲ್ಲಿ ದಾಖಲಾಗಿವೆ. ಅವರು ಈ ತಂಡದಲ್ಲಿರುವ ಹಾಗೂ ಭಾರತದಲ್ಲಿರುವ ಅಸಂಖ್ಯಾತ ಜನರು, ಹುಡುಗರು ಮತ್ತು ಹುಡುಗಿಯರಿಗೆ ನೈಜ ಪ್ರೇರಣೆಯಾಗಿದ್ದಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ’’ ಎಂದು ಪಂದ್ಯದ ಮುನ್ನಾ ದಿನ ಸುದ್ದಿಗಾರರೊಂದಿಗೆ ಮಾತನಾಡಿದ ದ್ರಾವಿಡ್ ಹೇಳಿದರು.

‘‘ವಿರಾಟ್ರ ಯಾನವನ್ನು ನೋಡಲು ಸಂತೋಷವಾಗುತ್ತದೆ. ನಾನು ತಂಡದ ಹೊರಗಿದ್ದುಕೊಂಡು ಅವರ ಬೆಳವಣಿಗೆಯನ್ನು ಮೆಚ್ಚುಗೆಯಿಂದ ನೋಡುತ್ತಾ ಬಂದಿದ್ದೇನೆ’’ ಎಂದರು. ‘‘ಕೊಹ್ಲಿಯ ಸುದೀರ್ಘ ಕ್ರೀಡಾ ಬದುಕು ಮತ್ತು ಕ್ರಿಕೆಟ್ನ ಎಲ್ಲಾ ಮೂರು ಮಾದರಿಗಳಲ್ಲಿನ ಅವರ ಸಾಧನೆಗಳು ಅವರ ತೆರೆಮರೆಯ ತ್ಯಾಗ ಮತ್ತು ಕಠಿಣ ಪರಿಶ್ರಮದ ಫಲವಾಗಿದೆ’’ ಎಂದು ದ್ರಾವಿಡ್ ನುಡಿದರು.

34 ವರ್ಷದ ಕೊಹ್ಲಿ 2008 ಆಗಸ್ಟ್ನಲ್ಲಿ ದಾಂಬುಲಾದಲ್ಲಿ ಶ್ರೀಲಂಕಾ ವಿರುದ್ಧ ಧೋನಿ ನಾಯಕತ್ವದ ಭಾರತೀಯ ತಂಡದ ಪರವಾಗಿ ತನ್ನ ಚೊಚ್ಚಲ ಪಂದ್ಯವನ್ನು ಆಡಿದ್ದರು. ಅವರು ಈವರೆಗೆ 274 ಏಕದಿನ ಪಂದ್ಯಗಳು, 115 ಟ್ವೆಂಟಿ20 ಪಂದ್ಯಗಳು ಮತ್ತು 110 ಟೆಸ್ಟ್ಗಳನ್ನು ಆಡಿದ್ದಾರೆ.

Tags

Dravid
share
ವಾರ್ತಾಭಾರತಿ
ವಾರ್ತಾಭಾರತಿ
Next Story
X