Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಕಾಟಸಾಗರ್ ಸಿಮೆಂಟ್ ಕಾರ್ಖಾನೆಯಿಂದ...

ವಿಕಾಟಸಾಗರ್ ಸಿಮೆಂಟ್ ಕಾರ್ಖಾನೆಯಿಂದ ಸರಕಾರಿ ಜಮೀನು ಒತ್ತುವರಿ: ಆರೋಪ

ಸಾಜಿದ್‌ ಅಲಿಸಾಜಿದ್‌ ಅಲಿ9 July 2026 2:58 PM IST
share
ವಿಕಾಟಸಾಗರ್ ಸಿಮೆಂಟ್ ಕಾರ್ಖಾನೆಯಿಂದ ಸರಕಾರಿ ಜಮೀನು ಒತ್ತುವರಿ: ಆರೋಪ

ಕಲಬುರಗಿ: ಚಿಂಚೋಳಿ ತಾಲೂಕಿನ ಛತ್ರಸಲ-ಕರ್ಚಖೇಡ ಗಡಿಯಲ್ಲಿರುವ ವಿಕಾಟಸಾಗರ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆ ಸುಮಾರು 3.20 ಎಕರೆ ಸರಕಾರಿ ಜಮೀನನ್ನು ಹಲವು ವರ್ಷಗಳಿಂದ ಅನಧಿಕೃತವಾಗಿ ಬಳಸಿಕೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ವಲಯದಿಂದ ಆಗ್ರಹ ವ್ಯಕ್ತವಾಗಿದೆ.

ಲಭ್ಯ ದಾಖಲೆಗಳ ಪ್ರಕಾರ, ಛತ್ರಸಲ ಗ್ರಾಮದ ಸರ್ವೆ ನಂ. 31/4ರಲ್ಲಿರುವ ಒಟ್ಟು 5 ಎಕರೆ ಸರಕಾರಿ ಜಮೀನಿನಲ್ಲಿ 3.20 ಎಕರೆ ಪ್ರದೇಶವನ್ನು ಕಾರ್ಖಾನೆಯ ಮುಖ್ಯ ಪ್ರವೇಶ ದ್ವಾರ, ಖಾಸಗಿ ಶಾಲೆಯ ಕಾಂಪೌಂಡ್, ವಾಹನ ನಿಲುಗಡೆ ಸ್ಥಳ ಹಾಗೂ ಇತರೆ ಕಟ್ಟಡಗಳ ನಿರ್ಮಾಣಕ್ಕಾಗಿ ಬಳಸಲಾಗಿದೆ ಎನ್ನಲಾಗಿದೆ. ಈ ಕುರಿತು ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ಭೂ ಮಾಪಕರ ವರದಿಯಲ್ಲಿಯೂ ಅಕ್ರಮ ಬಳಕೆಯ ಕುರಿತು ಉಲ್ಲೇಖವಿದೆ ಎಂದು ತಿಳಿದುಬಂದಿದೆ.

ಲೀಸ್ ಇಲ್ಲದೆ ಬಳಕೆ ಆರೋಪ: 2008ರ ನಂತರ ಕಾರ್ಯಾರಂಭ ಮಾಡಿದ ಈ ಕಾರ್ಖಾನೆ, ಮೂರು ಎಕರೆಗೂ ಅಧಿಕ ಸರಕಾರಿ ಜಮೀನನ್ನು ಸರಕಾರದಿಂದ ಯಾವುದೇ ಲೀಸ್ ಅಥವಾ ಬಾಡಿಗೆ ಪಡೆಯದೇ ಹಲವು ವರ್ಷಗಳಿಂದ ಬಳಸಿಕೊಂಡಿದೆ. ಈ ಕುರಿತು ಜಿಲ್ಲಾಧಿಕಾರಿ, ಸೇಡಂ ಸಹಾಯಕ ಆಯುಕ್ತ ಹಾಗೂ ಚಿಂಚೋಳಿ ತಹಶೀಲ್ದಾರರಿಗೆ ದೂರು ಸಲ್ಲಿಸಲಾಗಿದ್ದರೂ ಇದುವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಚಿನ್ ಚವಾಣ್ ತಿಳಿಸಿದ್ದಾರೆ.

ಬದಲಿ ಜಮೀನಿನ ಭರವಸೆ, ಕ್ರಮ ಇನ್ನೂ ಬಾಕಿ: ಕಾರ್ಖಾನೆ ಆಡಳಿತವು ಬದಲಿ ಜಮೀನು ನೀಡುವುದಾಗಿ ಹೇಳುತ್ತಿದೆಯಾದರೂ, ಇದುವರೆಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದು ದೂರಲಾಗಿದೆ. ಸುಮಾರು ಹತ್ತು ವರ್ಷಗಳಿಂದ ಸರಕಾರಿ ಜಮೀನನ್ನು ಅನಧಿಕೃತವಾಗಿ ಬಳಸಿಕೊಂಡಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ದಂಡ ವಿಧಿಸಿ, ಸರಕಾರಕ್ಕೆ ಉಂಟಾದ ನಷ್ಟವನ್ನು ವಸೂಲಿ ಮಾಡಬೇಕು ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರಿಗೆ ಸಂಪರ್ಕಿಸಿದ್ದಾಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಚಿಂಚೋಳಿ ತಹಶೀಲ್ದಾರರು ಕೂಡಾ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

share
ಸಾಜಿದ್‌ ಅಲಿ
ಸಾಜಿದ್‌ ಅಲಿ
Next Story
X