Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕನಕಗಿರಿ: ಅಕ್ರಮ ಮರಳುಗಾರಿಕೆ ದಂಧೆ

ಕನಕಗಿರಿ: ಅಕ್ರಮ ಮರಳುಗಾರಿಕೆ ದಂಧೆ

ಹೊನ್ನೂರ ಹುಸೇನ ಬೇಲ್ದಾರ್ಹೊನ್ನೂರ ಹುಸೇನ ಬೇಲ್ದಾರ್28 July 2026 2:59 PM IST
share
ಕನಕಗಿರಿ: ಅಕ್ರಮ ಮರಳುಗಾರಿಕೆ ದಂಧೆ
ಪೊಲೀಸರ ಅಭಯಹಸ್ತ: ಆರೋಪ

ಕನಕಗಿರಿ: ತಾಲೂಕು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮರಳು ದಂಧೆ ನಿರಂತರವಾಗಿ ನಡೆಯುತ್ತಿದೆ. ಪರವಾನಿಗೆ ಇಲ್ಲದೆಯೇ ಟಿಪ್ಪರ್, ಟ್ಯಾಕ್ಟರ್‌ಗಳಲ್ಲಿ ಮರಳು ತುಂಬಿಸಿಕೊಂಡು ರಾಜರೋಷವಾಗಿ ಬೇರೆ ಜಿಲ್ಲೆಗಳಿಗೆ ಸಾಗಿಸುತ್ತಿದ್ದು, ಕಾನೂನಿಗೆ ಯಾರೂ ಬಗ್ಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಪೊಲೀಸರ ಅಭಯಹಸ್ತದ ಆರೋಪ: ಅಕ್ರಮ ದಂಧೆಗೆ ಪೊಲೀಸರ ಸಹಕಾರ ಇದೆ ಎಂಬ ಆರೋಪಗಳು ಜೋರಾಗಿವೆ. ಮಾಮೂಲಿ ಕೊಡದಿದ್ದರೆ ವಶ, ಕೊಟ್ಟರೆ ಬಿಡುಗಡೆ ಎಂಬ ಮಾತುಗಳು ಸ್ಥಳೀಯರಲ್ಲಿ ಕೇಳಿ ಬರುತ್ತಿವೆ. ಹಗಲು-ರಾತ್ರಿ ಲಾರಿಗಳು ಸಂಚರಿಸುತ್ತಿದ್ದರೂ ಯಾವುದೇ ಚೆಕ್ ಪೋಸ್ಟ್‌ನಲ್ಲಿ ತಡೆಯಾಗುತ್ತಿಲ್ಲ.

ಸಿಡಿಆರ್ ಮೂಲಕ ತನಿಖೆಗೆ ಸಾರ್ವಜನಿಕರ ಆಗ್ರಹ:

ಅಕ್ರಮ ಮರಳು ದಂಧೆಕೋರರ ಜೊತೆ ಮಾತನಾಡಿರುವ ಪೊಲೀಸರ ದಂಧೆ ಬಯಲಿಗೆಳೆಯಲು ಪೊಲೀಸರ ಮೊಬೈಲ್‌ನ ಸಿಡಿಆರ್ ತೆಗೆಸಬೇಕು ಎಂದು ಸಾರ್ವಜನಿಕರು ಮತ್ತು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಇದರಿಂದ ಅವರ ಅಕ್ರಮಗಳು ಬಯಲಾಗುತ್ತವೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವಕುಮಾರ್ ಈಚನಾಳ ಆಗ್ರಹಿಸಿದ್ದಾರೆ.

ಆದಾಯಕ್ಕೆ ಹೊಡೆತ: ಈ ಅಕ್ರಮ ಸಾಗಣೆಯಿಂದ ಹಳ್ಳ ಕೊಳ್ಳಗಳು ನಾಶವಾಗುತ್ತಿವೆ. ಸರಕಾರಕ್ಕೆ ಕೋಟ್ಯಂತರ ರೂ. ರಾಜಧನನಷ್ಟವಾಗುತ್ತಿದೆ.

ಹೆಚ್ಚಿದ ಬೇಡಿಕೆ: ಜಿಲ್ಲಾಡಳಿತ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ, ಅಕ್ರಮ ಮರಳು ದಂಧೆ ವಿರುದ್ಧ ಸಿಡಿಆರ್ ಸಮೇತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು.

ಒಂದು ಟಿಪ್ಪರ್‌ಗೆ 17 ಸಾವಿರ ರೂ.ಮಾಮೂಲಿ?

ಹೆಸರು ಹೇಳಲು ಇಚ್ಚಿಸದ ಟಿಪ್ಪರ್ ಮಾಲೀಕ ರೊಬ್ಬರು ನೀಡಿದ ಸ್ಪೋಟಕ ಮಾಹಿತಿ ಪ್ರಕಾರ, ಒಂದು ಟಿಪ್ಪರ್‌ಗೆ ತಿಂಗಳಿಗೆ 17 ಸಾವಿರ ರೂ. ಮಾಮೂಲಿಫಿಕ್ಸ್ ಮಾಡಲಾಗಿದೆ. ಈ ಹಣ ಕೊಟ್ಟರೆ ಯಾರೂ ತಡೆಯುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ.

share
ಹೊನ್ನೂರ ಹುಸೇನ ಬೇಲ್ದಾರ್
ಹೊನ್ನೂರ ಹುಸೇನ ಬೇಲ್ದಾರ್
Next Story
X