Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರೈತನಿಗೆ ಆಸರೆಯಾದ ರಾಗಿ ಒಕ್ಕಣೆ ಯಂತ್ರ

ರೈತನಿಗೆ ಆಸರೆಯಾದ ರಾಗಿ ಒಕ್ಕಣೆ ಯಂತ್ರ

►ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ►ಸ್ವಚ್ಛ ರಾಗಿ ಲಭ್ಯ

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.4 Feb 2024 12:48 PM IST
share
ರೈತನಿಗೆ ಆಸರೆಯಾದ ರಾಗಿ ಒಕ್ಕಣೆ ಯಂತ್ರ

ಹೊಸಕೋಟೆ: ಸುಗ್ಗಿ ಕಾಲ ಆರಂಭವಾಯಿತೆಂದರೆ ಕೃಷಿ ಕಾರ್ಮಿಕರ ಸಮಸ್ಯೆ ರೈತರಿಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದ್ದು ಸಕಾಲದಲ್ಲಿ ಕೊಯ್ದು ಒಕ್ಕಣೆ ಮಾಡಲು ರೈತರು ಒಕ್ಕಣೆ ಯಂತ್ರಗಳತ್ತ ಮುಖ ಮಾಡುತ್ತಿದ್ದಾರೆ.

ರಾಗಿ ಕೊಯ್ದು ಸಮಯದಲ್ಲಿ ಗ್ರಾಮದ ಹತ್ತಾರು ರೈತರು ಒಟ್ಟಾಗಿ ಸೇರಿ ಹೊಲದಲ್ಲೇ ಕಣ ನಿರ್ಮಿಸಿ, ಎತ್ತುಗಳ ಸಹಾಯದಿಂದ ಭಾರವಾದ ಗುಂಡುಗಳನ್ನು ಹರಿಸಿ ರಾಗಿ, ಆವರೆ, ತೊಗರಿ, ಹುರುಳಿ ಮುಂತಾದ ಧಾನ್ಯಗಳನ್ನು ಒಕ್ಕಣೆ ಮಾಡುವ ಪದ್ಧತಿ ರೂಢಿಯಲ್ಲಿತ್ತು. ಕಷ್ಟಪಟ್ಟು ದುಡಿಯುವವರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ರೈತರು ರಾಗಿ ತೆನೆ ಹುಲ್ಲನ್ನು ರಸ್ತೆಗಳ ಮೇಲೆ ಹರಡಿ, ವಾಹನಗಳ ಚಕ್ರಗಳ ಓಡಾಟದ ನೆರವಿನಲ್ಲಿ ಒಕ್ಕಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ರೈತರು ಒಕ್ಕಣೆಯಲ್ಲಿ ನಿರತರಾಗಿದ್ದ ವೇಳೆ ರಸ್ತೆಯಲ್ಲಿ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಲುಕಿ ಜೀವಕ್ಕೆ ಹಾನಿಯಾಗುವ ಘಟನೆಗಳು ನಡೆದು ಆಪಾಯಕ್ಕೆ ಒಳಗಾಗುವುದಲ್ಲದೆ, ವಾಹನಗಳ ಚಕ್ರಗಳಲ್ಲಿರುವ ಕೊಳಕು, ರಾಸಾಯನಿಕ ವಸ್ತುಗಳು ರಾಗಿಯಲ್ಲಿ ಬೆರೆತು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ.

ಯಂತ್ರಗಳ ಆವಿಷ್ಕಾರ: ರೈತರ ಕೃಷಿ ಚಟುವಟಿಕೆ ಅವಶ್ಯಕತೆ ಅರಿತ ತಜ್ಞರು, ಕಡಿಮೆ ಸಮಯದಲ್ಲಿ ಸುಲಭವಾಗಿ ಕೃಷಿ ಚಟುವಟಿಕೆಗೆ ಆಧುನಿಕ ಯಂತ್ರಗಳನ್ನು ಅಭಿವೃದ್ಧಿಗೊಳಿಸಿರುವುದು ರೈತರಿಗೆ ವರದಾನವಾಗಿ ಪರಿಣಮಿಸಿದೆ. ಯಂತ್ರಗಳ ಸಹಾಯದಿಂದ ಕಟಾವು ಮಾಡಿ, ಕೆಲವೇ ಗಂಟೆಗಳಲ್ಲಿ ಸ್ವಚ್ಛವಾದ ರಾಗಿ ಪಡೆಯಬಹುದಾಗಿದೆ.

ಎತ್ತುಗಳ ಸಂಖ್ಯೆ ಕ್ಷೀಣ: ಗ್ರಾಮೀಣ ಪ್ರದೇಶದಲ್ಲಿ ಮನೆ ಮಂದಿಯೆಲ್ಲರೂ ದುಡಿಯುವ ಸಂಖ್ಯೆ ಕಡಿಮೆಯಾಗಿದೆ. ಹೈನುಗಾರಿಕೆಯಲ್ಲಿ ಲಾಭ ಕಂಡುಕೊಂಡ ರೈತರು ಎತ್ತುಗಳ ಬದಲಾಗಿ ಸೀಮೆ ಹಸುಗಳನ್ನು ಸಾಕಲು ಆರಂಭಿಸಿದ್ದು, ಎತ್ತುಗಳ ಸಂಖ್ಯೆ ಬೆರಳೆಣಿಕೆಯಷ್ಟಾಗಿದೆ. ಅನಿವಾರ್ಯವಾಗಿ ಕೃಷಿಯಲ್ಲಿ ಆಧುನಿಕ ಯಂತ್ರಗಳ ಮುಂದಾಗಿದ್ದಾರೆ. ಬಳಕೆಗೆ ರೈತರು ಒಕ್ಕಣೆ ಯಂತ್ರವನ್ನು ಬಳಸಿ ಶುದ್ಧ ರಾಗಿಪಡೆದುಕೊಳ್ಳಲು ಸಾಧ್ಯವಾಗುತ್ತಿದೆ. ಒಕ್ಕಣೆ ಯಂತ್ರದ ಬಾಡಿಗೆ ದರ ದುಬಾರಿಯಾದರೂ ಕೂಲಿಕಾರರ ಸಮಸ್ಯೆ, ರಸ್ತೆ ಒಕ್ಕಣೆ ಆಪಾಯದ ಬಗ್ಗೆ ಆಲೋಚಿಸಿದರೆ ಇದು ಹೆಚ್ಚೇನೂ ಅಲ್ಲ ಎಂಬುದು ಹೆಚ್ಚಿನ ರೈತರ ಅಭಿಪ್ರಾಯವಾಗಿದೆೆ.

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X