Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಸ್ ಅನಾನುಕೂಲ: ವಿದ್ಯಾಭ್ಯಾಸಕ್ಕೆ...

ಬಸ್ ಅನಾನುಕೂಲ: ವಿದ್ಯಾಭ್ಯಾಸಕ್ಕೆ ತೊಂದರೆ; ಹೆಚ್ಚಿನ ಬಸ್ ಬಿಡಲು ವಿದ್ಯಾರ್ಥಿಗಳು, ಸಾರ್ವಜನಿಕರ ಆಗ್ರಹ

ಮಹಮ್ಮದ್ ಗೌಸ್, ವಿಜಯನಗರಮಹಮ್ಮದ್ ಗೌಸ್, ವಿಜಯನಗರ25 Dec 2025 2:39 PM IST
share
ಬಸ್ ಅನಾನುಕೂಲ: ವಿದ್ಯಾಭ್ಯಾಸಕ್ಕೆ ತೊಂದರೆ;  ಹೆಚ್ಚಿನ ಬಸ್ ಬಿಡಲು ವಿದ್ಯಾರ್ಥಿಗಳು, ಸಾರ್ವಜನಿಕರ ಆಗ್ರಹ

ಮರಿಯಮ್ಮನಹಳ್ಳಿ: ಮರಿಯಮ್ಮನಹಳ್ಳಿಯಿಂದ ಗರಗ ಮಾರ್ಗವಾಗಿ ಸಂಡೂರಿನ ಯಶವಂತನಗರಕ್ಕೆ ತೆರಳುವ ಬಸ್‌ಗಳ ಕೊರತೆಯಿಂದ ಶಾಲಾ ಕಾಲೇಜ್ ವಿದ್ಯಾರ್ಥಿಗಳು, ಹಳ್ಳಿ ಭಾಗದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದು, ಈ ಭಾಗದಲ್ಲಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಬೇಕು ಎಂಬುವುದು ಪ್ರಯಾಣಿಕರ ಒಕ್ಕೊರಲ ಆಗ್ರಹ.

ನಿತ್ಯವೂ ತಳ್ಳಾಟದ ಪ್ರಯಾಣ: ಮರಿಯಮ್ಮನಹಳ್ಳಿ ವಾಣಿಜ್ಯ ಕೇಂದ್ರ ಮಾತ್ರವಲ್ಲದೆ, ಶಿಕ್ಷಣ ಕೇಂದ್ರವೂ ಆಗಿದ್ದು, ಹೋಬಳಿಯ ಜನರು ವ್ಯಾಪಾರ ವಹಿವಾಟು, ಆಸ್ಪತ್ರೆ, ಶಾಲಾ ಕಾಲೇಜುಗಳಿಗೆ ಪಟ್ಟಣವನ್ನು ಅವಲಂಬಿಸಿದ್ದಾರೆ. ಸಂಡೂರು ತಾಲೂಕಿನ ಯಶವಂತ ನಗರಕ್ಕೂ ನೂರಾರು ಪ್ರಯಾಣಿಕರು ನಿತ್ಯವೂ ಸಂಚರಿಸುತ್ತಾರೆ. ಇಷ್ಟಿದ್ದರೂ ಹೊಸಪೇಟೆಯ ರಸ್ತೆ ಸಾರಿಗೆ ಘಟಕದ ಇಲಾಖೆಯಿಂದ ಬೆಳಗ್ಗೆ 9:30 ಸಂಜೆ 6:30ಕ್ಕೆ ವ್ಯವಸ್ಥೆ ಕಲ್ಪಿಸಿದೆ. ಪ್ರಯಾಣಿಕರಿಗೆ ಇನ್ನೂ ಹೆಚ್ಚು ಬಸ್ ಓಡಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈಗಿರುವ ಬಸ್‌ಗಳಲ್ಲಿ ಜನದಟ್ಟಣೆಯಿಂದ ನೂಕಾಟ, ತಳ್ಳಾಟ ಹೆಚ್ಚುತ್ತಿದ್ದು, ಬಸ್ಸಿಗೆ ಜೋತು ಬಿದ್ದು ಪ್ರಯಾಣ ಮಾಡಬೇಕಿದೆ. ವಯೋವೃದ್ಧರು, ಮಕ್ಕಳು, ವಿದ್ಯಾರ್ಥಿಗಳು ಅನಿವಾರ್ಯವಾಗಿ ಆಟೋ, ಅವರಿವರ ಬೈಕ್ ಅವಲಂಬಿಸಬೇಕಾದ ಸ್ಥಿತಿ ಬಂದಿದೆ.

ಸ್ಪಂದಿಸದ ಅಧಿಕಾರಿಗಳು: ಮರಿಯಮ್ಮನಹಳ್ಳಿಯಿಂದ ಗರಗ-ಯಶವಂತ ನಗರಕ್ಕೆ ಹೆಚ್ಚುವರಿ ಬಸ್ ಬಿಡುವಂತೆ ಹೊಸಪೇಟೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಲಾಗಿದ್ದರೂ ಪ್ರಯೋಜನವಾಗಿಲ್ಲ. ನಮ್ಮ ಗೋಳು ಕೇಳೋರು ಇಲ್ಲ.

ಬಸ್ ಓಡಿಸುವಂತೆ ಆಗ್ರಹ: ಹೊಸಪೇಟೆ ಸಾರಿಗೆಯಿಂದ ಅಥವಾ ಸಂಡೂರು ಡಿಪೋದಿಂದ ಬೆಳಗ್ಗೆ 7ಕ್ಕೆ ಹೆಚ್ಚುವರಿ ಬಸ್ ಬಿಡುವ ಮೂಲಕ ಅನುಕೂಲ ಕಲ್ಪಿಸಬೇಕು ಎಂಬುದು ಜನರ ಆಗ್ರಹ.

ಬಸ್ ಕೊರತೆಯಿಂದವಿದ್ಯಾರ್ಥಿಗಳು ಶಾಲೆ ತಪ್ಪಿಸಿಕೊಳ್ಳುವುದು, ರೋಗಿಗಳು ಸಮಯಕ್ಕೆ ಸರಿಯಾಗಿ ಚಿಕಿತ್ಸೆಗೆ ಹೋಗದಿರುವಂತಾಗಿದೆ. ಆಧಿಕಾರಿಗಳು ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು.

-ವಿನೋದ, ವಿದ್ಯಾರ್ಥಿ, ನಾಗಲಾಪುರ ತಾಂಡಾ

ಜಿಲ್ಲೆಯಲ್ಲಿ ಜನರಿಗೆ ಬಸ್ ಸೌಕರ್ಯ ಒದಗಿಸಲು ಬಸ್‌ಗಳ ಕೊರತೆಯಿದ್ದು, ಸರ್ಕಾರಕ್ಕೆ ಹಲವು ಬಾರಿ ಬೇಡಿಕೆ ಸಲ್ಲಿಸಿದ್ದೇವೆ. ಮರಿಯಮ್ಮನಹಳ್ಳಿ, ಯಶವಂತನಗರಕ್ಕೆ ಬಸ್ ಸಂಚಾರದ ಅವಶ್ಯವಿದ್ದರೆ, ಇನ್ನೂ ಎರಡು ಬಸ್ ಓಡಿಸಲಾಗುವುದು.

-ರಾಜೇಶ ಉದ್ದಾರ್, ಕರ್ನಾಟಕ ವಿಭಾಗಿಯ ನಿಯಂತ್ರಣಾಧಿಕಾರಿ, ವಿಜಯನಗರ ಜಿಲ್ಲೆ

share
ಮಹಮ್ಮದ್ ಗೌಸ್, ವಿಜಯನಗರ
ಮಹಮ್ಮದ್ ಗೌಸ್, ವಿಜಯನಗರ
Next Story
X