Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬರಡು ಭೂಮಿಯಲ್ಲಿ ಬೆಣ್ಣೆ ಹಣ್ಣು ಬೆಳೆ :...

ಬರಡು ಭೂಮಿಯಲ್ಲಿ ಬೆಣ್ಣೆ ಹಣ್ಣು ಬೆಳೆ : ಜಗಳೂರು ರೈತನ ಯಶೋಗಾಥೆ

ಪ್ರಕಾಶ್ ಎಚ್. ಎನ್.ಪ್ರಕಾಶ್ ಎಚ್. ಎನ್.18 May 2026 8:12 AM IST
share
ಬರಡು ಭೂಮಿಯಲ್ಲಿ ಬೆಣ್ಣೆ ಹಣ್ಣು ಬೆಳೆ : ಜಗಳೂರು ರೈತನ ಯಶೋಗಾಥೆ

ಜಗಳೂರು: ಸಾಮಾನ್ಯವಾಗಿ ಮಳೆ ಆಶ್ರಯಿತ, ಅತೀ ಹಿಂದುಳಿದ ಪ್ರದೇಶವೆಂದು ಗುರುತಿಸಲ್ಪಡುವ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರೈತರು ಈಗ ಸಾಂಪ್ರದಾಯಿಕ ಬೆಳೆಗಳಿಂದ ಹೊರಬಂದು ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಮುಗ್ಗಿದ ರಾಗಿಹಳ್ಳಿಯ ಪ್ರಗತಿಪರ ರೈತ ಜಿ.ಕೆ. ಶಿವರುದ್ರಪ್ಪ. ಇವರು ಕೇವಲ ಒಂದೂವರೆ ಎಕರೆ ಜಮೀನಿ ನಲ್ಲಿ ಬೆಣ್ಣೆ ಹಣ್ಣು (ಅವಕಾಡೋ) ಬೆಳೆದು ಲಕ್ಷಾಂತರ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದಾರೆ.

ಕಡಿಮೆ ನೀರು, ಹೆಚ್ಚಿನ ಆದಾಯ:

ಅಡಿಕೆ ಮತ್ತು ತೆಂಗಿನಂತಹ ಹೆಚ್ಚು ನೀರು ಬೇಡುವ ಬೆಳೆಗಳಿಗೆ ಪರ್ಯಾಯವಾಗಿ ಶಿವರುದ್ರಪ್ಪ ಅವರು ಬೆಣ್ಣೆ ಹಣ್ಣನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸುಮಾರು 220 ಗಿಡಗಳನ್ನು ನಾಟಿ ಮಾಡಲಾಗಿದ್ದು, ಅದರಲ್ಲಿ 150 ಗಿಡಗಳು ಈಗಾಗಲೇ ಫಲ ನೀಡಲು ಆರಂಭಿಸಿವೆ. ಒಂದು ಗಿಡಕ್ಕೆ ಕನಿಷ್ಠ 30 ಕೆ.ಜಿ. ಇಳುವರಿ ಸಿಗಲಿದ್ದು, ಮಾರುಕಟ್ಟೆಯಲ್ಲಿ ಕೆ.ಜಿ.ಗೆ 150 ರಿಂದ 200 ರೂಪಾಯಿ ಬೆಲೆ ಇದೆ. ಒಂದು ಹಂಗಾಮಿನಲ್ಲಿ ಸುಮಾರು 6 ರಿಂದ 7 ಲಕ್ಷ ರೂಪಾಯಿ ಆದಾಯ ಗಳಿಸಬಹುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸುತ್ತಾರೆ.

ನರೇಗಾ ಯೋಜನೆಯ ಆಸರೆ:

ಈ ಸಾಧನೆಯ ಹಿಂದೆ ಸರಕಾರದ ನರೇಗಾ ಯೋಜನೆಯ ಬೆಂಬಲವೂ ಇದೆ. ಸುಮಾರು 50 ಸಾವಿರ ರೂಪಾಯಿ ಸಹಾಯಧನ ಸೇರಿದಂತೆ ಒಟ್ಟು 1.5 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ತೋಟವನ್ನು ನಿರ್ಮಿಸಲಾಗಿದೆ. ವೈಜ್ಞಾನಿಕವಾಗಿ 6x6 ಮೀಟರ್ ಅಂತರದಲ್ಲಿ ಕಸಿ ಗಿಡಗಳನ್ನು ನೆಟ್ಟು, ಸಾವಯವ ಗೊಬ್ಬರದ ಮೂಲಕ ಪೋಷಣೆ ಮಾಡಲಾಗುತ್ತಿದೆ. ಸಸಿ ನೆಟ್ಟ ಮೂರು ವರ್ಷಕ್ಕೇ ಫಲ ಬರಲಾರಂಭಿ ಸುವುದು ಈ ಬೆಳೆಯ ವಿಶೇಷ.

ಆರೋಗ್ಯದ ಭಂಡಾರಕ್ಕೆ ಹೆಚ್ಚಿ ದ ಬೇಡಿಕೆ:

ಅವಕಾಡೋ ಕೇವಲ ರೈತರಿಗೆ ಲಾಭದಾಯಕವಲ್ಲ, ಗ್ರಾಹಕರಿಗೆ ಆರೋಗ್ಯದ ವರದಾನವೂ ಹೌದು. ಇದರಲ್ಲಿ ಆರೋಗ್ಯಕರ ಕೊಬ್ಬು, ವಿಟಮಿನ್ ಎ, ಸಿ, ಇ, ಕೆ ಮತ್ತು ಪೊಟ್ಯಾಸಿಯಂ ಸಮೃದ್ಧವಾಗಿದೆ. ಹೃದಯದ ಆರೋಗ್ಯ ಕಾಪಾಡಲು, ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಮತ್ತು ಚರ್ಮದ ಕಾಂತಿ ಹೆಚ್ಚಿಸಲು ಇದು ರಾಮಬಾಣ. ಇತ್ತೀಚೆಗೆ ಜಿಮ್‌ಗೆ ಹೋಗುವವರು ಮತ್ತು ಆರೋಗ್ಯ ಪ್ರೇಮಿಗಳಲ್ಲಿ ಈ ಹಣ್ಣಿನ ಜ್ಯೂಸ್ ಹಾಗೂ ಸಲಾಡ್‌ಗಳಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ.

ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚುತ್ತಿರುವುದರಿಂದ ಅವಕಾಡೋ ಕೃಷಿ ಮುಂಬರುವ ದಿನಗಳಲ್ಲಿ ಈ ಭಾಗದ ರೈತರ ಪಾಲಿನ ಆರ್ಥಿಕ ಶಕ್ತಿಯಾಗುವುದರಲ್ಲಿ ಸಂಶಯವಿಲ್ಲ.

-ಪ್ರಭುಶಂಕರ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ

ಮಾದರಿ ಕೃಷಿಕ

ದಾವಣಗೆರೆಯ ಜ್ಯೂಸ್ ಅಂಗಡಿಯೊಂದರಲ್ಲಿ ಹಣ್ಣಿನ ರುಚಿ ಕಂಡು ಆಕರ್ಷಿತರಾದ ಶಿವರುದ್ರಪ್ಪ, ಇಂದು ತಮ್ಮೂರಲ್ಲೇ ಅದನ್ನು ಬೆಳೆದು ಇತರರಿಗೆ ಮಾದರಿಯಾಗಿದ್ದಾರೆ. ಬರೀ ಅಡಿಕೆ ಬೆಳೆಯನ್ನೇ ನಂಬಿ ಕೂರುವ ಬದಲು, ಕಡಿಮೆ ನೀರಿನಲ್ಲಿ ಬೆಳೆಯುವ ಇಂತಹ ವಾಣಿಜ್ಯ ಬೆಳೆಗಳತ್ತ ರೈತರು ಮುಖ ಮಾಡಬೇಕು ಎಂಬುದು ಇವರ ಕಿವಿಮಾತು.

Tags

Butter FruitCultivationJagalurFarmer
share
ಪ್ರಕಾಶ್ ಎಚ್. ಎನ್.
ಪ್ರಕಾಶ್ ಎಚ್. ಎನ್.
Next Story
X