Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಾರಾಯಣಪುರದಲ್ಲಿ ಕಣ್ಮುಚ್ಚಿದ ಸಿಸಿ...

ನಾರಾಯಣಪುರದಲ್ಲಿ ಕಣ್ಮುಚ್ಚಿದ ಸಿಸಿ ಕ್ಯಾಮರಾಗಳು

ಪ್ರೀತಿ ಪಿ.ರಾಠಿಪ್ರೀತಿ ಪಿ.ರಾಠಿ28 Jan 2026 2:49 PM IST
share
ನಾರಾಯಣಪುರದಲ್ಲಿ ಕಣ್ಮುಚ್ಚಿದ ಸಿಸಿ ಕ್ಯಾಮರಾಗಳು

ಹುಣಸಗಿ: ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವ ತಾಲೂಕಿನ ನಾರಾಯಣಪುರ ಗ್ರಾಮದ ಪ್ರಮುಖ ಪ್ರದೇಶಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾಗಳು ಕಳೆದ ಎರಡು ವರ್ಷಗಳಿಂದ ತಾಂತ್ರಿಕ ದೋಷದಿಂದ ಕಾರ್ಯನಿರ್ವಹಿಸದೆ ಇರುವುದರಿಂದ ಗ್ರಾಮದಲ್ಲಿ ಸಾರ್ವಜನಿಕ ಸುರಕ್ಷತೆ ಗಂಭೀರ ಪ್ರಶ್ನಾರ್ಥಕವಾಗಿದ್ದು, ಅಪರಾಧ ಪ್ರಕರಣಗಳ ತನಿಖೆಯಲ್ಲಿ ಪೊಲೀಸ್ ಇಲಾಖೆಯೂ ತೀವ್ರ ಅಸಹಾಯ ಸ್ಥಿತಿಯನ್ನು ಎದುರಿಸುತ್ತಿದೆ.

ರಾಜ್ಯದ ಜೀವನಾಡಿ ಎಂದು ಪರಿಗಣಿಸಲ್ಪಡುವ ಬಸವಸಾಗರ ಜಲಾಶಯದ ಹೃದಯಭಾಗದಲ್ಲಿರುವ ನಾರಾಯಣಪುರ ಗ್ರಾಮದಲ್ಲಿ ಯುಕೆಪಿ ಹಾಗೂ ಕೆಬಿಜೆಎನ್‌ಎಲ್ ಪ್ರಮುಖ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಗಡಿ ರಾಜ್ಯಗಳು ಹಾಗೂ ಜಿಲ್ಲೆಗಳನ್ನುಸಂಪರ್ಕಿಸುವ ಪ್ರಮುಖ ಮಾರ್ಗವಾರುವುದರಿಂದ ಇಲ್ಲಿ ಹಗಲು ರಾತ್ರಿ ನಿರಂತರ ವಾಹನ ಸಂಚಾರ ನಡೆಯುತ್ತಿದೆ. ಇಂತಹ ಸಂವೇದನಶೀಲ ಪ್ರದೇಶದಲ್ಲಿ ಭದ್ರತಾ ದೃಷ್ಟಿಯಿಂದ ಅಳವಡಿಸಲಾದ ಸಿಸಿ ಸಿಸಿಟಿವಿ ಕ್ಯಾಮರಾಗಳು ಕಾರ್ಯನಿರ್ವಹಿಸದೇ ಇರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಗ್ರಾಮದಲ್ಲಿ ಪ್ರತೀ ಭಾನುವಾರ ವಾರದ ಸಂತೆ ನಡೆಯುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ವ್ಯಾಪಾರಸ್ಥರು ಆಗಮಿಸುತ್ತಾರೆ. ಈ ಸಂದರ್ಭ ಅಂಗಡಿ ಕಳ್ಳತನ, ಅಕ್ರಮ ಚಟುವಟಿಕೆಗಳು, ಅಪಹರಣ ಸೇರಿದಂತೆ ವಿವಿಧ ಅಪರಾಧಗಳನ್ನು ತಡೆಯಲು ಹಾಗೂ ಸಂಭವಿಸಿದ ಘಟನೆಗಳ ಪತ್ತೆಗೆ ಸಿಸಿಟಿವಿ ಕ್ಯಾಮರಾಗಳು ಅತ್ಯಂತ ಅಗತ್ಯವಾಗಿವೆ.

ಪೊಲೀಸ್ ಗಸ್ತು ವೇಳೆ ಸಂಭವಿಸುವ ಘಟನೆಗಳ ದಾಖಲಾತಿಗೂ ಕ್ಯಾಮರಾಗಳು ಸಹಕಾರಿಯಾಗುತ್ತವೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನ ಹರಿಸಿ ಸಿಸಿಟಿವಿ ಕ್ಯಾಮರಾಗಳ ದುರಸ್ತಿ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ತೆರೆಯದ ಕಣ್ಣುಗಳು

ಕೊಡೇಕಲ್ ರಸ್ತೆ, ವಾಲ್ಮೀಕಿ ನಗರ, ಕೆಬಿಜೆಎನ್‌ಎಲ್ ಕಚೇರಿ ಸುತ್ತಮುತ್ತ, ಬಸ್ ನಿಲ್ದಾಣ, ಕ್ರೀಡಾಂಗಣ ಸೇರಿದಂತೆ ಗ್ರಾಮದಲ್ಲಿ ಅಳವಡಿಸಲಾಗಿದ್ದ ಸುಮಾರು 18ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳು ಸದ್ಯ ಸಂಪೂರ್ಣವಾಗಿ ಕಾರ್ಯನಿರ್ವಹಿಸದೆ ಇರುವುದು ಭವಿಷ್ಯದಲ್ಲಿ ಅನಾಹುತಗಳಿಗೆ ಆಹ್ವಾನ ನೀಡುವಂತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರಾಮ ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದ್ದು ವ್ಯಾಪಾರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ರೈತರು ಮತ್ತು ವ್ಯಾಪಾರಿಗಳನ್ನು ಒಳಗೊಂಡ ಈ ಗ್ರಾಮದಲ್ಲಿ ಯಾವುದೇ ಘಟನೆ ನಡೆದರೂ ಪತ್ತೆ ಹಚ್ಚಲು ಸಿಸಿಟಿವಿ ಕ್ಯಾಮರಾಗಳು ಅನಿವಾರ್ಯ.

-ಹಣಮಂತ್ರಾಯ ಪತ್ತಾರ, ಗ್ರಾಮಸ್ಥ

ಸಿಸಿಟಿವಿ ಕ್ಯಾಮರಾಗಳಲ್ಲಿ ತಾಂತ್ರಿಕ ದೋಷ ಉಂಟಾಗಿರುವುದರಿಂದ ಪ್ರಕರಣಗಳ ತನಿಖೆಗೆ ತೊಂದರೆ ಆಗುತ್ತಿದೆ. ಈ ಕ್ಯಾಮರಾಗಳನ್ನು ದಾನಿಗಳ ನೆರವಿನಿಂದ ಅಳವಡಿಸಲಾಗಿತ್ತು. ಇನ್ನೊಂದು ವಾರದೊಳಗೆ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು.-

-ಅಯ್ಯಪ್ಪ ಪಿಎಸ್ಸೈ, ನಾರಾಯಣಪುರ

share
ಪ್ರೀತಿ ಪಿ.ರಾಠಿ
ಪ್ರೀತಿ ಪಿ.ರಾಠಿ
Next Story
X