Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಂಗಮಾರಿ ರೋಗದಿಂದ ಬೆಳೆ ನಾಶ: ಟೊಮೆಟೊ...

ಅಂಗಮಾರಿ ರೋಗದಿಂದ ಬೆಳೆ ನಾಶ: ಟೊಮೆಟೊ ಕೃಷಿಕರಲ್ಲಿ ಆತಂಕ

ನಾರಾಯಣಸ್ವಾಮಿ.ಸಿ.ಎಸ್ನಾರಾಯಣಸ್ವಾಮಿ.ಸಿ.ಎಸ್1 Nov 2024 10:26 AM IST
share
ಅಂಗಮಾರಿ ರೋಗದಿಂದ ಬೆಳೆ ನಾಶ: ಟೊಮೆಟೊ ಕೃಷಿಕರಲ್ಲಿ ಆತಂಕ

ಹೊಸಕೋಟೆ: ಸತತ ಮಳೆ ಮತ್ತು ಚಳಿಯ ವಾತಾವರಣದ ಪರಿಣಾಮ ಟೊಮೆಟೊ ಬೆಳೆಗೆ ಅಂಗಮಾರಿ ರೋಗ ಬಿದ್ದು ನಾಶವಾಗುತ್ತಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.

ಟೊಮೆಟೊ ದರ ಏರಿಕೆಯಿಂದ ರೈತರ ಮೊಗದಲ್ಲಿ ಹರ್ಷ ಕಂಡಿದ್ದರೂ, ಅಂಗಮಾರಿ ರೋಗದಿಂದಾಗಿ ಗಿಡಗಳೆಲ್ಲಾ ನಾಶವಾಗುತ್ತಿದೆ. ಇದು ರೈತರನ್ನು ಆತಂಕಕ್ಕೆ ತಳ್ಳಿದೆ.

ಜಿಲ್ಲೆ ಯಲ್ಲಿ ಬಹುತೇಕ ರೈತರು ರಾಗಿ, ಅವರೆ, ತೊಗರಿ, ಶೇಂಗಾ ಬಿತ್ತನೆ ಮಾಡಿದ್ದರು. ಬಿತ್ತನೆ ನಂತರ ಮಳೆ ಇಲ್ಲದೆ ಬಹುತೇಕ ಬೆಳೆ ನೆಲಕಚ್ಚಿತ್ತು. ಈಗ ಕಳೆದ ಎರಡು ವಾರಗಳಿಂದ ನಿಂರಂತ ಮಳೆಯಿಂದಾಗಿ ತೋಟಗಾರಿಕೆ ಬೆಳೆಗಳಾದ ಟೊಮೆಟೊ, ಕೋಸು, ಹೂ ಕೋಸುಗೆ ಬೆಳೆಗಳ ಮೇಲೆ ಪರಿಣಾಮ ಬೀರಿದೆ.

ಮುಂಗಾರು ಹಂಗಾಮಿನಲ್ಲಿ ಸಮಯಕ್ಕೆ ಬಾರದ ಮಳೆ ಇದೀಗ ದಿಢೀರನೆ ಬಂದಿರುವುದು ತಡವಾಗಿ ಬಿತ್ತನೆ ಮಾಡಿರುವ ಮಳೆಯಾಶ್ರಿತ ಬೆಳೆಗಳಿಗೆ ವರದಾನವಾದರೆ, ಟೊಮೆಟೊ ಬೆಳೆಗೆ ಮಳೆ ಕಂಟಕವಾಗಿ ಕಾಡುತ್ತಿದೆ. ಭೂಮಿಯಲ್ಲಿ ತೇವಾಂಶ ಜಾಸ್ತಿಯಾದರೆ ರೋಗಗಳು ಸಹಜವಾಗಿ ಬರುತ್ತವೆ. ಮಣ್ಣಿನಲ್ಲಿ ಕ್ಯಾಲ್ಕಿಯಂ ಕಡಿಮೆಯಾಗಿ ಕಾಯಿ ಕೆಳಗೆ ಕಪ್ಪಾಗುತ್ತದೆ. ರೈತರು ಮುಂಜಾಗ್ರತಾ ಕ್ರಮವಾಗಿ ಭೂಮಿಗೆ ಕ್ಯಾಲ್ಕಿಯಂ ಹೊಂದಿರುವ ಗೊಬ್ಬರ ಕೊಡಬಹುದೆಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸಲಹೆಗಳನ್ನು ನೀಡುತ್ತಿದ್ದಾರೆ.

ನಾಟಿ ಮಾಡಿರುವ ಟೊಮೆಟೊ ಬೆಳೆಗೆ ಕೊನೆ ಅಂಗಮಾರಿ ರೋಗ ಬಿದ್ದು ಕಾಯಿ ಕಪ್ಪಾಗಿದೆ. ಸತತ ಮಳೆಯಿಂದ ಅನೇಕ ರೋಗಗಳು ಬೆಳೆಯಲ್ಲಿ ಕಾಣಿಸಿಕೊಳ್ಳುತ್ತದೆ. ತೇವಾಂಶ ಹೆಚ್ಚಾಗುವುದರಿಂದ ಸಾಕಷ್ಟು ನಷ್ಟ ಎದುರಿಸಬೇಕಾಗುತ್ತದೆ.

-ಮುನಿನಾರಾಯಣಪ್ಪ, ರೈತ ಗಿಡ್ಡಪ್ಪನಹಳ್ಳಿ

ಒಂದು ಕಡೆ ಟೊಮೆಟೊ ಹಣ್ಣಿಗೆ ಬೆಲೆ ಇದ್ದರೂ ಇನ್ನೊಂದೆಡೆ ಸತತ ಮಳೆ ಹಾಗೂ ತೇವಾಂಶದಿಂದ ತೋಟಗಳಿಗೆ ಅಂಗಮಾರಿ ರೋಗಬಾಧೆ ಎದುರಾಗಿದೆ. ರೈತರು ಸಾಲ ಮಾಡಿ ಹಾಕಿದ ಬಂಡವಾಳ ವಾಪಸ್ ಬರುವುದೂ ಅನುಮಾನವಾಗಿದೆ.

-ಮುನಿವೆಂಕಟಪ್ಪ, ರೈತ ನೆಗರೇನಹಳ್ಳಿ

share
ನಾರಾಯಣಸ್ವಾಮಿ.ಸಿ.ಎಸ್
ನಾರಾಯಣಸ್ವಾಮಿ.ಸಿ.ಎಸ್
Next Story
X