Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಲ್ಲಂಗಡಿ ಕೃಷಿಯಲ್ಲಿ ಬಂಪರ್ ಆದಾಯ...

ಕಲ್ಲಂಗಡಿ ಕೃಷಿಯಲ್ಲಿ ಬಂಪರ್ ಆದಾಯ ಗಳಿಸಿದ ರೈತ

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ10 Jan 2026 2:35 PM IST
share
ಕಲ್ಲಂಗಡಿ ಕೃಷಿಯಲ್ಲಿ ಬಂಪರ್ ಆದಾಯ ಗಳಿಸಿದ ರೈತ
ಬರಗಾಲದ ನಡುವೆ ಸಿಹಿ ಫಲ: ಮೂರುವರೆ ಎಕರೆಯಲ್ಲಿ 12 ಲಕ್ಷ ಲಾಭ

ಯಾದಗಿರಿ : ಬರಗಾಲದಲ್ಲಿ ನೀರಿನ ಕೊರತೆ ಹಾಗೂ ಸರಿಯಾದ ಬೆಂಬಲ ಬೆಲೆ ಸಿಗದ ಆತಂಕದ ನಡುವೆಯೂ ಕೃಷಿಯಲ್ಲಿ ಸಾಧನೆ ಸಾಧ್ಯ ಎಂಬುದನ್ನು ಯಾದಗಿರಿ ತಾಲೂಕಿನ ಮುಂಡರಗಿ ತಾಂಡಾದ ಯುವ ರೈತ ಮಲ್ಲು ರಾಠೋಡ್ ತೋರಿಸಿ ಕೊಟ್ಟಿದ್ದಾರೆ.

ಮೆಲೋಡಿ ತಳಿಯ ಕಲ್ಲಂಗಡಿ 3 ಎಕರೆ20 ಗುಂಟೆ ಭೂಮಿಯಲ್ಲಿ ಬೆಳೆದು ಸುಮಾರು 12 ಲಕ್ಷ ಆದಾಯ ಗಳಿಸುವ ಮೂಲಕ ಜಿಲ್ಲೆಯ ರೈತರಿಗೆ ಆತ್ಮವಿಶ್ವಾಸ ನೀಡಿದ್ದಾರೆ.

ಶಿಕ್ಷಣವಿಲ್ಲದಿದ್ದರೂ ಕೃಷಿಯಲ್ಲಿನ ಅನುಭವ ಹಾಗೂ ಪರಿಶ್ರಮದಿಂದ ಕಲ್ಲಂಗಡಿ ಬೆಳೆದಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ವೆಚ್ಚ ಖರ್ಚು ಮಾಡಿದ್ದಾರೆ. ಅವರು ಮಾಡಿದ ಖರ್ಚಿಗಿಂತ ಹೆಚ್ಚು ಉತ್ತಮ ಇಳುವರಿ ಹಾಗೂ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತಿದೆ.

ಎರಡು ತಿಂಗಳ ಹಿಂದೆ ಮೆಲೋಡಿ ತಳಿಯ ಕಲ್ಲಂಗಡಿ ಸಸಿಗಳನ್ನು ಪ್ರತಿ ಸಸಿಗೆ 2 ದರದಂತೆ ಒಟ್ಟು 19 ಸಾವಿರ ಸಸಿಗಳನ್ನು 38 ಸಾವಿರ ವೆಚ್ಚದಲ್ಲಿ ಖರೀದಿಸಿ 3 ಎಕರೆ 20 ಗುಂಟೆ ಭೂಮಿಯಲ್ಲಿ ನಾಟಿ ಮಾಡಲಾಗಿತ್ತು. ಕೇವಲ ಎರಡು ತಿಂಗಳಲ್ಲೇ ಬಂಪರ್ ಇಳುವರಿ ದೊರೆತಿದೆ.

ಬೇರೆ ಜಮೀನಿನಿಂದ ನೀರಿನ ವ್ಯವಸ್ಥೆ ಮಾಡಿಕೊಂಡು ಬರಗಾಲ ಪ್ರದೇಶವೆಂದು ಗುರುತಿಸಲ್ಪಡುವ ಯಾದಗಿರಿ ಜಿಲ್ಲೆಯಲ್ಲಿ ಈ ರೈತನ ಸಾಧನೆ ಇತರ ರೈತರಿಗೆ ಮಾದರಿಯಾಗಿದೆ.

ವೈಜ್ಞಾನಿಕ ಕೃಷಿ ಪದ್ಧತಿ, ಸರಿಯಾದ ಬೆಳೆ ಆಯ್ಕೆ ಹಾಗೂ ಮಾರುಕಟ್ಟೆ ಮಾಹಿತಿ ರೈತರಿಗೆ ತಲುಪಬೇಕಿದೆ. ಇಂತಹ ಯಶಸ್ವಿ ರೈತರಿಗೆ ಸರ್ಕಾರ ಪ್ರೋತ್ಸಾಹಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ ಒತ್ತಾಯಿಸಿದ್ದಾರೆ.

ನನಗೆ ಕೃಷಿಯಲ್ಲಿ ಬಹಳ ಆಸಕ್ತಿ ಇದೆ. ಕಳೆದ ಮೂರು-ನಾಲ್ಕು ವರ್ಷಗಳಿಂದ ಕಲ್ಲಂಗಡಿ ಬೆಳೆಯನ್ನು ನಂಬಿಕೊಂಡೇ ಕೃಷಿ ಮಾಡುತ್ತಿದ್ದೇನೆ. ಆರಂಭದ ವರ್ಷಗಳಲ್ಲಿ ಹೆಚ್ಚಿನ ಲಾಭವಾಗಲಿಲ್ಲ, ಕೆಲವೊಮ್ಮೆ ಖರ್ಚು ಕೂಡ ಸರಿಯಾಗಿ ಬಂದಿರಲಿಲ್ಲ. ಈ ವರ್ಷ ಸರಿಯಾದ ಸಮಯಕ್ಕೆ ಬಿತ್ತನೆ, ನೀರಿನ ನಿರ್ವಹಣೆ ಹಾಗೂ ಕಾಳಜಿ ವಹಿಸಿದೆ. ಈ ಬಾರಿ ಕೈತುಂಬ ಲಾಭ ಬಂದಿದೆ.

-ಮಲ್ಲು ರಾಠೋಡ್ ರೈತ

ಕಲ್ಲಂಗಡಿ ಬೆಳೆದ ವಿವರ

<ಮೊದಲ ಕಟಿಂಗ್‌ನಲ್ಲಿ 60 ಟನ್ ಕಲ್ಲಂಗಡಿ ಬಂದಿದೆ

<ಪ್ರತಿ ಕೆ.ಜಿ.ಗೆ 22.50 ದರ ದೊರೆತಿದೆ.

<ಎರಡನೇ ಕಟಿಂಗ್ ನಲ್ಲಿ 35 ಟನ್ ಬಂದಿದ್ದು ಪ್ರತಿ ಕೆ.ಜಿ.ಗೆ 12 ದರ ಸಿಕ್ಕಿದೆ.

<ಮೂರನೇ ಕಟಿಂಗ್ ನಲ್ಲಿ 15 ಟನ್ ಗೂ ಹೆಚ್ಚು ಇಳುವರಿ ನಿರೀಕ್ಷೆಯಿದ್ದು,

<ಪ್ರತಿ ಕೆ.ಜಿ.ಗೆ 10.50 ದರ ಸಿಗಲಿದೆ ಎಂದು ಅಂದಾಜಿಸಲಾಗಿದೆ.

Tags

Farmerwatermelonfarming
share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X