Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇಳಿ ವಯಸ್ಸಿನಲ್ಲೂ ಮಿಶ್ರ ಬೇಸಾಯದ ಮೂಲಕ...

ಇಳಿ ವಯಸ್ಸಿನಲ್ಲೂ ಮಿಶ್ರ ಬೇಸಾಯದ ಮೂಲಕ ಇತರ ಕೃಷಿಕರಿಗೆ ಮಾದರಿಯಾದ ರೈತ ಕೃಷ್ಣಪ್ಪ

-ಕುಂಟನಹಳ್ಳಿ ಮಲ್ಲೇಶ್-ಕುಂಟನಹಳ್ಳಿ ಮಲ್ಲೇಶ್2 Jun 2025 2:45 PM IST
share
ಇಳಿ ವಯಸ್ಸಿನಲ್ಲೂ ಮಿಶ್ರ ಬೇಸಾಯದ ಮೂಲಕ ಇತರ ಕೃಷಿಕರಿಗೆ ಮಾದರಿಯಾದ ರೈತ ಕೃಷ್ಣಪ್ಪ

ಮಂಡ್ಯ: ಕೃಷಿ ಜತೆಗೆ ಪಶುಸಂಗೋಪನೆ, ಮೀನು ಸಾಕಣಿಕೆ ಮಾಡುವ ಮೂಲಕ ಮದ್ದೂರು ತಾಲೂಕು ಉಪ್ಪಿನಕೆರೆ ಗ್ರಾಮದ ಹಿರಿಯ ರೈತ ಸಿ.ಕೃಷ್ಣಪ್ಪ ಇತರ ರೈತರಿಗೆ ಮಾದರಿಯಾಗಿದ್ದಾರೆ. ಮಿಶ್ರ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಲು ಈ ಇಳಿ ವಯಸ್ಸಿನಲ್ಲೂ ಉತ್ಸುಕರಾಗಿದ್ದಾರೆ.

ಇಷ್ಟಪಟ್ಟು, ಕಷ್ಟಪಟ್ಟು ಬೇಸಾಯ ಮಾಡಿದರೆ ಕೃಷಿ ಕೈ ಹಿಡಿಯುತ್ತದೆ ಎಂಬುದಾಗಿ ಬಲವಾಗಿ ಪ್ರತಿಪಾದಿಸುವ ಕೃಷ್ಣಪ್ಪ ಅವರಿಗೆ ಇರುವುದು ನಾಲ್ಕು ಎಕರೆ ಭೂಮಿ. ಕೆಆರ್‌ಎಸ್ ನಾಲಾ ಅಚ್ಚುಕಟ್ಟು ಪ್ರದೇಶವಾದ್ದರಿಂದ ನೀರಿಗೆ ತೊಂದರೆ ಇಲ್ಲ. ಕೃಷಿ ಹೊಂಡ ಬೇಸಗೆ ಕಾಲದ ನೀರಿನ ಬವಣೆ ನೀಗುತ್ತಿದೆ. ಹೆಚ್ಚು ಹಸುಗಳನ್ನು ಸಾಕಿರುವುದರಿಂದ ತನ್ನ ಭೂಮಿಯ ಅರ್ಧಭಾಗವನ್ನು ರಾಸುಗಳ ಮೇವಿಗೆ ಬಳಸಿಕೊಂಡಿದ್ದಾರೆ. ಎರಡು ಎಕರೆಯಲ್ಲಿ ಮುಸುಕಿನ ಜೋಳ ಮತ್ತು ಸೀಮೆಹುಲ್ಲು ಬೆಳೆಸಿದ್ದರೆ, ಉಳಿದ ಎರಡು ಎಕರೆಯಲ್ಲಿ ಕಬ್ಬು ಬೆಳೆಯುತ್ತಿದ್ದಾರೆ. ಜಮೀನಿನ ಸುತ್ತ ಮತ್ತು ಮುಖ್ಯ ಬದುಗಳ ಮೇಲೆ ನೀಲಗಿರಿ ಮರ ಬೆಳೆಸಿದ್ದಾರೆ.

ಐದಾರು ಇಲಾತಿ ಹಸು, ಎರಡು ಮಲೆನಾಡು ಗಿಡ್ಡ, ಒಂದಷ್ಟು ಕುರಿ, ಮೇಕೆ ಮತ್ತು ಮೊಲಗಳನ್ನೂ ಸಾಕುತ್ತಿದ್ದಾರೆ. ನಾಟಿ ಕೋಳಿಗಳಿಂದಲೂ ಲಾಭ ಬರುತ್ತಿದೆ. ಹೆಚ್ಚು ರಾಸುಗಳು ಇರುವುದರಿಂದ ಕೊಟ್ಟಿಗೆ ಗೊಬ್ಬರ ಸಾಕಷ್ಟು ಸಿಗುತ್ತಿದೆ. ತನ್ನ ಜಮೀನಿಗೆ ಬಳಸಿ, ಉಳಿದ ಹೆಚ್ಚುವರಿ ಗೊಬ್ಬರವನ್ನು ಮಾರಾಟ ಮಾಡುತ್ತಾರೆ. ದೊಡ್ಡದಾದ ಕೃಷಿಹೊಂಡ ನಿರ್ಮಿಸಿದ್ದಾರೆ. ಇದರಿಂದ ಬೇಸಾಯಕ್ಕೆ ಅಗತ್ಯ ನೀರು ದೊರೆಯುತ್ತಿದೆ. ಇದೀಗ ಮೀನು ಮರಿಗಳನ್ನು ಬಿಟ್ಟಿದ್ದಾರೆ. ಕೆಲವು ತಿಂಗಳಲ್ಲಿ ಮೀನು ಕೃಷಿಯಿಂದಲು ಲಾಭ ಗಳಿಸುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪತ್ನಿ, ಮಕ್ಕಳ ಸಹಕಾರ ಕೃಷ್ಣಪ್ಪ ಅವರಿಗೆ ಮತ್ತಷ್ಟು ಉತ್ತೇಜನ ನೀಡಿದಂತಾಗಿದೆ.

ಸುಮಾರು 50 ವರ್ಷದಿಂದ ಬೇಸಾಯ ಮಾಡುತ್ತಿದ್ದೇನೆ. ಇದರಲ್ಲಿ ಖುಷಿ ಕಂಡಿದ್ದೇನೆ. ಶ್ರೀಮಂತನಾಗದಿದ್ದರೂ, ಕೃಷಿಯು ಸಂಸಾ ರವನ್ನು ಸುಖವಾಗಿ ಸಾಗಿಸುತ್ತಿದೆ. ಕೆಲವು ಬಾರಿ ಮಳೆ ಸರಿಯಾಗಿ ಆಗುತ್ತಿಲ್ಲವಾದ್ದರಿಂದ ಒಂದು ಕೊಳವೆ ಬಾವಿ ತೋಡಿಸಬೇಕೆಂದುಕೊಂಡಿದ್ದೇನೆ. ಕೃಷಿ, ತೋಟಗಾರಿಕೆ, ಪಶಸಂಗೋಪನಾ ಇಲಾಖೆಗಳಿಂದ ಸಿಗುವ ಸೌಲಭ್ಯ ಮತ್ತು ಸಲಹೆ ಪಡೆಯುತ್ತಿದ್ದೇನೆ.

-ಸಿ.ಕೃಷ್ಣಪ್ಪ, ಉಪ್ಪಿನಕೆರೆ ರೈತ

share
-ಕುಂಟನಹಳ್ಳಿ ಮಲ್ಲೇಶ್
-ಕುಂಟನಹಳ್ಳಿ ಮಲ್ಲೇಶ್
Next Story
X