Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಶಿಥಿಲಾವಸ್ಥೆಯಲ್ಲಿರುವ ಸರಗೂರಿನ ಸರಕಾರಿ...

ಶಿಥಿಲಾವಸ್ಥೆಯಲ್ಲಿರುವ ಸರಗೂರಿನ ಸರಕಾರಿ ಪ್ರೌಢಶಾಲೆ

►ಶಾಲೆಗಿಲ್ಲ ಜೀರ್ಣೋದ್ಧಾರದ ಭಾಗ್ಯ ►ಶಾಲೆಯ ನವೀಕರಣಕ್ಕೆ ಸಾರ್ವಜನಿಕರ ಆಗ್ರಹ

ಜಶೀಲಕೋಟೆಜಶೀಲಕೋಟೆ20 March 2024 1:47 PM IST
share
ಶಿಥಿಲಾವಸ್ಥೆಯಲ್ಲಿರುವ ಸರಗೂರಿನ ಸರಕಾರಿ ಪ್ರೌಢಶಾಲೆ

ಎಚ್.ಡಿ.ಕೋಟೆ: ಸರಗೂರು ತಾಲೂಕು ಕೇಂದ್ರ ಸ್ಥಾನದಲ್ಲಿರುವ ಸರಕಾರಿ ಪ್ರೌಢಶಾಲೆ ದುರಸ್ಥಿ ಕಾಣದೆ ಶಿಥಿಲಗೊಂಡಿದ್ದರೂ ಜೀವದ ಹಂಗು ತೊರೆದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಯಲ್ಲಿ ದಿನ ಕಳೆಯಬೇಕಾದ ಸ್ಥಿತಿಯಿದೆ.

ತಾಲೂಕು ಕೇಂದ್ರ ಸ್ಥಾನದಲ್ಲಿ ಬಹುವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದ ಒಂದು ಕಡೆ ಸರಕಾರಿ ಪ್ರೌಢಶಾಲೆಯಿದ್ದು, ಶಾಲೆಯ ಕಟ್ಟಡ ಶಿಥಿಲಾವಸ್ಥೆಯಿಂದ ಕೂಡಿದೆ. 1978-79ರ ಸಾಲಿನಿಂದ ಸರಗೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ವಿದ್ಯಾರ್ಥಿಗಳ ಕಲಿಕೆಯ ತಾಣವಾಗಿದ್ದ ಶಾಲೆ ಇಂದು ಶುಚಿತ್ವ ಕಾಣದೆ, ದುರಸ್ಥಿ ಕಾಣದೆ ದಿನದಿಂದ ದಿನಕ್ಕೆ ಶಿಥಿಲಾವಸ್ಥೆ ತಲುಪುತ್ತಿದೆ. ಶಾಲೆಯ ಹೊರಾಂಗಣದ ಮೇಲ್ಚಾವಣಿ ಸೀಲಿಂಗ್ ಕಳಚಿ ಬಿದ್ದು ಕಬ್ಬಿಣದ ಸಲಾಖೆಗಳು ತುಕ್ಕುಹಿಡಿಯುತ್ತಿವೆ.

ಸೀಲಿಂಗ್ ಎಲ್ಲಿ ಯಾವಾಗ ಕಳಚಿ ತಲೆಯ ಮೇಲೆ ಬೀಳುವುದೊ ಎನ್ನುವ ಆತಂಕದಲ್ಲಿ ವಿದ್ಯಾರ್ಥಿಗಳು ಜೀವ ಕೈಯಲ್ಲಿಡಿದುಕೊಂಡು ಕಲಿಯಬೇಕಾದ ದುಸ್ಥಿತಿ ಇದೆ. ಇಡೀ ಶಾಲೆ ಸುಣ್ಣಬಣ್ಣ ಕಾಣದೇ ಶವಾಗಾರದಂತಿದೆಯಾದರೂ ಶಾಲೆಯ ಕಡೆ ಸ್ಥಳೀಯ ಪ್ರತಿನಿಧಿಗಳಾಗಲಿ, ತಾಲೂಕಿನ ಶಾಸಕರಾಗಲಿ, ಸಚಿವರಾಗಲಿ ಶಾಲೆಯ ಕಡೆ ಗಮನ ಹರಿಸಿಲ್ಲ ಎನ್ನುವುದಕ್ಕೆ ಅವಸಾನದ ಅಂಚು ತಲುಪುತ್ತಿರುವ ಶಾಲೆಯ ಪ್ರತ್ಯಕ್ಷ ಸಾಕ್ಷಿಯಾಗಿದೆ ಎಂದು ಸ್ಥಳೀಯರ ಆರೋಪವಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಸರಕಾರ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಸರಕಾರ ಘೋಷಣೆ ಮಾಡಿದೆ. ಆದರೆ ಸರಗೂರು ತಾಲೂಕು ಕೇಂದ್ರ ಸ್ಥಾನದ ಸರಕಾರಿ ಶಾಲೆಯ ಸ್ಥಿತಿಯೇ ಹೀಗಾದರೆ ಇನ್ನು ಗ್ರಾಮೀಣ ಪ್ರದೇಶಗಳಲ್ಲಿರುವ ಶಾಲೆಗಳ ಪಾಡೇನು ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ.

ಅವಘಡ ಸಂಭವಿಸಿ ಜೀವಹಾನಿಯಾಗುವ ಮೊದಲು ಅಧಿಕಾರಿಗಳು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಶಾಲೆಯ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಶಿಥಿಲಾವಸ್ಥೆಯಲ್ಲಿರುವ ಸರಕಾರಿ ಶಾಲೆಯ ನವೀಕರಣಕ್ಕೆ ಮುಂದಾಗುವಂತೆ ವಿದ್ಯಾರ್ಥಿಗಳು, ಪೋಷಕರು, ತಾಲೂಕಿನ ಜನತೆ ಮನವಿ ಮಾಡಿಕೊಂಡಿದ್ದಾರೆ.

share
ಜಶೀಲಕೋಟೆ
ಜಶೀಲಕೋಟೆ
Next Story
X