Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಿಪ್ಪುನೇರಳೆ ಸೊಪ್ಪಿನ ಬೆಲೆ ಕುಸಿತದಿಂದ...

ಹಿಪ್ಪುನೇರಳೆ ಸೊಪ್ಪಿನ ಬೆಲೆ ಕುಸಿತದಿಂದ ಆತಂಕದಲ್ಲಿ ಬೆಳೆಗಾರರು

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.29 July 2024 10:12 AM IST
share
ಹಿಪ್ಪುನೇರಳೆ ಸೊಪ್ಪಿನ ಬೆಲೆ ಕುಸಿತದಿಂದ ಆತಂಕದಲ್ಲಿ ಬೆಳೆಗಾರರು

ಹೊಸಕೋಟೆ: ಹಿಪ್ಪು ನೇರಳೆ ಸೊಪ್ಪಿನ ಬೆಲೆ ಇತ್ತೀಚೆಗೆ ದಿನದಿಂದ ದಿನಕ್ಕೆ ಕುಸಿಯುತ್ತಿರುವುದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೇಷ್ಮೆ ಬೆಳೆಗಾರರಲ್ಲಿ ನಿರಾಸೆ ಮೂಡಿಸಿದೆ.

ಮಾರ್ಚ್ ತಿಂಗಳಿನಲ್ಲಿ ಒಂದು ಮೂಟೆ ಹಿಪ್ಪುನೇರಳೆ ಸೊಪ್ಪಿನ ದರ ೧,೧೦೦ ರೂ.ಯಿಂದ ೧,೨೦೦ರೂ.ಗೆ ಮಾರಾಟವಾಗುತ್ತಿತ್ತು. ಆದರೆ, ಇದೀಗ ಬೇಡಿಕೆ ಕುಸಿದ ಪರಿಣಾಮ ಸೊಪ್ಪನ್ನು ಕೇಳುವವರಿಲ್ಲ, ಪ್ರಸ್ತುತ ಒಂದು ಮೂಟೆ ರೂ.೬೦೦ ರಿಂದ ೭೦೦ರೂ.ಗೆ ಮಾರಾಟವಾಗುತ್ತಿದ್ದು, ಬೆಳೆಗಾರರಲ್ಲಿ ಆತಂಕವನ್ನುಂಟು ಮಾಡಿದೆ.

ರೇಷ್ಮೆ ಗೂಡಿನ ಜತೆಗೆ ಹಿಪ್ಪು ನೇರಳೆ ಸೊಪ್ಪಿನ ದರ ಹೆಚ್ಚಾಗಿತ್ತು. ಕೆಲವು ರೈತರು ಸೊಪ್ಪನ್ನು ಹಾಗೆಯೇ ತೋಟಗಳಲ್ಲಿ ಬಿಟ್ಟಿದ್ದು, ಸುತ್ತಮುತ್ತಲಿನ ರೇಷ್ಮೆ ಹುಳು ಸಾಕಣೆದಾರರು ಉಚಿತವಾಗಿ ಕೊಯ್ದುಕೊಂಡು ಹೋಗುತ್ತಿದ್ದಾರೆ.

ಸಾವಿರಾರು ಹೆಕ್ಟೇರ್‌ನಲ್ಲಿ ಹಿಪ್ಪು ನೇರಳೆ ಬೆಳೆ: ಜಿಲ್ಲೆಯಲ್ಲಿ ರೇಷ್ಮೆ ಇಲಾಖೆ

ಮಾಹಿತಿ ಪ್ರಕಾರ ಒಟ್ಟು ೫,೦೫೨ಹೆಕ್ಟೇರ್‌ನಲ್ಲಿ ಹಿಪ್ಪುನೇರಳೆ ಸೊಪ್ಪುಬೆಳೆಯಲಾಗುತ್ತಿದ್ದು, ೭,೪೩೯ ರೇಷ್ಮೆ ಬೆಳೆಗಾರರ ಕುಟುಂಬಗಳು ರೇಷ್ಮೆ ಕೃಷಿಯನ್ನು ನಂಬಿಕೊಂಡಿದ್ದು, ಇದೀಗ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.

ಉತ್ತಮ ಮಳೆಯಿಂದಾಗಿ ಗುಣಮಟ್ಟದ ಹಿಪ್ಪುನೇರಳೆ ಸೊಪ್ಪು ಬೆಳೆದಿದ್ದರು ಖರೀದಿಸುವವರು ಇಲ್ಲದಂತಹ ಪರಿಸ್ಥಿತಿಯನ್ನು ಬೆಳೆಗಾರರು ಎದುರಿಸುತ್ತಿದ್ದಾರೆ. ಸರಕಾರ ಕೂಡಲೇ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಗೂಡಿನ ದರ ನಿಗದಿಗೊಳಿಸಿ ಬೆಂಬಲ ಬೆಲೆ ನೀಡಬೇಕು ಎಂದು ಬೆಳೆಗಾರರುಆಗ್ರಹಿಸಿದ್ದಾರೆ.

ಗುಣಮಟ್ಟದ ಸೊಪ್ಪಿಗಿಲ್ಲ ಬೇಡಿಕೆ

ಒಂದು ಎಕರೆ ರೇಷ್ಮೆ ತೋಟದಲ್ಲಿ ೧೨೫ರಿಂದ ೧೫೦ ರೇಷ್ಮೆ ಮೊಟ್ಟೆ ಮೇಯಿಸಿ ಉತ್ತಮ ಇಳುವರಿಯ ರೇಷ್ಮೆಗೂಡು ಪಡೆಯಲು ಗುಣಮಟ್ಟದ ಸೊಪ್ಪು ಅಗತ್ಯ. ೧೦೦ ಮೊಟ್ಟೆ ರೇಷ್ಮೆ ಚಿತ್ರ ಹುಳ ಸಾಕಣೆಗೆ ಕನಿಷ್ಠ ೩೫ರಿಂದ ೪೦ ಮೂಟೆ ಹಿಪ್ಪುನೇರಳೆ ಸೊಪ್ಪು ಬೇಕಾಗಿದೆ.

ರೇಷ್ಮೆಗೂಡು ಮತ್ತು ಹಿಪ್ಪುನೇರಳೆ ಸೊಪ್ಪಿನ ಬೆಲೆಯ ಏರಿಳಿತ ಸಾಮಾನ್ಯ. ಹಿಂದೆ ದುಬಾರಿಯಾಗಿತ್ತು. ಇತ್ತೀಚೆಗೆ ಗೂಡಿನ ಬೆಲೆ ಕುಸಿತ ದಿಂದಾಗಿ ಸೊಪ್ಪಿನ ಬೇಡಿಕೆಯೂ ದಿಢೀರ್ ಕುಸಿದಿದೆ. ತೋಟಗಳಿರುವವರು ರೇಷ್ಮೆ ಹುಳು ಸಾಕುವವರು ಸಹ ಆಸಕ್ತಿ ತೋರಿಸುತ್ತಿಲ್ಲ. ಇರುವ ಒಂದು ಎಕರೆ ಹಿಪ್ಪುನೇರಳೆ ಸೊಪ್ಪನ್ನು ಉಚಿತವಾಗಿ ಜಾನುವಾರುಗಳಿಗೆ ಮೇಯಿಸಲು ರೈತರಿಗೆ ಕೊಡಲಾಗು ತ್ತಿದೆ. ರೇಷ್ಮೆ ಬೆಳೆಗಾರರ ಸಂಕಷ್ಟಗಳನ್ನು ಸರಕಾರ ದರ ನಿಗದಿಗೊಳಿಸಿ ಗೂಡು ಬೆಲೆ ಏರಿಸಬೇಕು.

-ಎಚ್.ಎಂ.ರವಿಕುಮಾರ್, ಹಿಪ್ಪುನೇರಳೆ, ಬೆಳೆಗಾರ

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X